ಆರೋಗ್ಯಕರ ಜೀವನ ನಡೆಸಬೇಕೆ.? ಈ ಮಂತ್ರ ಜಪಿಸಿ & ರಾಶಿಫಲ ನೋಡಿ
ನಿಮ್ಮ ಆರೋಗ್ಯದ ಸ್ಥಿತಿ ಉತ್ತಮವಾಗಲು ಹಾಗೂ ಆರೋಗ್ಯದಿಂದ ಜೀವಿಸಲು ನಿತ್ಯ ಪಾರಾಯಣ ಮಾಡಿ ಧನ್ವಂತರಿ ಮಂತ್ರವನ್ನು.
ನಮೋ ಭಗವತೇ ಮಹಾಸುದರ್ಶನಾಯ
ವಾಸುದೇವಾಯ ಧನ್ವಂತರಯೇ
ಅಮೃತ ಕಲಶ ಹಸ್ತಾಯ ಸರ್ವಭಯ ವಿನಾಶಾಯ
ಸರ್ವರೋಗ ನಿವಾರಣಾಯ
ತ್ರೈಲೋಕ್ಯ ಪತಯೇ ತ್ರೈಲೋಕ್ಯ ನಿಧಯೇ
ಶ್ರೀ ಮಹಾವಿಷ್ಣು ಸ್ವರೂಪ
ಶ್ರೀ ಧನ್ವಂತರೀ ಸ್ವರೂಪ
ಶ್ರೀ ಶ್ರೀ ಶ್ರೀ
ಔಷಧಚಕ್ರ ನಾರಾಯಣಾಯ ಸ್ವಾಹಾ ||
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗಲಿದೆ. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಪ್ರಾಮಾಣಿಕತೆಯ ನಡೆಯಿಂದ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ನಿಮ್ಮ ನಿರೀಕ್ಷೆ ನೆರವೇರಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳನ್ನು ಕಾಣುವಿರಿ. ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳು ವೇಗ ಪಡೆಯಲಿದೆ. ಸಂಗಾತಿಯ ವಿಚಾರಗಳಲ್ಲಿ ಪರಸ್ಪರ ಸಂಘರ್ಷದ ವಾತಾವರಣ ಉದ್ಭವವಾಗಬಹುದು. ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಲಿದೆ. ಶಕ್ತಿ ದೇವತಾರಾಧನೆಗೆ ಒಲವು ಮೂಡುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ. ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕಾರ್ಯಯೋಜನೆಗಳಲ್ಲಿ ಕುಟುಂಬ ಮತ್ತು ಸಹೋದ್ಯೋಗಿಗಳನ್ನು ವಿಶ್ವಾಸದಿಂದ ತೆಗೆದುಕೊಂಡು ಮುನ್ನಡೆ ಸಾಧಿಸುವುದು ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಜ್ಜನ ಸ್ವಭಾವದಿಂದ ಪ್ರಿಯವಾದವರಿಗೆ ಹತ್ತಿರ ಆಗುವಿರಿ. ಪ್ರೇಮ ಭಾವನೆಯಲ್ಲಿ ಸಫಲತೆಯ ಮುದ್ರೆ ಒತ್ತಲಿದ್ದೀರಿ. ಅನಿರೀಕ್ಷಿತವಾದ ಸಂಗತಿಗಳಿಂದ ಮನಃಶಾಂತಿ ಹಾಳಾಗಬಹುದು. ಈ ದಿನ ಪ್ರೇಮದಲ್ಲಿ ನಿಮ್ಮ ಮನಸ್ಸು ಜಾರಲಿದೆ. ಸಂಗಾತಿಯೊಡನೆ ಬಹಳಷ್ಟು ಚರ್ಚಿಸುವಿರಿ, ಅವರ ಇಷ್ಟದ ಬಯಕೆಗಳಿಗೆ ಸಕಾರಾತ್ಮಕ ಸ್ಪಂದನೆ ನೀಡುವಿರಿ, ಪ್ರಣಯದ ಆಸಕ್ತಿ ನಿಮ್ಮಲ್ಲಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅನಧಿಕೃತ ಯೋಜನೆಗಳು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆರ್ಥಿಕ ವ್ಯವಹಾರಗಳನ್ನು ಕೂಲಂಕುಶವಾಗಿ ಅಳೆದು ತೂಗಿ ಮಾಡುವುದು ಸೂಕ್ತ. ಮನೋ ವೇದನೆಯಿಂದ ಹೊರಬಂದು ನೀವು ಕೆಲಸದಲ್ಲಿ ತೊಡಗಿಸಿಕೊಳ್ಳುವಿರಿ. ಇಂದು ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಸಾಕಷ್ಟು ಕೆಲಸಗಳನ್ನು ಮಾಡುವಿರಿ. ಕೆಲವು ಯೋಜನೆಗಳು ತರ್ಕ ರಹಿತವಾಗಿ ಅಥವಾ ಯಾವುದೇ ಅಡೆತಡೆ ಇಲ್ಲದೆ ನಿಮ್ಮ ಕೈವಶ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಪತ್ನಿಯಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವಿರಿ. ಹಳೆಯ ಸ್ನೇಹವು ಪ್ರೇಮವಾಗಿ ಬದಲಾವಣೆಯಾಗುವ ಸಾಧ್ಯತೆ ಕಂಡುಬರುತ್ತದೆ. ಜಮೀನು ಮಾರಾಟ ಮಾಡುವ ನಿಮ್ಮ ಇರಾದೆ ಪೂರ್ಣಗೊಳ್ಳಲಿದೆ. ಸಾಲ ಬಾಧೆಯಿಂದ ಮುಕ್ತಿ ಯಾಗಲು ಕೆಲವರು ಸಹಕಾರ ನಿಮಗೆ ನೀಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262