ವಿನಯ ವಿಶೇಷ

ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆ.? ಶ್ರೀದೇವರ ಆರಾಧನೆ ಮಾಡಿ & ರಾಶಿಫಲ ನೋಡಿ

ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಹಾಗೂ ಹೆಚ್ಚಿನ ಸ್ಥಾನಮಾನ ಗಳಿಸಲು ಈ ಪ್ರಕ್ರಿಯೆ ಉಪಯುಕ್ತವಾಗಿದೆ.
ಪ್ರತಿನಿತ್ಯ ಸೂರ್ಯದೇವನನ್ನು ಪೂಜಿಸಿ. ಪ್ರಾತಃಕಾಲ ಗಣಪತಿ ದೇವರ ಆರಾಧನೆ ಮಾಡಿ ಮತ್ತು ಗಾಯತ್ರಿ ಮಂತ್ರವನ್ನು ಜಪಿಸಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ಹಿತ ನೆರವೇರುವ ಸಾಧ್ಯತೆ ಇದೆ. ಕಾರ್ಯಗಳು ಮಾಡುವ ಮುನ್ನ ಕೆಲಸದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅಮೂಲ್ಯ ವಸ್ತುಗಳನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಿದೆ. ನಿಮ್ಮಲ್ಲಿನ ಚಂಚಲವಾದ ಮನಸ್ಥಿತಿಯನ್ನು ತೆಗೆದುಹಾಕಿ ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ದೊಡ್ಡ ಪ್ರಮಾಣದ ಯೋಜನೆಗಳನ್ನು ಆದಷ್ಟು ಅದರ ಸಾಧಕ ಬಾಧಕಗಳನ್ನು ಚರ್ಚಿಸಿ ತೆಗೆದುಕೊಳ್ಳುವುದು ಒಳಿತು. ಜನಗಳೊಂದಿಗೆ ಆದಷ್ಟು ಉತ್ತಮ ಸ್ನೇಹ ಬೆಳಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ, ಇದು ಮುಂದೆ ನಿಮ್ಮ ಕಾರ್ಯಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ದಿನ ಕುಟುಂಬದಲ್ಲಿ ಸಂತೋಷ ಮತ್ತು ಹಾಸ್ಯದ ವಿಷಯಗಳು ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಯಾವುದೇ ಕೆಲಸವನ್ನು ಮಾಡುವ ಮುನ್ನ ಅದನ್ನು ಸೂಕ್ತವಾಗಿ ವಿಮರ್ಶಿಸಿ ಕಾರ್ಯಗತವಾಗುವುದು ಒಳ್ಳೆಯದು. ಆತುರದ ನಿರ್ಧಾರಗಳು ಅನವಶ್ಯಕ ಸಂಕಷ್ಟಗಳಿಗೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಆದಷ್ಟು ಗ್ರಹಿಸಿ ಸರಿಪಡಿಸಿಕೊಳ್ಳುವುದು ಉತ್ತಮ. ಹೊಸ ಪರಿಚಯಸ್ಥರನ್ನು ಅವರ ಪೂರ್ವಾಪರವನ್ನು ತಿಳಿದುಕೊಂಡು ಸ್ನೇಹ ಮಾಡುವುದು ಒಳ್ಳೆಯದು. ನಿಮ್ಮಲ್ಲಿರುವ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ ಜೀವನ ಸಾಗಿಸುವುದು ಉತ್ತಮ. ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳುವ ಯೋಜನೆಯಲ್ಲಿ ಕಂಡುಬರುತ್ತದೆ. ನವೀನ ಉದ್ಯಮಗಳಿಗೆ ಪ್ರಗತಿದಾಯಕ ಕ್ಷಣಗಳು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅನುಮಾನಸ್ಪದ ಆರ್ಥಿಕ ವ್ಯವಹಾರಗಳಲ್ಲಿ ಪಾಲ್ಗೊಳ್ಳ ಬೇಡಿ. ನಯವಂಚಕರ ಜಾಲದಲ್ಲಿ ಬೀಳಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ. ಈ ದಿನ ನಡೆಸುವ ಕಾರ್ಯಗಳು ಭವಿಷ್ಯದ ಭದ್ರ ಬುನಾದಿ ಸಹಕಾರಿಯಾಗಲಿದೆ. ಕುಟುಂಬದೊಡನೆ ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ದೈವ ದೇವಸ್ಥಾನಗಳು ಭೇಟಿನೀಡುವ ವಿಚಾರಗಳು ಮನೆಯಲ್ಲಿ ಪ್ರಸ್ತಾಪ ನಡೆಯಲಿದೆ. ಶೈಕ್ಷಣಿಕ ವಿಷಯದಲ್ಲಿ ನಿಮ್ಮ ಶ್ರಮವೂ ಉತ್ತಮವಾಗಿ ಮೂಡಿಬರುತ್ತದೆ. ಹಾಗೂ ಸಾಧನೆಯ ಹಾದಿ ಕಂಡುಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಇಂದು ಕೆಲವು ವಿವಾದಗಳು ನಿಮಗೆ ಸತ್ವಪರೀಕ್ಷೆ ತಂದೊಡ್ಡಬಹುದು ಇವುಗಳನ್ನು ಅನಾಯಾಸವಾಗಿ ಬೇಧಿಸಿ ಮುನ್ನೆಲೆಗೆ ಬರುವ ಸಾಧ್ಯತೆಗಳು ಕಂಡು ಬರಲಿದೆ. ಪರಿಶ್ರಮ ಹಾಗೂ ತಯಾರಿಯಿಲ್ಲದೆ ಆರ್ಥಿಕ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ. ನಿಮ್ಮ ಕೆಲವು ನಿರ್ಧಾರಗಳಿಗೆ ಬಂಧು-ಮಿತ್ರರಿಂದ ಅಪಸ್ವರ ಬರಬಹುದು ಆದಷ್ಟು ಇನ್ನೊಮ್ಮೆ ನಿಮ್ಮ ನಿರ್ಧಾರವನ್ನು ಪರಿಶೀಲಿಸುವುದು ಸೂಕ್ತ. ನಿಮ್ಮ ವ್ಯವಸ್ಥೆಯಲ್ಲಿ ಆಗುವಂತಹ ಕಾರ್ಯಗಳನ್ನು ಮಾಡಲು ಮುಂದಾಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆಗಳಿಗೆ ಸಂಬಂಧಪಟ್ಟ ಸೌಕರ್ಯ ಸವಲತ್ತುಗಳನ್ನು ಮಾಡಿಕೊಳ್ಳುವಿರಿ. ಈ ದಿನ ವ್ಯವಹಾರದಲ್ಲಿ ಅತ್ಯುತ್ತಮ ಅವಕಾಶಗಳು ದೊರೆಯಲಿದೆ. ಕುಟುಂಬದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಆರೋಗ್ಯ ಸಂಬಂಧಿತ ವಿಚಾರಗಳಲ್ಲಿ ಅಧಿಕ ಧನಹಾನಿಯಾಗುವ ಸಾಧ್ಯತೆ ಕಂಡುಬರುತ್ತದೆ. ಯೋಜಿತ ಮೂಲಗಳಿಂದ ಉತ್ತಮವಾದ ಹಣಕಾಸಿನ ಹರಿವು ಕಾಣಬಹುದು. ಬಲಿಷ್ಟ ಆರ್ಥಿಕ ಚಿಂತನೆಗೆ ಸಕಾರಾತ್ಮಕ ಸಮಯವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button