ರವಿವಾರ ನವಗ್ರಹ ದರ್ಶನ ಪಡೆಯಿರಿ ಏಕೆ ಗೊತ್ತೆ.? ಮತ್ತು ರಾಶಿ ಫಲ ಓದಿ
ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಲು ಮತ್ತು ಆರ್ಥಿಕ ವ್ಯವಹಾರದಲ್ಲಿ ಉನ್ನತ ಸ್ಥಾನ ಪಡೆಯಲು ರವಿವಾರದ ದಿನದಂದು ನವಗ್ರಹಗಳ ದೇವಸ್ಥಾನಕ್ಕೆ ಭೇಟಿ ನೀಡುವುದು ಒಳಿತು ಮಾಡಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಆದಾಯ ಉತ್ತಮಗೊಳ್ಳುತ್ತದೆ. ಅನಿರೀಕ್ಷಿತವಾಗಿ ಧನಾಗಮನ ಆಗಬಹುದು. ವಿವೇಚನಾರಹಿತ ವಾದಂತಹ ಹೂಡಿಕೆಗಳನ್ನು ತಪ್ಪಿಸಬೇಕಾಗಿದೆ. ಪರಾವಲಂಬನೆಯನ್ನು ಆದಷ್ಟು ನಿಷೇಧಿಸಿ ಸ್ವತಂತ್ರವಾಗಿ ಜೀವನ ಸಾಗಿಸುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆರ್ಥಿಕ ಮಾರ್ಗಗಳನ್ನು ವ್ಯವಸ್ಥಿತವಾಗಿ ರೂಪಿಸಿಕೊಳ್ಳಿ. ಸಾಲಬಾಧೆಯಿಂದ ನರಳಾಡುವ ಸಂದರ್ಭ ಬರಬಹುದು. ಆರೋಗ್ಯದತ್ತ ಗಮನ ವಿರಲಿ. ದಿನದ ಎಲ್ಲಾ ವ್ಯವಹಾರಗಳಲ್ಲಿ ನೀವು ತಾಳ್ಮೆಯಿಂದಿರಬೇಕು. ನೀವು ಮಾನಸಿಕ ಗೊಂದಲಕ್ಕೆ ಗುರಿಯಾಗುವಿರಿ ಮತ್ತು ಯಾವುದೇ ನಿರ್ಣಯ ತೆಗೆದುಕೊಳ್ಳುವ ಮೊದಲು ನೀವು ಎರಡು ಬಾರಿ ಯೋಚಿಸಬೇಕು. ವೃತ್ತಿ ಮತ್ತು ಕುಟುಂಬದಲ್ಲಿ ಸರಿದೂಗಿಸುವ ವ್ಯವಸ್ಥೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಸಂಗಾತಿಯೊಂದಿಗೆ ನೀವು ಒಟ್ಟಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಇಂದು ಹೂಡಿಕೆಗಳಿಗೆ ಹೆಚ್ಚು ಸಮೃದ್ಧ ದಿನವಾಗುವುದಿಲ್ಲ. ನಿಮ್ಮ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಕೆಲಸದ ಒತ್ತಡವನ್ನು ನೀವು ಹೊಂದಿರುತ್ತೀರಿ. ನೀವು ಉತ್ತಮವಾಗಿ ಕೆಲಸವನ್ನು ನಿರ್ವಹಿಸಬೇಕಾಗಿದೆ. ಶಿಕ್ಷಣದ ಕಡೆಗೆ ಗಮನಹರಿಸಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನೀವು ಕೆಲಸ ಮಾಡುವಾಗ ನಿಮ್ಮ ಏಕಾಗ್ರತೆಯನ್ನು ಕಳೆದುಕೊಳ್ಳಬೇಡಿ. ನಿಮ್ಮ ಮನಸ್ಸಿನಲ್ಲಿ ತೊಂದರೆಗಳನ್ನು ಅನುಭವಿಸುವಿರಿ. ದಾಂಪತ್ಯದಲ್ಲಿ ಕಡಿಮೆ ತೃಪ್ತಿಯನ್ನು ಅನುಭವಿಸುವಿರಿ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಮನಸ್ಸನ್ನು ಮುಕ್ತವಾಗಿ ಮತ್ತು ಸುಲಭವಾಗಿ ಹೊಂದಿಕೊಳ್ಳಬೇಕಾಗಿದೆ. ಅಭಿಪ್ರಾಯ ಸಂಗ್ರಹವನ್ನು ಮಾಡುವಿರಿ. ನೀವು ಜನಸಾಮಾನ್ಯರೊಂದಿಗೆ ಕಾಲಕಳೆಯುವುದನ್ನು ಕಾಣಬಹುದು. ಇತರ ಜನರ ಪ್ರತಿಕ್ರಿಯೆ ನಿಮ್ಮ ನವೀನ ಯೋಜನೆಯನ್ನು ಹದಗೆಡಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಸ್ವತಂತ್ರ ಮನೋಭಾವವನ್ನು ಮುಕ್ತವಾಗಿ ಹಾರಲು ಬಿಡಿ. ನೀವು ಎಚ್ಚರಿಕೆಯ ಹೆಜ್ಜೆ ಇಡುವ ವ್ಯಕ್ತಿಯಾಗಿದ್ದೀರಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ. ನೀವು ಕ್ರಮಬದ್ಧವಾಗಿರುವಾಗ ಮತ್ತು ಸರಿ ಮತ್ತು ತಪ್ಪುಗಳ ಬಲವಾದ ಪ್ರಜ್ಞೆಯನ್ನು ಹೊಂದಿದ್ದರು ಅದು ವಿಮರ್ಶಾತ್ಮಕ ಮನಸ್ಸನ್ನು ಸೃಷ್ಟಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲವರ ನಡವಳಿಕೆಯಲ್ಲಿ ಪರಿಪೂರ್ಣರಲ್ಲದ ಜನರನ್ನು ಪ್ರಶಂಸಿಸುವುದಿಲ್ಲ. ನಿಮ್ಮ ಕಾರ್ಯಸೂಚಿಯಲ್ಲಿ ನೀವು ಇ ದಿನ ವಿಶ್ರಾಂತಿಯನ್ನು ಮಾಡಬಹುದು. ಯೋಜನೆಯ ಮೂಲಕ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ನೋಡುತ್ತೀರಿ. ನಿಮ್ಮ ಭಾವನೆಗಳನ್ನು ಪ್ರದರ್ಶಿಸಲು ಇದು ಸೂಕ್ತ ಸಮಯ. ನಿಮ್ಮ ಜೀವನ ಸಂಗಾತಿ ನಿಮ್ಮ ನಿಜವಾದ ಭಾವನೆಗಳನ್ನು ತಿಳಿದುಕೊಳ್ಳಬೇಕೆಂದು ನೀವು ನಿರೀಕ್ಷಿಸುವಿರಿ. ಅನಗತ್ಯ ವಿಚಾರಗಳಿಗೆ ಹೆಚ್ಚು ಆಸ್ಪದ ನೀಡಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಉತ್ತಮ. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರಲಿದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ. ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು. ಸಂತೋಷ ಹಾಗೂ ಚೈತನ್ಯದಿಂದ ಕಾರ್ಯಗಳನ್ನು ಮಾಡಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಆರೋಗ್ಯದ ವಿಷಯವಾಗಿ ಜಾಗ್ರತೆ ವಹಿಸುವುದು ಸೂಕ್ತ. ಕುಟುಂಬದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಸುಖಾಸುಮ್ಮನೆ ಕೋಪವೇಷ ವ್ಯಕ್ತಪಡಿಸುವುದು ಒಳಿತಲ್ಲ. ವ್ಯಾವಹಾರಿಕ ಸಂಬಂಧಿತ ವಿಚಾರಗಳಿಗಾಗಿ ನೀವು ಪ್ರಯಾಣ ಬೆಳೆಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಚರ್ಚಾಕೂಟಗಳು ವಿವಾದ ಸ್ವರೂಪ ಪಡೆಯಲಿದೆ ಎಚ್ಚರವಿರಲಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಆದಷ್ಟು ಗಮನ ವಹಿಸುವುದು ಸೂಕ್ತ. ಸಹೋದರ ವರ್ಗದೊಡನೆ ವಿಶ್ವಾಸವನ್ನು ಕಾಪಾಡಿಕೊಳ್ಳಿ. ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ. ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262