ವಿನಯ ವಿಶೇಷ

ಸಂಗಾತಿಯಿಂದ ಅಲಕ್ಷವೇ.? 21 ಬಾರಿ ಈ ಮಂತ್ರ ಜಪಿಸಿ

ನಂಬಿದ ಸಂಗಾತಿ ಮೋಸ ಮಾಡಿ ದೂರ ಹೋಗಬಹುದು ಅಥವಾ ನಿಮ್ಮನ್ನು ಅಲಕ್ಷ ಮಾಡಬಹುದು ಇಂತಹ ವಿಷಮ ಸ್ಥಿತಿಯಿಂದ ಹೊರಬರಲು ಹಾಗೂ ನಿಮ್ಮ ಸಂಗಾತಿಯು ನಿಮ್ಮ ವಶಕ್ಕೆ ಬರಲು ಈ ಸರಳ ಪರಿಹಾರ ಮಾಡಿ.
ಯಾಂ ಓಂಮಮ ತ್ರಿಯಂಬಕ್‌ ವಾಜಾಮಾಹೇ ಸುಗಂಧೀತ್‌ ಇಚ್ಚಾಂ ವೇದಾನಾಮಾಮ
ಊರ್ವಾರೂ ಕಾಮಯೀವ ಬಂಧನಾತ್‌ ಐತೋಃ ಮೌಕ್ಷಿಯಃ ಮಾಮೌತ್‌
ಈ ಮಂತ್ರವನ್ನು ನಿಮ್ಮ ಇಚ್ಛಾ ಸಂಗಾತಿಯ ಯಾವುದಾದರೂ ಒಂದು ವಸ್ತುಗಳನ್ನು ಮುಂದೆ ಇಟ್ಟುಕೊಂಡು ದಿನಾ 21 ಬಾರಿ ಜಪಿಸಬೇಕು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಲಾಭ ಗಳಿಸುವ ಉದ್ದೇಶದಿಂದ ನಾನಾ ರೀತಿಯ ಯೋಜನೆಗಳನ್ನು ರೂಪಿಸುವಿರಿ. ನಿಮ್ಮಲ್ಲಿ ಯೋಜನೆ ಉತ್ತಮವಾಗಿದ್ದರೂ ಅದನ್ನು ನೆರವೇರಿಸುವರು ಶಿಸ್ತು ಕಡಿಮೆಯಾಗಬಹುದು ಆದಷ್ಟು ಯಾವುದೇ ಕೆಲಸ ಮಾಡುವ ಮುನ್ನ ಶ್ರದ್ಧೆಯನ್ನು ಬೆಳೆಸಿಕೊಳ್ಳಿ. ಉದ್ಯೋಗದಲ್ಲಿನ ನಿಯಮಗಳನ್ನು ಮೀರುವ ಅಭ್ಯಾಸವನ್ನು ತೆಗೆದುಹಾಕಿ. ಕೊಟ್ಟಿರುವ ಕಾರ್ಯಗಳನ್ನು ಮೊದಲೇ ಮಾಡಲು ಸೂಕ್ತ ರೀತಿಯಾಗಿ ತಯಾರಿ ನಡೆಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯು ಪ್ರೀತಿಯ ಭಾವನೆಯಿಂದ ಬರುವರು ನೀವು ಕೆಲಸದ ಒತ್ತಡದಿಂದ ಕಡೆಗಣಿಸುವುದು ಅವರ ಮನಸ್ಸಿಗೆ ಬೇಸರವಾಗಬಹುದು. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ. ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ. ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕದನಕ್ಕೆ ಪ್ರೇರೇಪಣೆ ನೀಡುವ ಜನಗಳಿಂದ ಆದಷ್ಟು ದೂರವಿದ್ದು ಬಿಡಿ. ಅನ್ಯರ ಕೆಲಸದಲ್ಲಿ ನೀವು ಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ. ಇನ್ನೊಬ್ಬರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಆರ್ಥಿಕ ಮತ್ತು ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಸರಿಪಡಿಸಿಕೊಳ್ಳಿ. ನಿಮ್ಮ ಕೆಲಸಕಾರ್ಯಗಳು ನಿರೀಕ್ಷಿತ ಯಶಸ್ಸು ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಮನಸ್ಥಿತಿಯು ಸಂತೋಷಕರವಾಗಿದ್ದು ಹಲವು ಸಾಧನೆ ಮಾಡುವ ಬಯಕೆ ಮೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಕೆಲವು ಯೋಜನೆಗಳನ್ನು ಮಾಡುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳುವಿರಿ. ಉಳಿತಾಯ ಮಾಡುವ ವ್ಯವಸ್ಥೆಯನ್ನು ರೂಡಿಸಿಕೊಳ್ಳಿ. ಪ್ರೀತಿಪಾತ್ರರನ್ನು ನೀವು ಆದಷ್ಟು ಕಾಳಜಿಯಿಂದ ಮಾತನಾಡುವುದು ಮುಖ್ಯವಾಗಿದೆ. ಕೆಲವು ವಿವಾದಾಸ್ಪದವಾದ ಚರ್ಚೆಗಳು ನಡೆಯಬಹುದು ಆದಷ್ಟು ತಾಳ್ಮೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದಿಂದ ಒತ್ತಡ ಹೆಚ್ಚಾಗಬಹುದು. ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ ತಲೆದೋರಲಿದೆ. ಸಂಗಾತಿಯನ್ನು ಆದಷ್ಟು ಮುತುವರ್ಜಿಯಿಂದ ಮಾತನಾಡಿ ಅವರಿಗೆ ನಿಮ್ಮ ಸಮಯ ಮೀಸಲಿಡುವುದು ಉತ್ತಮ. ಮಕ್ಕಳ ಜೊತೆಗೆ ಈ ದಿನದ ನಿರ್ವಹಣೆ ಉತ್ತಮವಾಗಿ ಕಂಡುಬರುತ್ತದೆ. ಯೋಜನೆಗಳಲ್ಲಿ ಜಾಗೃತಿ ಅವಶ್ಯಕವಾಗಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಪರೋಪಕಾರದ ಗುಣಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಿರಿ. ಆತುರದ ಹೂಡಿಕೆಗಳು ನಷ್ಟದ ಹಾದಿ ಹಿಡಿಯಬಹುದು. ತ್ವರಿತ ಹಣಗಳಿಕೆಯ ಮಾರ್ಗಗಳು ಕಾಣಸಿಗುತ್ತದೆ, ಕೂಲಂಕಶವಾಗಿ ನೀವು ನಡೆಯುವ ದಾರಿಯನ್ನು ಯೋಚನೆ ಮಾಡಿ. ಇಂದು ಕೆಲವರು ಸುಖಾಸುಮ್ಮನೆ ಆಕ್ರಮಣಕಾರಿಯಾದ ವರ್ತನೆ ತೋರುವರು ಆದಷ್ಟು ತಾಳ್ಮೆಯಿಂದ ಮುಂದಿನ ದಾರಿ ನೋಡಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪದಿಂದ ಅಡ್ಡಿ-ಆತಂಕಗಳು ಸೃಷ್ಟಿಯಾಗಲಿದೆ, ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪಾಲುದಾರರ ವ್ಯವಹಾರಗಳಲ್ಲಿ ಅನುಮಾನಸ್ಪದ ವಾತಾವರಣ ಉಂಟಾಗಲಿದೆ. ಸೌಂದರ್ಯ ಆರಾಧನೆ ಪ್ರಕೃತಿಯ ಒಡನಾಟ ನಿಮ್ಮಲ್ಲಿ ಹೊಸ ಉತ್ಸಾಹ ತರಲಿದೆ. ಗೊಂದಲಗಳನ್ನು ನಿವಾರಿಸಿಕೊಳ್ಳಲು ಈ ದಿನ ಪ್ರಯತ್ನ ಪಡುವಿರಿ. ಸ್ನೇಹಿತರ ಆಗಮನದಿಂದ ನಿಮ್ಮ ಒತ್ತಡಗಳು ಮಾಯವಾಗಲಿದೆ. ಉದ್ಯೋಗದಲ್ಲಿ ಉತ್ತಮ ಸ್ಥಾನ ಪ್ರಾಪ್ತಿಯಾಗುತ್ತದೆ. ಸ್ಥಳ ಬದಲಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಕಾರ್ಯಗಳು ಕೈಗೂಡುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆಕಸ್ಮಿಕ ಧನ ಪ್ರಾಪ್ತಿಯಾಗುವ ಯೋಗಗಳು ಕಂಡುಬರಲಿದೆ. ಸಹೋದರ ವರ್ಗದಿಂದ ವ್ಯಾಜ್ಯಗಳು ಸೃಷ್ಟಿಯಾಗಬಹುದು ಆದಷ್ಟು ತಾಳ್ಮೆಯಿಂದ ವರ್ತಿಸುವುದು ಸೂಕ್ತ. ಸಂಗಾತಿಯೊಡನೆ ವಿಹಾರಕ್ಕೆ ಅಥವಾ ಚುಟುಕು ಪ್ರವಾಸಕ್ಕೆ ಹೊರಡುವ ಯೋಜನೆಯನ್ನು ರೂಪಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ. ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕಾರ್ಯಯೋಜನೆಗಳಲ್ಲಿ ಕುಟುಂಬ ಮತ್ತು ಸಹೋದ್ಯೋಗಿಗಳನ್ನು ವಿಶ್ವಾಸದಿಂದ ತೆಗೆದುಕೊಂಡು ಮುನ್ನಡೆ ಸಾಧಿಸುವುದು ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button