ಪ್ರಮುಖ ಸುದ್ದಿ
ಕಾಂಗ್ರೆಸ್ ನಾಯಕರೇ ಟಾರ್ಗೇಟ್ ಯಾಕೆ – ಸಿದ್ರಾಮಯ್ಯ
ಕಾಂಗ್ರೆಸ್ ನಾಯಕರನ್ನೆ ಟಾರ್ಗೇಟ್-ಸಿದ್ರಾಮಯ್ಯ ಹೇಳಿಕೆ
ಬೆಂಗಳೂರಃ ಐಟಿ ದಾಳಿ ಚುನಾವಣೆ ಸಂದರ್ಭದಿಂದಲೂ ನಡೆಯುತ್ತಿದೆ. ಕಾಂಗ್ರೆಸ್ ನಾಯಕರನ್ನೇ ಮಾತ್ರ ಗುರಿಯಾಗಿಟ್ಟುಕೊಂಡು ಬಿಜೆಪಿ ದಾಳಿ ಮಾಡಿಸುತ್ತಿದೆ. ಬಿಜೆಪಿ ನಾಯಕರ ಮೇಲೆ ಏಕೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರನ್ನು ಮಾತ್ರ ಟಾರ್ಗೇಟ್ ಮಾಡಲಾಗುತ್ತಿದೆ. ಇದು ರಾಜಕೀಯ ದುರದ್ದೇಶದಿಂದ ಕೂಡಿದೆ ಎಂದು ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.