ಆಸೆಯಳಿದು, ನಿರಾಸೆಯಲ್ಲಿ ನಿಂದು, ವೇಷವ ಜರೆದು, ಸರ್ವವ ಮರೆದು, ಈ ಗುಣತ್ರಯಮಂ ತೊರೆದು, ನಿರಾಸೆಯ ಮೇಲೆ ನಿಂದರೆ, ಅದೇ ಶರಣಂಗೆ ಸರಿ ಎಂಬೆ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ. -ಹಡಪದ ಅಪ್ಪಣ್ಣ