ಮಕ್ಕಳಾಗಿಲ್ಲವೆಂದು ಚಿಂತೆ ಬೇಡ ಪರಿಹಾರಕ್ಕೆ ಹೀಗೆ ಮಾಡಿ & ರಾಶಿಫಲ ನೋಡಿ
ಮಕ್ಕಳಾಗದೆ ಬಹಳಷ್ಟು ದಿನಗಳಿಂದ ಪರಿತಪಿಸುತ್ತಿರುವಿರಿ ಮತ್ತು ಸಂತಾನ ಅಪೇಕ್ಷೆ ಫಲಕಾರಿಯಾಗದೆ ಹತಾಶ ಮನಸ್ಥಿತಿಯಲ್ಲಿರುತ್ತೀರಿ, ಚಿಂತೆ ಮಾಡಬೇಡಿ ಗೋಪಾಲಸ್ವಾಮಿ ವೃತವನ್ನು ಆಚರಣೆ ಮಾಡಿ ಮತ್ತು ಜಾತಕದಲ್ಲಿನ ಸಮಸ್ಯೆಗಳನ್ನು ಸೂಕ್ತವಾಗಿ ಪರಾಮರ್ಶಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ. ಇದರಿಂದ ಸಕಾರತ್ಮಕ ಫಲಿತಾಂಶ ಕಂಡುಬರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ಶಕ್ತಿ ದೇವಸ್ಥಾನಗಳ ಭೇಟಿನೀಡುವ ಸಾಧ್ಯತೆ ಈ ದಿನ ಕಾಣಬಹುದು. ದೈಹಿಕ ಕ್ಷಮತೆಗೆ ನೀವು ವಿಶೇಷ ಕಾಳಜಿ ವಹಿಸುವಿರಿ. ಕೆಲವು ನಿಮ್ಮಲ್ಲಿ ರೂಢಿಯಾಗಿರುವ ಚಟಗಳಿಂದ ಹೊರಬರಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮಲ್ಲಿ ಕಾಡುವ ಸೋಮಾರಿತನವನ್ನು ಬದಿಗೊತ್ತಿ ಉತ್ತಮ ಕಾರ್ಯಗಳಲ್ಲಿ ಒಗ್ಗಿ ಕೊಳ್ಳಿ. ವಾಹನ ವಿಷಯವಾಗಿ ಜಾಗ್ರತೆ ಆವಶ್ಯಕವಾಗಿ ಇರಲಿ. ನೀವು ತೆಗೆದುಕೊಂಡಿರುವ ಸಾಲಗಳನ್ನು ತೀರಿಸುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಬರೀ ಮಾತುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದಿಲ್ಲ ಅನಗತ್ಯ ಕಾಲವ್ಯಯ ಮಾಡುವುದು ಒಳ್ಳೆಯದಲ್ಲ. ಕೆಲಸದಲ್ಲಿ ಪಾಲ್ಗೊಂಡು ನಿಮ್ಮ ಕಾರ್ಯಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ನಿಮ್ಮ ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯಲ್ಲಿ ನಿರೀಕ್ಷಿತ ಫಲ ಕಾಣದಿರುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಹಲವು ದಿನದ ಬಯಕೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಬಹುದಾಗಿದೆ. ಯೋಜನೆಯ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಕಾರ್ಯ ಶೈಲಿಯು ಉತ್ತಮವಾಗಿ ಮೂಡಲಿದೆ. ವ್ಯವಸ್ಥಿತ ಪಿತೂರಿ ಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಒಳ್ಳೆಯದು. ಕುಟುಂಬದಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಸಂಗಾತಿಯೊಡನೆ ಕಾಲಕಳೆಯುವುದು ನಿಮಗೆ ಹಿತ ಎನಿಸುತ್ತದೆ. ಭವಿಷ್ಯದ ದೃಷ್ಟಿಕೋನದಿಂದ ಉತ್ತಮವಾದ ಹೂಡಿಕೆಗಳನ್ನು ಆಯ್ದುಕೊಳ್ಳುವಿರಿ. ಇಂದು ಮನೆಯ ಕೆಲಸಗಳಿಗೆ ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಪ್ರತಿಯೊಂದು ವಿಷಯಗಳನ್ನು ಸಹ ಅಳೆದು ತೂಗಿ ನಿಮ್ಮ ಕಾರ್ಯ ಸಂಕಲ್ಪಗಳಿಗೆ ಅಳವಡಿಸಿಕೊಳ್ಳಿ. ಕೆಲವರು ನಿಮ್ಮ ಯೋಜನೆಗಳನ್ನು ದಾರಿತಪ್ಪಿಸಬಹುದು ಆದಷ್ಟು ವಿವೇಚನಯುತ ವ್ಯವಹಾರ ಮಾಡಿ. ಹಣಗಳಿಕೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗುವುದಿಲ್ಲ ಆದಷ್ಟು ಭವಿಷ್ಯದ ಭದ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಉತ್ತಮ. ಬಂದು ವರ್ಗದಿಂದ ನಿಮ್ಮ ಕೆಲಸಗಳಿಗೆ ಟೀಕೆ-ಟಿಪ್ಪಣಿ ಬರುವ ಸಾಧ್ಯತೆಯಿದೆ. ಕುಟುಂಬದಲ್ಲಿ ಹಠಾತ್ತನೆ ಎದುರಾಗುವ ಸಮಸ್ಯೆಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಅತ್ಯಂತ ಆಪ್ತರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ನೀವು ನಿಮ್ಮ ಕಾರ್ಯಗಳನ್ನು ನೀವೇ ಮಾಡಲು ಶಕ್ತರಾಗಿ ಇನ್ನೊಬ್ಬರ ಮೇಲೆ ಅವಲಂಬಿತವಾಗುವುದು ಸರಿಯಲ್ಲ. ಕುಟುಂಬದೊಡನೆ ಗೃಹಾಲಂಕಾರಕ್ಕೆ ನೀವು ಶ್ರಮಪಡಲಿದ್ದೀರಿ. ಸಂಗಾತಿಯ ಕಾರ್ಯಗಳಿಗೆ ಒಂದು ಸಣ್ಣ ಸಹಾಯ ಪ್ರೇಮ ತರಿಸುತ್ತದೆ. ಸಂಜೆಯ ವಾತಾವರಣ ರೋಮಾಂಚನ ಭರಿತವಾಗಿ ಇರಲಿದೆ. ಮಕ್ಕಳನ್ನು ಚಟುವಟಿಕೆ ಶೀಲರನ್ನಾಗಿ ಮಾಡಲು ಪ್ರಯತ್ನ ಪಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ರಾಜಿ ಸಂದಾನಗಳಲ್ಲಿ ಎಚ್ಚರಿಕೆವಹಿಸಿ, ಪಕ್ಷಪಾತಿ ಎಂಬ ಹಣೆಪಟ್ಟಿ ಬೀಳಬಹುದು. ಸಹೋದರ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಿರಿ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭದವಿದೆ. ಸಂಗಾತಿಯ ಬಯಕೆಗಳಿಗೆ ನೀವು ಸಕಾರಾತ್ಮಕವಾಗಿ ಸ್ಪಂದಿಸುವುದು ಅಗತ್ಯವಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ. ಆರೋಗ್ಯದ ಕಡೆಗೆ ನಿರ್ಲಕ್ಷ ಸಲ್ಲದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಚರ್ಚಾ ಕೂಟಗಳಲ್ಲಿ ನಿಮ್ಮ ವಿತಂಡವಾದ ಗಳಿಂದ ಇರಿಸುಮುರುಸು ಅನುಭವಿಸುವ ಸಾಧ್ಯತೆಯಿದೆ. ಈ ದಿನ ಮಕ್ಕಳ ಕೆಲವು ನಡೆ ನಿಮಗೆ ಬೇಸರ ತರಿಸಬಹುದು. ಕೌಟಂಬಿಕ ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಸರಿಪಡಿಸಿಕೊಳ್ಳಿ. ಆರ್ಥಿಕ ಸಮಸ್ಯೆಗಳಿಗೆ ಉತ್ತಮ ಮಾರ್ಗಗಳನ್ನು ಯೋಚಿಸಿ. ವ್ಯವಹಾರದಲ್ಲಿ ಹೊಸಪ್ರಯೋಗಗಳನ್ನು ಮಾಡುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಬಹುದಿನದ ಬಾಲ್ಯ ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕೂಡಿರುತ್ತದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಪ್ರತಿಭೆಗೆ ಮುಕ್ತ ಅವಕಾಶ ದೊರೆಯುವುದು ನಿಶ್ಚಿತ. ನಿಮ್ಮ ಕೆಲವು ಬೆಳವಣಿಗೆಗಳನ್ನು ಕಂಡು ಹೊಟ್ಟೆ ಉರಿ ಪಡುವ ಜನ ಬಹಳಷ್ಟು ಇರುವರು ಅವನ್ನೆಲ್ಲ ನಿರ್ಲಕ್ಷಿಸಿ. ಒಬ್ಬರನ್ನು ಮೆಚ್ಚಿಸಲು ಖರ್ಚು ಮಾಡುವ ಪ್ರವೃತ್ತಿ ಸರಿಯಲ್ಲ. ಅನಗತ್ಯ ವಸ್ತುಗಳ ಖರೀದಿಯಿಂದ ನಿಮ್ಮ ಜೇಬು ಖಾಲಿಯಾಗಬಹುದು. ದೊಡ್ಡಮಟ್ಟದ ಯೋಜನೆಗಳಿಗೆ ಬಂಡವಾಳ ಅತ್ಯವಶ್ಯಕ ಅದನ್ನು ಈಗಿನಿಂದಲೇ ಕ್ರೋಡೀಕರಿಸಲು ಪ್ರಯತ್ನಿಸುವುದು ಒಳ್ಳೆಯದು. ಆಕಸ್ಮಿಕ ಧನ ಲಾಭಗಳು ಗೋಚರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಭೂ ಸಂಬಂಧಿತ ವ್ಯವಹಾರಗಳು ಉತ್ತಮವಾಗಿ ಕೂಡಿರುತ್ತದೆ. ಕ್ರಯವಿಕ್ರಯ ಗಳಲ್ಲಿ ಲಾಭಾಂಶ ಕಂಡುಬರಲಿದೆ. ಮಧ್ಯವರ್ತಿಗಳಿಗೆ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉತ್ತಮ ವ್ಯಕ್ತಿಗಳಿಂದ ನಿಮಗೆ ಸಹಕಾರ ಮತ್ತು ಯೋಜನೆಯ ವಿಸ್ತೀರ್ಣದಲ್ಲಿ ದಾರಿ ಸಿಗಲಿದೆ. ಕೆಲವು ಕೆಲಸಗಳಲ್ಲಿ ನಿಮ್ಮ ವಿಳಂಬ ಧೋರಣೆ ಸರಿ ಕಂಡುಬರುವುದಿಲ್ಲ. ಕಳೆದುಹೋಗಿರುವ ಹಳೆಯ ವಸ್ತುಗಳು ಸಿಗುವ ಭಾಗ್ಯ ಕಂಡುಬರುತ್ತದೆ. ಉದ್ಯೋಗದಲ್ಲಿ ಹೇರಳ ಅವಕಾಶಗಳು ಲಭಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸದಲ್ಲಿ ಆತುರದ ನಿರ್ಣಯ ಬೇಡ, ಯೋಗ್ಯರ ಸಲಹೆ ಪಡೆಯಲು ಮುಂದಾಗಿ. ನಿಮ್ಮ ಮನಸ್ಥಿತಿ, ಬುದ್ಧಿ ಬಲವನ್ನು ಖರ್ಚು ಮಾಡಿ ಇದರಿಂದ ಯಶಸ್ವಿದಾಯಕ ಪಲಿತಾಂಶ ಕಾಣಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ಮಟ್ಟದ ಅನುಕೂಲತೆಗಳು ಕಂಡುಬರುತ್ತದೆ. ಗೃಹ ಕಾರ್ಯಗಳು ವ್ಯವಸ್ಥಿತವಾಗಿ ನಡೆಯಲಿದೆ. ಭೂಮಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262