ಶುಕ್ರವಾರ ಶಕ್ತಿ ದೇವತೆಗೆ ನೈವೇದ್ಯ ಏಕೆ ಅರ್ಪಿಸಿಬೇಕು ಗೊತ್ತೆ.? ರಾಶಿ ಫಲ ನೋಡಿ
ದುಷ್ಟಶಕ್ತಿ ನಿಗ್ರಹಕ್ಕೆ ಶುಕ್ರವಾರ ದಿನದಂದು ಶಕ್ತಿ ದೇವತೆಗಳಿಗೆ ನೈವೇದ್ಯ ಇಟ್ಟರೆ ಫಲ ಸಿಗುವುದು. ಬಾಳೆಹಣ್ಣು ಅಥವಾ ಬೆಲ್ಲವನ್ನು ಸಹ ಅರ್ಪಣೆ ಮಾಡಬಹುದು, ಇದರಿಂದ ಋಣಾತ್ಮಕ ಶಕ್ತಿಗಳ ದೂರವಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಈ ದಿನ ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಂಗಾತಿಯೊಡನೆ ಮುಕ್ತವಾದ ಮಾತುಕತೆ ಹಾಗೂ ಪ್ರೇಮಮಯವಾದ ಭಾವನೆಯಲ್ಲಿ ಇರಲ್ಲಿದ್ದೀರಿ. ಹಣಕಾಸಿನ ವ್ಯವಹಾರಗಳು ದೊಡ್ಡ ಯೋಜನೆಗಳಿಂದ ಕೂಡಿರುತ್ತದೆ ಹಾಗೂ ಲಾಭದಾಯಕ ವ್ಯವಸ್ಥೆಯನ್ನು ಹೊಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲಸದಲ್ಲಿ ಲವಲವಿಕೆಯಿಂದ ಪಾಲ್ಗೊಳ್ಳಿ. ಭವಿಷ್ಯದ ಕಲ್ಪನೆಗಳನ್ನು ಸಾಕಾರಗೊಳಿಸಲು ಪ್ರಯತ್ನ ಪಡಬೇಕಾಗಿದೆ. ನಿಮ್ಮಲ್ಲಿನ ಋಣಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ನಿಮ್ಮ ವ್ಯಕ್ತಿತ್ವ ಹಾಗೂ ಎಲ್ಲರ ಮೆಚ್ಚುಗೆ ಗಳಿಸುವ ಸಲುವಾಗಿ ಹಣಕಾಸು ಗಳನ್ನು ನೀರಿನಂತೆ ಖರ್ಚು ಮಾಡುವುದು ಸರಿಯಲ್ಲ. ಮನೆಗೆ ಬೇಕಾಗಿರುವ ವಸ್ತುಗಳ ಖರೀದಿ ಮಾಡುತ್ತೀರಿ. ಆಧ್ಯಾತ್ಮಿಕದತ್ತ ನಿಮ್ಮ ಮನಸ್ಸು ವಾಲಲೀದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹಣಕಾಸಿನಲ್ಲಿ ನಿರೀಕ್ಷಿತ ಮೂಲಗಳಿಂದ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಚಟುವಟಿಕೆ ಶೀಲರಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದಂಪತಿಗಳ ವೈಮನಸ್ಸನ್ನು ತೆಗೆದುಹಾಕುವ ಪ್ರಯತ್ನ ನಡೆಸಬೇಕಾಗಿದೆ. ನಿಮ್ಮ ವ್ಯಕ್ತಿತ್ವವನ್ನು ಎಲ್ಲರೂ ಇಷ್ಟ ಪಡಲಿದ್ದಾರೆ. ವಿಶ್ರಾಂತಿ ರಹಿತ ದುಡಿಮೆ ಈದಿನ ಕಂಡುಬರುತ್ತದೆ. ಆದಾಯ ಮತ್ತು ವೆಚ್ಚಗಳು ಸಮತೋಲನ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಬಹುದಿನದ ಕನಸು ವಾಹನ ಖರೀದಿ ನನಸಾಗಲಿದೆ. ಕೆಲಸದ ಜಾಗದಲ್ಲಿನ ಕೆಲವು ಆಪಾದನೆಗಳಿಂದ ನೀವಿಂದು ಮುಕ್ತರಾಗಲಿದ್ದೀರಿ. ಹಣಕಾಸಿನ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ ನಿಮಿತ್ತ ಪ್ರಯಾಣವನ್ನು ಮಾಡಬೇಕಾದ ಸಂದರ್ಭ ಬರಲಿದೆ, ಇದು ನಿಮಗೆ ಹೆಚ್ಚಿನ ಪ್ರಯೋಜನ ತಂದು ನೀಡಲಿದೆ. ಸಂಗಾತಿಯೊಡನೆ ಮನಸ್ತಾಪ ಆಗಬಹುದು ಆದಷ್ಟು ಸರಿಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ವೃತ್ತಿಯಲ್ಲಿ ಕೆಲವು ವೈಯಕ್ತಿಕ ಸಂಗತಿಗಳು ಹೆಚ್ಚಿನ ತೊಂದರೆ ನೀಡಲಿದೆ. ಯೋಜನೆಗಳಲ್ಲಿ ಮತ್ತು ಹೂಡಿಕೆಗಳಲ್ಲಿ ಜಾಗ್ರತೆ ಅವಶ್ಯಕವಾಗಿದೆ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಬೇಡಿ ಇದು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ನೀಡಬಹುದು. ಕೆಲವು ಸಮಸ್ಯೆಗಳಲ್ಲಿ ನೀವು ಏಕಪಕ್ಷೀಯವಾಗಿ ನಿರ್ಣಯ ತೆಗೆದುಕೊಳ್ಳುವುದು ಬೇಡ, ಇದು ನಿಮ್ಮ ಹೆಸರಿಗೆ ಕಪ್ಪು ಚುಕ್ಕೆ ಆಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯವಹಾರದಲ್ಲಿ ಎಚ್ಚರಿಕೆಯ ಮಾತುಗಳು ಅಗತ್ಯವಾಗಿದೆ. ಪತ್ನಿಯೊಡನೆ ಅಗತ್ಯ ವಸ್ತುಗಳ ಖರೀದಿಗೆ ಹೋಗಲಿದ್ದೀರಿ, ಇದು ನಿಮಗೆ ದುಬಾರಿಯಾಗುವುದು ನಿಶ್ಚಿತ. ನಿಮ್ಮ ಯೋಜನೆಗಳಲ್ಲಿನ ಪ್ರಯತ್ನಶೀಲತೆಯು ಸಕಾರಾತ್ಮಕ ಫಲಿತಾಂಶ ತರಲಿದೆ. ಉದ್ಯೋಗ ಸಂಬಂಧಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಇರಬೇಕಾಗಿದೆ. ಕೆಲಸದ ಒತ್ತಡ ಹೆಚ್ಚಾಗಲಿದೆ ಮಾನಸಿಕ ವಿಶ್ರಾಂತಿ ಅಗತ್ಯ ಬೀಳುವುದು. ಇಂದು ಸ್ನೇಹಿತರ ಆಗಮನದಿಂದ ಹರ್ಷ ನಿಮ್ಮಲ್ಲಿ ವ್ಯಕ್ತವಾಗಲಿದೆ, ತಡರಾತ್ರಿ ಮನೆಗೆ ಬರುವುದು ಕ್ಷೇಮವಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮಲ್ಲಿ ತಾಳ್ಮೆ ಅತ್ಯವಶ್ಯಕ ಬೇಕಾಗಿದೆ. ಪತ್ನಿಯೊಡನೆ ಗೃಹ ಸಂಬಂಧಿತ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ. ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262