ವಿನಯ ವಿಶೇಷ

ಸುಖಿ ದಾಂಪತ್ಯ ಜೀವನಕ್ಕೆ ಅರಶಿಣದ ಹಾರದಿಂದ ಹೀಗೆ ಮಾಡಿ & ರಾಶಿಫಲ ನೋಡಿ

ದಾಂಪತ್ಯ ಜೀವನದಲ್ಲಿ ಒಬ್ಬರಿಗೊಬ್ಬರು ಆಸರೆಯಿಂದ ಹಾಗೂ ಪ್ರೀತಿಯಿಂದ ಜೀವನದ ಮುನ್ನುಡಿಯನ್ನು ಬರೆಯುವ ಹಂಬಲ ನಿಮ್ಮಲ್ಲಿ ಇದ್ದರೆ ಈ ಪರಿಹಾರ ಕಾರ್ಯ ಮಾಡಿ. ಐದು ಅರಿಶಿನದ ಕಾಂಡವನ್ನು ಹರಿಶಿಣದ ದಾರದಲ್ಲಿ ಹಾರದ ರೀತಿಯಲ್ಲಿ ಕಟ್ಟಿ ಅಮಾವಾಸ್ಯೆ ದಿನದಂದು ಬಿಳಿ ಎಕ್ಕದ ಗಿಡಕ್ಕೆ ನಿಮ್ಮ ಸಮಸ್ಯೆಗಳ ಪರಿಹಾರವಾಗಿ ಪ್ರಾರ್ಥಿಸಿ ಕಟ್ಟಿ ಬನ್ನಿ ಇದರಿಂದ ಖಂಡಿತ ಸಮಸ್ಯೆ ಶಮನವಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ . ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ ಮಾತನಾಡುವುದು ಒಳ್ಳೆಯದು. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕವಾಗಿ ಇಂದು ಬಹಳಷ್ಟು ತಕರಾರು ಬರಬಹುದಾಗಿದೆ ಹಾಗೂ ವ್ಯವಹಾರದಲ್ಲಿ ಹಿನ್ನಡೆ ಕಾಣಬಹುದು. ನಿಮ್ಮ ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಹೂಡಿಕೆಗಳಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಿಸಿ. ಮಕ್ಕಳು ಇಂದು ಹಲವು ಪ್ರಶಸ್ತಿಗಳನ್ನು ತರಬಹುದು ಇದರಿಂದ ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಭೆಗಳಲ್ಲಿ ಅಥವಾ ಗೋಷ್ಠಿಗಳಲ್ಲಿ ಭಾಗವಹಿಸುವಿರಿ, ಇದರಿಂದ ಹೊಸ ಒಡನಾಟ ನಿಮಗೆ ಸಿಗಲಿದೆ. ನಿಮ್ಮಿಂದ ಇಂದು ಅದ್ಭುತವಾದ ಕ್ರಿಯೆಗಳನ್ನು ಮಾಡಿ ತೋರಿಸುವ ಛಲ ಮೂಡಲಿದೆ. ಕುತೂಹಲಕಾರಿ ವಿಷಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿ ಇಂದು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕವಾಗಿ ಧನಲಾಭ ಆಗುವ ಸಾಧ್ಯತೆ ಇದೆ. ಪತ್ನಿಯೊಂದಿಗೆ ಕಳೆಯುವ ಸಮಯವು ವಿಶಿಷ್ಟ ಮತ್ತು ವಿನೂತನವಾಗಿ ನಿಮ್ಮ ಮನದಲ್ಲಿ ಉಳಿಯುತ್ತದೆ. ಕಠಿಣ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುತ್ತೀರಿ. ಹಳೆಯ ಹೂಡಿಕೆಗಳಿಂದ ಲಾಭಾಂಶ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಪ್ರಗತಿಯ ಅಮೃತ ಘಳಿಗೆ ಈದಿನ ಎಂಬುದು ತಪ್ಪಾಗಲಾರದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ದಾಖಲೆಗಳ ಬಗ್ಗೆ ಅವಶ್ಯಕ ಜಾಗೃತೆ ವಹಿಸುವುದು ಒಳ್ಳೆಯದು. ನಿಮ್ಮಲ್ಲಿ ಆವರಿಸಿಕೊಂಡಿರುವ ಚಂಚಲತೆಯನ್ನು ದೂರ ಮಾಡಿಕೊಳ್ಳಿ. ಯೋಜನೆಗಳಲ್ಲಿ ಚೈತನ್ಯ ತುಂಬಿಕೊಂಡು ಕಾರ್ಯ ಮಾಡಲು ಪ್ರಯತ್ನಿಸಿ, ಹಾಗೂ ಕೆಲವರ ಸಹಕಾರ ಪಡೆಯುವುದು ಉತ್ತಮ. ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ನಿಮ್ಮಿಂದ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯೊಡನೆ ನಡೆಯುವ ಚರ್ಚೆಗಳು ವಿವಾದದಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಇದೆ ಆದಕಾರಣ ತಾಳ್ಮೆ ಇರಲಿ. ಆರ್ಥಿಕ ದೃಷ್ಟಿಯಿಂದ ಉತ್ತಮ ವಾತಾವರಣ ಇರಲಿದೆ. ಕುಟುಂಬಸ್ಥರ ಸಮಸ್ಯೆಯನ್ನು ಹಿರಿಯರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button