ವಿನಯ ವಿಶೇಷ

ಪ್ರೇಮ‌ ವಿವಹಾದಲ್ಲಿ ಸಫಲತೆ ಕಾಣಬೇಕೆ.? ಹೀಗೆ ಮಾಡಿ & ರಾಶಿಫಲ ನೋಡಿ

“ಓಂ ಹನ್ ಹನುಮಂತಾಯೇ ರುದ್ರಾತ್ಮಕಾಯ ಹುಂ ಘಟ್’’ ಪ್ರೇಮ ವಿವಾಹದಲ್ಲಿ ಸಫಲತೆ ಪಡೆಯಲು, ಅಥವಾ ನಿಮ್ಮ ಪ್ರೇಮಕ್ಕೆ ವಿರೋಧ ಎದುರಾಗುತ್ತಿದ್ದರೆ ಈ ಹನುಮಾನ್ ಮಂತ್ರದ ಜಪವನ್ನು ಮಾಡಿ. ನೀವು ನಲವತ್ತೆಂಟು ದಿನಗಳ ಕಾಲ ಹನುಮಾನ್ ಮೂರ್ತಿಯ ಮುಂದೆ ಕೆಂಪು ಹೂ, ತುಳಸಿ ಮತ್ತು ನೈವೇದ್ಯಗಳಿಂದ ಪೂಜಿಸಬೇಕು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ. ಸಾಲ ಕೇಳುವ ಜನರನ್ನು ನಯವಾದ ಮಾತುಗಳಿಂದ ದೂರವಿಡಿ. ಹಣದ ತೋರಿಕೆ ಮುಳುವಾಗಬಹುದು ಎಚ್ಚರಿಕೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ. ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button