ಬಿಳಿ ಹೂವಿನಿಂದ ಲಕ್ಷ್ಮೀ ಪೂಜಿಸಿ ಶುಭಫಲ ಪಡೆಯಿರಿ & ರಾಶಿಫಲ ನೋಡಿ
ಬಿಳಿಯ ಹೂವಿನಿಂದ ಶುಕ್ರವಾರದ ದಿವಸ ಮಹಾಲಕ್ಷ್ಮಿಗೆ ಭಕ್ತಿಯಿಂದ ಪೂಜಿಸಿ ಇದರಿಂದ ಶುಕ್ರಗ್ರಹದ ದೋಷ ನಿವಾರಣೆ ಹಾಗೂ ಶುಕ್ರಬಲ ಪ್ರಾಪ್ತಿಯಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ. ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ. ನಿಮ್ಮ ವ್ಯಕ್ತಿತ್ವ ರೂಪಿಸುವ ಅವಕಾಶ ಸಿಗಲಿದೆ. ಕ್ರಿಡಾಕೂಟಗಳಲ್ಲಿ ಜಯದ ನಿರೀಕ್ಷೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸಂಗಾತಿಯೊಡನೆ ಪ್ರೇಮದ ಮನಸ್ಥಿತಿಯಲ್ಲಿರುವಿರಿ. ಮನೋವೇದನೆ ಗಳಿಂದ ಕಷ್ಟಗಳು ಹೆಚ್ಚಾಗಲಿದೆ. ಸ್ನೇಹದಲ್ಲಿ ವ್ಯವಹಾರ ಮಾಡುವುದು ಬೇಡ ಇದು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಬಂಡವಾಳದ ಸಮಸ್ಯೆಗಳಿಂದ ನಿಮ್ಮ ಯೋಜನೆಗಳು ನಕಾರಾತ್ಮಕ ಫಲಿತಾಂಶ ತರಲಿದೆ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಆಹಾರ ಸೇವನೆಗೆ ಒತ್ತು ನೀಡಿ. ಕುಟುಂಬದಲ್ಲಿ ಹೆಚ್ಚಿನ ಖರ್ಚುಗಳು ನಿಮಗೆ ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೋಪ ದ್ವೇಷಗಳು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕೆಲವು ಅವಕಾಶಗಳು ನಿಮ್ಮಿಂದ ಕೈತಪ್ಪಿ ಹೋಗಬಹುದಾದ ಸಾಧ್ಯತೆಯಿದೆ ಎಚ್ಚರವಿರಲಿ. ಪ್ರಚೋದನೆಗೆ ನೀವು ಒಳಗಾಗಬೇಡಿ ನಿಮ್ಮ ಬುದ್ಧಿ ನಿಮ್ಮ ಜೊತೆಯಲ್ಲಿ ಇರಲಿ. ಹಣಕಾಸಿನ ವ್ಯವಹಾರಗಳು ಸಾಧಾರಣ ಪ್ರಮಾಣದಲ್ಲಿ ನಡೆಯಲಿದೆ. ಬರುವ ಅವಕಾಶವನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಪಾಲ್ಗೊಳ್ಳುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಆಧ್ಯಾತ್ಮಿಕ ತುಡಿತ ನಿಮ್ಮ ವ್ಯವಸ್ಥೆಯಲ್ಲಿ ಕಂಡುಬರಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಸಂಭವಗಳು ಕಾಣಬಹುದು. ಪತ್ನಿಯ ಹಿತಾಸಕ್ತಿಯ ಹಾಗೂ ಅವರ ಪ್ರೇರಣೆಯಿಂದ ಮಾನಸಿಕ ಬಲಿಷ್ಠರಾಗುವಿರಿ. ಹಳೆಯ ಕಷ್ಟಕಾರ್ಪಣ್ಯಗಳಿಗೆ ಇತಿಶ್ರೀ ಹಾಕುವಿರಿ. ದೈಹಿಕ ಸಮತೋಲನಕ್ಕೆ ಒತ್ತು ನೀಡುವುದು ಒಳಿತು. ಖರೀದಿ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕನಸುಗಳನ್ನು ಕಾಣುತ್ತಾ ಕುಳಿತರೆ ಪ್ರಯೋಜನವಿಲ್ಲ, ಕಂಡಿರುವ ಕನಸನ್ನು ನನಸು ಮಾಡಲು ಪ್ರಯತ್ನ ಪಡಬೇಕಾಗಿರುವುದು ಜೀವನ ಎಂಬುದನ್ನು ಮರೆಯದಿರಿ. ನಿಮ್ಮಲ್ಲಿನ ಚೈತನ್ಯದಿಂದ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿದ್ದೀರಿ. