ಬಸವಭಕ್ತಿ

ವಿನಯವಾಣಿ ‘ವಚನ ಸಿಂಚನ’ : ಏಕಾಂತದ ಹಂಗೇಕಯ್ಯಾ?

ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?

-ಅಕ್ಕಮಹಾದೇವಿ

Related Articles

Leave a Reply

Your email address will not be published. Required fields are marked *

Back to top button