ವಿನಯ ವಿಶೇಷ

ನವರಾತ್ರಿಃ 8 ನೇ ದಿನ‌ ದೇವಿ ಜಗನ್ಮಾತೆ ಸ್ವರೂಪ ದರ್ಶನ ಮಾಡಿ‌& ರಾಶಿಫಲ ನೋಡಿ

ನವರಾತ್ರಿಯ ಎಂಟನೇ ದಿವಸವನ್ನು ಜಗನ್ಮಾತೆ ದುರ್ಗೆಯ ಸ್ವರೂಪದಲ್ಲಿ ಪೂಜಿಸಲಾಗುತ್ತದೆ. ಸತ್, ಚಿತ್, ಆನಂದ ಸ್ವರೂಪಳಾದ ದುರ್ಗೆಯ ಪೂಜೆಯಿಂದ ಮನಸ್ಸಿನ ಆಕಾಂಕ್ಷೆ ಈಡೇರುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಇಷ್ಟದ ಕಾರ್ಯಗಳನ್ನು ನೆರವೇರಿಸುವ ಸಂದರ್ಭ ಬರುತ್ತದೆ. ಹೊಸ ಪ್ರಯತ್ನದ ಕಾರ್ಯಗತವಾಗಲಿದ್ದು ನಿಮಗೆ ವ್ಯವಸ್ಥಿತ ಫಲಿತಾಂಶ ತರಲಿದೆ. ಹೊಸ ಯೋಜನೆಗೆ ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಕುಟುಂಬದ ಸದಸ್ಯರಲ್ಲಿ ಆರೋಗ್ಯದ ಸಮಸ್ಯೆ ತಲೆದೋರಬಹುದು, ಆದಷ್ಟು ಎಚ್ಚರಿಕೆಯಿಂದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಬೆಳವಣಿಗೆಯಾಗಲು ಹೆಚ್ಚುವರಿ ಶ್ರಮಪಡಬೇಕಾಗಬಹುದು. ವಿನಾಕಾರಣ ದೋಷಾರೋಪಣೆ ನಿಮ್ಮ ಮೇಲೆ ಬರಬಹುದಾದ ಸಾಧ್ಯತೆ ಇದೆ. ನಿಮ್ಮ ಯೋಚನೆಗಳನ್ನು ಸಕ್ರಿಯಗೊಳಿಸಿ ಕೊಳ್ಳಲು ಕುಲದೇವರ ಆರಾಧನೆಯ ಮೊರೆಹೋಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಬರಬಹುದು. ಈ ದಿನ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button