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ. ನೀವು ಕುಟುಂಬಕ್ಕಿಂತ ಹೊರಗಡೆಯ ಸ್ನೇಹವನ್ನು ಅತಿಯಾಗಿ ಪ್ರೇಮಿಸುವುದು ನಿಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯ ಮಾತುಗಳು ಈ ದಿನ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಾಡುವ ಕಾರ್ಯಗಳು ನಿಮಗೆ ಪ್ರಶಂಸೆ ತಂದುಕೊಡುತ್ತದೆ. ಕೆಲವರು ನಿಮ್ಮ ಹಿಂದೆ ದುಂಬಾಲು ಬೀಳುವರು ಅವರ ಹೊಗಳಿಕೆಗೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡಬೇಡಿ. ಆಡಂಬರದ ಜೀವನ ಶೈಲಿಯನ್ನು ನಿಯಂತ್ರಿಸುವುದು ಒಳ್ಳೆಯದು. ಮಾತು ಹಾಗೂ ಕೃತಿಯಲ್ಲಿ ನೈಜತೆಯನ್ನು ರೂಡಿಸಿಕೊಳ್ಳಿ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಆಪ್ತರೊಡನೆ ಮುಸುಕಿನ ಗುದ್ದಾಟವನ್ನು ಕಾಣಬಹುದು. ನಿಮ್ಮ ವಿಚಾರಗಳಿಗೆ ವಿರೋಧಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಪತ್ನಿಯೊಡನೆ ಬಹಳಷ್ಟು ಸಮಯ ಕಳೆಯುವಂತಹ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕೆಲಸವನ್ನು ವೇಗದಿಂದ ಪೂರ್ಣಗೊಳಿಸುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ ಮಂದಗತಿಯ ವೃದ್ಧಿ. ಗೃಹ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಮಾಡುವ ತಯಾರಿ ಮಾಡುವಿರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮೋಜು-ಮಸ್ತಿ ಕೂಟಗಳಲ್ಲಿ ಕಾಲಹರಣ. ಕುಟುಂಬಸ್ಥರನ್ನು ನಿಮ್ಮ ನಡೆಯಿಂದ ಚಿಂತೆ ಮಾಡುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರವನ್ನು ಇಂದು ಕುಲಂಕುಶವಾಗಿ ವಿಚಾರಮಾಡಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಬದ್ಧತೆ ಹೆಚ್ಚಿನ ಮನ್ನಣೆ ಸಿಗಬಹುದು. ಹೊಸ ವ್ಯವಹಾರವು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುತ್ತದೆ. ಪ್ರೇಮಿಗಳಲ್ಲಿ ಹೆಚ್ಚಿನ ಲವಲವಿಕೆ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಆರ್ಥಿಕ ವ್ಯವಹಾರದಲ್ಲಿ ಚೇತರಿಕೆ ಸಾಧ್ಯತೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಮನೆಯಲ್ಲಿ ಶುಭ ಸಮಾರಂಭದ ಸೂಚನೆ. ಇಂದು ನಿಮ್ಮ ಯೋಜಿತ ಕೆಲಸದ ನಿಮಿತ್ತ ಹಲವು ಸಂಪರ್ಕಗಳನ್ನು ಮಾಡಬಯಸುವಿರಿ. ಪತ್ನಿಯ ಆರೋಗ್ಯದಲ್ಲಿ ಏರಿಳಿತ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಉದ್ಯೋಗದಲ್ಲಿ ಲವಲವಿಕೆ ಮತ್ತು ಚೈತನ್ಯದಾಯಕ ದಿನ. ಮಾಡುವ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವಿರಿ. ಹಣಕಾಸಿನಲ್ಲಿ ಮಂದಗತಿ ಪ್ರಗತಿ ಕಾಣುವುದು. ಸಾಲಬಾದೆ ನಿಮ್ಮನ್ನು ಆವರಿಸಿಕೊಳ್ಳುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262