ಈ 18 ದಿನಗಳು ಉಪವಾಸಕ್ಕೆ ಶ್ರೇಷ್ಠ & ರಾಶಿಫಲ ನೋಡಿ
ಶುಕ್ಲ ಪಕ್ಷದ ಮಂಗಳವಾರದ ದಿನದಿಂದ 18 ವಾರಗಳು ಉಪವಾಸ ಮಾಡಬೇಕು, ಬೆಳಗ್ಗೆ ಉಪವಾಸ ಇದ್ದು ಸಾಯಂಕಾಲ ದೀಪಾರಾಧನೆ ಮಾಡಿ ನಂತರ ತೊಗರಿ ಬೇಳೆಯಿಂದ ಮಾಡಿದ ಪದಾರ್ಥ ತಿಂದರೆ ತುಂಬಾ ಒಳ್ಳೆಯದು ಹೀಗೆ ಮಾಡಿದರೆ ಕುಜ ದೋಷ ಬೇಗ ನಿವಾರಣೆಯಾಗಿ ವೈವಾಹಿಕ ಸಮಸ್ಯೆ ಪರಿಹಾರವಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ಸಿಗಲಿದೆ. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ. ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262




