ವಿನಯ ವಿಶೇಷ

ಶುಕ್ರವಾರ ಸೌಂದರ್ಯ ಲಹರಿ ಜಪಿಸಿ ನೋಡಿ.? & ರಾಶಿ ಭವಿಷ್ಯ ಓದಿ

ಶುಭ ಶುಕ್ರವಾರದ ದಿನದಂದು ಸೌಂದರ್ಯ ಲಹರಿಯನ್ನು ಜಪಿಸಿದರೆ ದಾರಿದ್ರ ದೋಷಗಳು ದೂರವಾಗಿ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಅದೃಷ್ಟದ ಬಾಗಿಲು ತೆರೆಯುವುದು ನಿಶ್ಚಿತ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ ಮಾತನಾಡಿ. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸದಿರಿ. ಆರ್ಥಿಕವಾಗಿ ಇಂದು ಬಹಳಷ್ಟು ತಕರಾರು ಬರಬಹುದಾಗಿದೆ. ವ್ಯವಹಾರದಲ್ಲಿ ಹಿನ್ನಡೆ ಕಾಣಬಹುದು. ನಿಮ್ಮ ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಹೂಡಿಕೆಗಳಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳು ಇಂದು ಹಲವು ಪ್ರಶಸ್ತಿಗಳನ್ನು ತರಬಹುದು ಇದರಿಂದ ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ. ಸಭೆಗಳಲ್ಲಿ ಅಥವಾ ಗೋಷ್ಠಿಗಳಲ್ಲಿ ಭಾಗವಹಿಸುವಿರಿ, ಇದರಿಂದ ಹೊಸ ಒಡನಾಟ ನಿಮಗೆ ಸಿಗಲಿದೆ. ನಿಮ್ಮ ಕೆಲಸದಲ್ಲಿ ಗೆಲುವು ಪಡೆಯಲು ಮೊದಲಿನಿಂದಲೇ ತಯಾರಿ ನಡೆಸುವುದು ಸೂಕ್ತ. ಕೆಲವರು ಸುಖಾಸುಮ್ಮನೆ ಕಿರಿಕಿರಿಯಾಗುವಂತ ಮಾತುಗಳಿಂದ ನಿಮ್ಮ ಮನಸ್ಸನ್ನು ನೋಯಿಸಬಹುದು ಎಚ್ಚರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಲ್ಲಿನ ಏಕಾಂಗಿತನದ ಸ್ವಭಾವವನ್ನು ತೆಗೆದುಹಾಕಿ ಜನರ ಜೊತೆ ಬೆರೆಯಲು ಪ್ರಯತ್ನಿಸಿ. ನಿಮ್ಮ ಪ್ರತಿಭೆಗೆ ಸೂಕ್ತವಾದ ವೇದಿಕೆ ಸಿಗಲಿದೆ. ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನಿಮಗೆ ಹೆಚ್ಚುವರಿಯಾಗಿ ಬರಬಹುದಾಗಿದೆ. ಅನುಪಯುಕ್ತವಾಗಿ ಹಣಕಾಸನ್ನು ಖರ್ಚು ಮಾಡುತ್ತಾ ಜೀವನ ಸಾಗಿಸ ಬೇಡಿ, ಮುಂದೆ ಇದು ನಿಮಗೆ ದುಸ್ತರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಯೋಜನೆಗಳನ್ನು ಹೊಸ ಪ್ರದೇಶ ಹಾಗೂ ವಿಶಾಲವಾಗಿ ಬೆಳೆಸಲು ಪ್ರಯತ್ನಿಸಿ. ಜನರ ಮಾತು ಕೇಳಿ ನಿಮ್ಮ ಕನಸಿನ ಪ್ರಯತ್ನವನ್ನು ನಿಲ್ಲಿಸಬೇಡಿ. ಹಣಕಾಸಿನ ನೆರವಿಗೆ ಬಂಧು-ಮಿತ್ರರು ಸಹಾಯದ ಹಸ್ತಕ್ಷೇಪ ನೀಡುವರು. ನಿಮ್ಮ ಕನಸಿನ ಯೋಜನೆಗಳು ಭವಿಷ್ಯದ ಭದ್ರಬುನಾದಿ ದಾರಿದೀಪವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಿರಿಯರು ನಿಮ್ಮ ಆಸೆ ಅಭಿಲಾಷೆಗಳಿಗೆ ಸ್ಪಂದಿಸುತ್ತಾರೆ. ಬರುವ ಹಣವನ್ನು ಉಳಿತಾಯಕ್ಕೆ ಹೂಡಿಕೆ ಮಾಡುವುದು ಸೂಕ್ತ. ನಿಮ್ಮ ಯೋಜಿತ ಕಾರ್ಯಗಳಿಂದ ಸಂಪೂರ್ಣ ಯಶಸ್ಸು ಸಾಧಿಸಲಿದ್ದೀರಿ. ಅಧಿಕ ತಿರುಗಾಟದಿಂದ ನಿಮಗೆ ಸುಸ್ತು, ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಬೇರೆಯವರ ನ್ಯಾಯ, ರಾಜಿ ಪಂಚಾಯತಿಯಲ್ಲಿ ಮಧ್ಯಸ್ಥಿಕೆಯಾಗಿ ಹೋಗುವುದು ಬೇಡ, ಇದು ನಿಮಗೆ ಸಮಸ್ಯೆ ತಂದುಕೊಡಬಹುದು. ಗೊತ್ತಿಲ್ಲದ ಕೆಲಸ ಮಾಡುವುದಕ್ಕಿಂತ ಮುನ್ನ ಯೋಚಿಸಿ ಅಥವಾ ಸಹಾಯ ಪಡೆಯುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲವು ವರ್ತನೆಗಳು ಉದ್ಯೋಗರಂಗದಲ್ಲಿ ಸಮಸ್ಯೆ ತಂದುಕೊಡುತ್ತದೆ. ನಿಮ್ಮ ಆರ್ಥಿಕ ನಷ್ಟದ ಸಮಸ್ಯೆಗೆ ಆತ್ಮೀಯರು ಸಹಾಯಕ್ಕೆ ಬರುವರು. ಕೆಲವು ಸನ್ನಿವೇಶಗಳು ನಿಮಗೆ ಕೋಪ ತರಿಸುವಂತಹುದು ಆದಷ್ಟು ದೈಹಿಕವಾಗಿ ಮುನ್ನುಗ್ಗದೀರಿ ಶಾಂತಿ ಸಂಯಮ ಮನುಷ್ಯನ ವ್ಯಕ್ತಿತ್ವ ರೂಪಿಸುತ್ತದೆ. ನಿಮ್ಮ ಮನಸ್ಸು ಖಿನ್ನತೆಗೆ ಜಾರಬಹುದು ಆದಷ್ಟು ಚಟುವಟಿಕೆಯಿಂದ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೌಟುಂಬಿಕ ಸಮಸ್ಯೆಗಳಿಗೆ ಸಂಗಾತಿಯ ಸಹಕಾರದಿಂದ ಪರಿಹಾರ ಕಂಡುಕೊಳ್ಳಿ. ಚಿನ್ನಾಭರಣದ ಹೂಡಿಕೆಯಿಂದ ಲಾಭಪಡೆಯುವಿರಿ. ಹಣಕಾಸಿನಲ್ಲಿ ನಿಮ್ಮ ನಿರೀಕ್ಷೆ ಮೀರಿ ಹೆಚ್ಚಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಲೇವಾದೇವಿ ವ್ಯವಹಾರವನ್ನು ಇಂದು ಮಾಡಬೇಡಿ. ಕೆಲವರು ನಯವಾದ ಮಾತುಗಳಿಂದ ನಿಮ್ಮ ದಾರಿ ತಪ್ಪಿಸಬಹುದು ಆದಷ್ಟು ಎಚ್ಚರವಿರಲಿ. ನಿರುದ್ಯೋಗದ ಸಮಸ್ಯೆ ಅನುಭವಿಸುತ್ತಿದ್ದರೆ ನಿವಾರಣೆಯಾಗುವ ಸಾಧ್ಯತೆ ಇದೆ. ಶೈಕ್ಷಣಿಕ ದೃಷ್ಟಿಯಿಂದ ಉತ್ತಮ ಸಾಧನೆ ಮಾಡುವಿರಿ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರಲಿದೆ. ಇಂದು ನಿಮ್ಮಲ್ಲಿ ಮನರಂಜನಾತ್ಮಕ ಕಾರ್ಯಕ್ರಮಗಳಲ್ಲಿ ತೊಡಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಆವರಿಸಲಿದೆ ಎಚ್ಚರ. ಉತ್ತಮ ಆರೋಗ್ಯದಿಂದ ಯೋಜನೆಗಳಲ್ಲಿ ಯಶಸ್ವಿ ಸಾಧಿಸಲಿದ್ದೀರಿ. ಸಂಗಾತಿಯ ಕೋಪದ ಮನಸ್ಥಿತಿಯನ್ನು ನಿಮ್ಮ ಮಾತುಗಳಿಂದ ಸರಿಪಡಿಸುವ ಪ್ರಮೇಯ ಬರಲಿದೆ. ಕೆಲಸ ಮತ್ತು ಮನೆಯ ಒತ್ತಡಗಳು ನಿಮ್ಮ ತಾಳ್ಮೆ ಕೆಡಿಸಬಹುದು. ಇಂದು ಜೀವನದ ಆಸಕ್ತಿದಾಯಕ ಘಟನೆಗಳು ಜರುಗಲಿದ್ದು ಇದು ನಿಮಗೆ ಅತೀವ ಸಂತೋಷ ತಂದುಕೊಡುವುದು ನಿಶ್ಚಿತ. ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ, ಆದಕಾರಣ ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುತ್ತೀರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ ಸಾಧ್ಯತೆ ಇದೆ. ಕೆಲಸದಲ್ಲಿ ವಿವಾದಗಳು ನಿಮ್ಮ ಸುತ್ತಲೂ ಗಿರಕಿ ಹೊಡೆಯುವ ಸಂಭವ ಬರಬಹುದು ಆದಷ್ಟು ಎಚ್ಚರದಿಂದ ಕಾರ್ಯವನ್ನು ನಿರ್ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button