ವಿನಯ ವಿಶೇಷ

ನಕರಾತ್ಮಕ ಶಕ್ತಿ ದೂರವಾಗಿಸಲು ಕಪ್ಪು‌ ದಾರ ಬಳಸಿ & ರಾಶಿಫಲ ನೋಡಿ

ಕಪ್ಪು ದಾರವನ್ನು ಕಟ್ಟಿ ಕೊಳ್ಳುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ. ಅಪಘಾತದಂತಹ ವಿಷಯಗಳು ತಡೆಗಟ್ಟುತ್ತದೆ. ಕೆಟ್ಟ ಜನಗಳ ದೃಷ್ಟಿಯಿಂದ ಪಾರಾಗಲು ಇದು ಸಹಾಯ ಮಾಡುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸೃಜನಾತ್ಮಕ ಕಾರ್ಯಗಳನ್ನು ಈ ದಿನ ಮಾಡಲು ತಯಾರಾಗಿರಿ. ಕುಟುಂಬದ ಸ್ವಾರ್ಥಕ್ಕಾಗಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಬಹುದಿನದ ಕನಸು ನನಸಾಗುವ ಸಂದರ್ಭ ಬರಲಿದೆ. ಶುಭಕಾರ್ಯ ಮಾಡುವ ಚರ್ಚೆಗಳು ಮನೆಯಲ್ಲಿ ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವ್ಯವಹಾರದಲ್ಲಿ ಉತ್ತಮ ನಿರ್ಣಯಗಳಿಂದ ಪ್ರಸಿದ್ಧರಾಗುವಿರಿ. ಕುಟುಂಬದಲ್ಲಿ ಶುಭದಾಯಕ ವಾತಾವರಣ ಇರಲಿದೆ. ಪತ್ನಿಯ ಬೇಡಿಕೆಗಳಿಗೆ ನಿಮ್ಮ ಸಮ್ಮತಿ ಇರಲಿ, ಅವರ ಪ್ರೇಮ ಕಡೆಗಣಿಸುವುದು ಬೇಡ. ಸಂಘ ಸಹವಾಸದಲ್ಲಿ ಅತಿ ಹೆಚ್ಚು ಕಾಲ ಕಳೆಯುವುದು ತಪ್ಪಾಗಬಹುದು. ಹಣಕಾಸಿನ ವ್ಯವಹಾರಗಳು ನಿರೀಕ್ಷಿತವಾಗಿ ಕೈಗೂಡಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಲಿಕೆಯ ಗುಣ ಉತ್ತಮ ಮಟ್ಟದಲ್ಲಿ ಇರಲಿದೆ. ಕುಟುಂಬದಿಂದ ಹೊಸ ಕಾರ್ಯಗಳಿಗೆ ನಿರೀಕ್ಷಿತ ಸಹಕಾರ ನೀಡಲಿದ್ದಾರೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿ, ಕೆಲವರು ಲಾಭ ತೋರಿಸಿ ಮೋಸ ಗೊಳಿಸಬಹುದು ಎಚ್ಚರ. ಆತ್ಮೀಯ ಜನಗಳಿಗೆ ಹಾಸ್ಯ ಅಥವಾ ಬೆರೆಯುವಿಕೆ ನಿಮ್ಮ ಚೈತನ್ಯ ಹೆಚ್ಚಾಗಲು ಒಳ್ಳೆಯ ವೇದಿಕೆಯಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಕ್ಕಳ ಸಾಧನೆ ನಿಮ್ಮಲ್ಲಿ ಹರ್ಷ ತರಿಸುತ್ತದೆ. ಆಭರಣಗಳ ಮೇಲೆ ಹೂಡಿಕೆ ಮಾಡುವುದರಿಂದ ಉತ್ತಮ ಲಾಭ ಪಡೆಯಬಹುದು. ಮಡದಿಯ ಜೊತೆಗೆ ವಿಹಾರಕ್ಕೆ ಹೋಗುವ ಸಂದರ್ಭ ಬರಲಿದೆ. ವ್ಯವಹಾರದಲ್ಲಿ ಉತ್ತಮ ಪಾಲ್ಗೊಳ್ಳುವಿಕೆ ಈ ದಿನ ಕಾಣಬಹುದು. ಕ್ರೀಡಾಸಕ್ತಿ ಚಟುವಟಿಕೆಯಿಂದ ಉತ್ತಮ ಆರೋಗ್ಯ ಹೊಂದುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಾರ್ಯದಲ್ಲಿ ಗೆಲುವು ಇಂದು ಲಭಿಸಲಿದೆ, ಇದರಿಂದ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಬೇರೆಯವರನ್ನು ಅವಲಂಬಿಸದೆ ವ್ಯವಹಾರದಲ್ಲಿ ನೀವೇ ಪಾಲ್ಗೊಳ್ಳಿ ಇದರಿಂದ ಲಾಭಗಳಿಕೆ ಸಾಧ್ಯವಾಗಲಿದೆ. ಇಂದು ಗೃಹ ಚಟುವಟಿಕೆಯಲ್ಲಿ ನೀವು ತೊಡಗಿಸಿಕೊಳ್ಳುತ್ತೀರಿ. ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಾಗೆ ರೂಪರೇಷೆ ಮಾಡಿಕೊಳ್ಳುವುದು ಅಗತ್ಯ. ತಡವಾಗಿ ಕಾರ್ಯಕ್ರಮಗಳಲ್ಲಿ ಹೋಗುವುದರಿಂದ ನಿಮ್ಮ ಬಗ್ಗೆ ಅಸಮಾಧಾನ ಬರಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬಸ್ಥರು ನಿಮ್ಮ ಕಾರ್ಯಗಳಿಗೆ ಸಹಾಯ ಮಾಡುವವರು ಹಾಗೂ ನವೀನ ಕಾರ್ಯಗಳಿಗೆ ಬಂಡವಾಳ ನೀಡುತ್ತಾರೆ. ಹೂಡಿಕೆಗಳಲ್ಲಿ ಆಯ್ಕೆ ವ್ಯವಸ್ಥಿತವಾಗಿ ಇರಲಿ. ಬಾಕಿ ಕೆಲಸವನ್ನು ಪೂರ್ಣ ಮಾಡುವ ಇಚ್ಛೆ ನಿಮ್ಮ ಮನದಲ್ಲಿ ಇದೆ ಹಾಗಾಗಿ ಮೊದಲೇ ನಿರ್ಧರಿಸಿದಂತೆ ಈ ದಿನದ ಕೆಲಸದಲ್ಲಿ ಪಾಲ್ಗೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸಲು ಹಲವಾರು ಯೋಜನೆಗಳನ್ನು ಸಿದ್ಧಪಡಿಸುತ್ತಿರಿ, ಇದು ನಿಮ್ಮ ವ್ಯವಸ್ಥೆಯನ್ನು ಸದೃಡ ಪಡಿಸಲಿದೆ. ನಿರೀಕ್ಷಿತ ಹಣಕಾಸಿನ ಆದಾಯ ಈ ದಿನ ಕಾಣಬಹುದು. ಸುಖಾಸುಮ್ಮನೆ ವಾದ-ವಿವಾದಗಳಲ್ಲಿ ಕಾಲಹರಣ ಮಾಡಬೇಡಿ. ನಿಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರನಡೆಯಬಹುದು ಎಚ್ಚರವಿರಲಿ. ದೀರ್ಘಕಾಲದ ಹೂಡಿಕೆ ಗಳಿಂದ ಲಾಭಗಳು ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆಲಸ್ಯತನ ದಿಂದ ಯೋಜನೆಗಳಲ್ಲಿ ಹಿನ್ನಡೆಯ ಸಾಧನೆ ಆಗಬಹುದು. ಇಂದು ಹೆಚ್ಚು ಒತ್ತಡದಿಂದ ಶ್ರಮಿಸಬೇಕಾದ ಅನಿವಾರ್ಯತೆಯಿದೆ. ಆಕಸ್ಮಿಕವಾಗಿ ಪ್ರಯಾಣ ಮಾಡಬಹುದಾದ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರದಲ್ಲಿ ಲಾಭಾಂಶ ಉತ್ತಮವಾಗಿದೆ. ನೀವು ಮಾಡುವ ಕೆಲಸದಲ್ಲಿ ಮೇಲಾಧಿಕಾರಿಗಳು ಹೆಚ್ಚುವರಿ ಕೆಲಸಗಳನ್ನು ನೀಡಬಹುದು. ದಂಪತಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಸಮಯವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಂದು ನಿಮ್ಮ ವ್ಯವಸ್ಥೆಗೆ ಮಂಕು ಕವಿದ ಹಾಗೆ ಆಗಬಹುದು, ಒತ್ತಡ ಮಾನಸಿಕತೆ ಹೆಚ್ಚಾಗಲಿದೆ. ಆರೋಗ್ಯದ ದೃಷ್ಟಿಯಲ್ಲಿ ಗಮನ ನೀಡಿ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿರುತ್ತದೆ. ಹಣಕಾಸಿನ ಹಿನ್ನಡೆಯಿಂದ ನಿಮ್ಮ ವ್ಯವಸ್ಥಿತ ಯೋಜನೆಗಳು ಹಳ್ಳ ಹಿಡಿಯಬಹುದಾದ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button