ಉತ್ತಮ ವ್ಯಾಪಾರಕ್ಕಾಗಿ ಹೀಗೆ ಮಾಡಿ & ರಾಶಿಫಲ ನೋಡಿ
ವ್ಯವಹಾರ ಸ್ಥಳದಲ್ಲಿ ಉತ್ತಮ ವ್ಯಾಪಾರ ಆಗುವುದಕ್ಕೆ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ದೃಷ್ಟಿಗಳು ತುಂಬಿದ್ದರೆ ಶುಕ್ರವಾರದ ದಿನದಂದು ಗೋಮತಿ ಚಕ್ರವನ್ನು ಮುಖ್ಯದ್ವಾರಕ್ಕೆ ಕೆಂಪು ಬಟ್ಟೆಯಿಂದ ಕಟ್ಟಿ ಇದರಿಂದ ಉತ್ತಮ ಫಲಗಳನ್ನು ನಿರೀಕ್ಷಿಸಬಹುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಅನಿರೀಕ್ಷಿತವಾಗಿ ಉಲ್ಬಣಿಸುವ ಸಮಸ್ಯೆಗಳು ಈ ದಿನದ ನಿಮ್ಮ ಕಾರ್ಯವನ್ನು ಹಾಳುಗೆಡವಬಹುದು, ಆದಷ್ಟು ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ. ಈ ದಿನ ಕುಟುಂಬದೊಂದಿಗೆ ಪ್ರವಾಸದ ಚಿಂತನೆ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಂಡರೂ ಸಹ ಸಂಜೆಯ ವೇಳೆಗೆ ಸ್ನೇಹಿತರಿಂದ ಸಹಕಾರ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಅನಗತ್ಯವಾಗಿ ಕಾಲಹರಣ ಮಾಡುವುದು ನಿಮಗೆ ಸರಿ ಕಾಣುವುದಿಲ್ಲ. ಕುಟುಂಬದ ಇಚ್ಛಾಶಕ್ತಿಯಂತೆ ನಡೆದುಕೊಳ್ಳುವುದು ಒಳ್ಳೆಯದು. ಭೂ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡಿಕೊಳ್ಳಲು ಪ್ರಯತ್ನಿಸಿ. ಸಂಗಾತಿಯ ಮಾತುಗಳು ನಿಮ್ಮ ಬೆಳವಣಿಗೆಗೆ ಸಹಕಾರ ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮನ್ನು ಅನಗತ್ಯವಾಗಿ ಪ್ರೇರೇಪಣೆ ನೀಡಿ ಅಚಾತುರ್ಯವಾದಂತಹ ಕಾರ್ಯಗಳಿಗೆ ಎಡೆ ಮಾಡಿಕೊಳ್ಳಲಿದ್ದಾರೆ ಆದಷ್ಟು ಎಚ್ಚರವಹಿಸಿ. ನಿಮ್ಮ ಸುತ್ತಲಿರುವ ಹೊಗಳುವ ಜನಗಳ ನಂಬುವುದನ್ನು ಕಡಿಮೆ ಮಾಡುವುದು ಒಳ್ಳೆಯದು. ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಹಾನಿ ತಂದೊಡ್ಡುವ ದುರುದ್ದೇಶಗಳು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹಣ ಗಳಿಕೆ ವಿಷಯದಲ್ಲಿ ನಿಮ್ಮ ವ್ಯವಹಾರ ಚಾತುರ್ಯ ತುಂಬಾ ಉತ್ತಮವಾಗಿ ಮೂಡಿಬರುತ್ತದೆ. ಆರ್ಥಿಕವಾಗಿ ಬಲಿಷ್ಠವಾಗಿರುತ್ತೀರಿ. ಕುಟುಂಬದಿಂದ ನಿಮ್ಮ ಕೆಲಸಗಳಿಗೆ ಸಹಾಯ ಮತ್ತು ಬಂಡವಾಳ ದೊರೆಯಲಿದೆ. ಪತ್ನಿಯ ಸಾಂಗತ್ಯದಲ್ಲಿ ವಿಶೇಷವಾದ ಹಾಸ್ಯ ಚಟಾಕಿ ಗಳಲ್ಲಿ ಕಾಲ ಕಳೆಯುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನವೀನ ಕಾರ್ಯಗಳಿಗೆ ಅಡಿಪಾಯ ಹಾಕುವ ಸಾಧ್ಯತೆ ಕಾಣಬಹುದು. ಕೆಲಸದ ವಿಷಯವಾಗಿ ಪರಸ್ಥಳದ ವಾಸ ಅನುಭವಿಸುವ ಸಾಧ್ಯತೆ ಇದೆ. ವೃತ್ತಿಯನ್ನು ಬದಲಾವಣೆಯ ಚಿಂತನೆ ಮಾಡದಿರಿ ಅದು ಸಕಾಲಕ್ಕೆ ಬೇಡದ ವಿಷಯ ಎಂಬುದನ್ನು ಖಚಿತಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕಚೇರಿಗಳಲ್ಲಿ ಸಹವರ್ತಿಗಳ ಕಿರಿಕಿರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ಉದ್ಯೋಗ ಪ್ರಾರಂಭ ಮಾಡುವ ನಿಮ್ಮ ಬಯಕೆ ಈಡೇರಲಿದೆ. ಆರ್ಥಿಕ ಚೈತನ್ಯಕ್ಕೆ ನೀವು ಬೇರೆ ಮಾರ್ಗಗಳನ್ನು ಕಂಡುಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ. ಸಾಲಬಾಧೆ ನಿಮಗೆ ಹೆಚ್ಚು ಕಾಡಾಟ ನೀಡಲಿದೆ. ಖರೀದಿ ಪ್ರಕ್ರಿಯೆಯಲ್ಲಿ ಎಚ್ಚರಿಕೆಯ ನಡೆ ಅಗತ್ಯವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ದಾಖಲೆಗಳನ್ನು ಜತನದಿಂದ ಕಾಪಾಡಿಕೊಳ್ಳುವುದು ಮುಖ್ಯ. ಸಂಬಂಧಿಕರು ಅಥವಾ ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿಯಾಗಲು ಬರಬಹುದು, ನಿಮ್ಮ ಸಹಕಾರ ಮತ್ತು ಸಹಾಯ ಇಂದು ಅವರಿಗೆ ನೀಡಲಿದ್ದೀರಿ. ಕುಟುಂಬದ ಶುಭ ಸುದ್ದಿಗಳು ನಿಮಗೆ ಸಂತೋಷ ತರಲಿದೆ. ವ್ಯವಹಾರದಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮಕ್ಕಳ ವರ್ತನೆ ನಿಮ್ಮ ಮನಸ್ಸಿಗೆ ಬೇಸರ ತರಿಸಬಹುದು. ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಬಳಸಿಕೊಳ್ಳಲು ಮುಂದಾಗುತ್ತೀರಿ. ಗೃಹ ನಿರ್ಮಾಣ ಕಾಮಗಾರಿಯು ನಿಮ್ಮ ಇಚ್ಛೆಯಂತೆ ನಡೆಯಲಿದೆ. ಮುಂದೆ ಬರುವ ಯೋಜನೆಗಳಿಗೆ ಹಣಕಾಸುಗಳು ಅಗತ್ಯವಿರುವುದರಿಂದ ಈಗಲೇ ಉಳಿತಾಯ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸ್ವಾರ್ಥಿ ಜನಗಳಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ನಿಮ್ಮ ಹತ್ತಿರ ತಮ್ಮ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ತಂತ್ರ ಮಾಡಲಿದ್ದಾರೆ. ನೀವು ಭೋಗವಿಲಾಸತನವನ್ನು ಪ್ರದರ್ಶಿಸುವುದು ಒಳ್ಳೆಯದಲ್ಲ. ವ್ಯವಹಾರದಲ್ಲಿ ನೈಜತೆ ಮತ್ತು ನೇರವಾಗಿರಲಿ ನಿಮ್ಮ ಮಾತು ಇದು ಉತ್ತಮ ವ್ಯಾಪಾರಕ್ಕೆ ಸಾಕ್ಷಿಯಾಗಲಿದೆ. ಇತರರ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಂಡು ಗೊಂದಲ ಮಾಡಿಕೊಳ್ಳಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸಂಗಾತಿಯೊಡನೆ ಪ್ರೇಮದಿಂದ ನಡೆದುಕೊಳ್ಳಿ. ಹೇಳಿಕೆಯ ಮಾತುಗಳನ್ನು ಆದಷ್ಟು ಕೇಳುವುದನ್ನು ನಿಲ್ಲಿಸಿ. ಕೆಲವರು ಅನಗತ್ಯವಾಗಿ ಕಲಹಕ್ಕೆ ಪ್ರೇರೆಪಿಸಬಹುದು ಜಾಗ್ರತೆ ಇರಲಿ. ನಿಮ್ಮ ಯೋಜನೆಗಳಿಗೆ ದುರುದ್ದೇಶಪೂರ್ವಕವಾಗಿ ಸಮಸ್ಯೆಗಳು ತಂದೊಡ್ಡಲಿದ್ದಾರೆ ಎಚ್ಚರಿಕೆ ಇರಲಿ. ಆರ್ಥಿಕತೆಯಲ್ಲಿ ಉತ್ತಮ ಸ್ಥಿತಿಯನ್ನು ಕಾಯ್ದುಕೊಳ್ಳುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬಸ್ಥರು ನಿಮ್ಮ ಕೆಲಸಗಳಿಗೆ ಬೆಂಬಲ ನೀಡುವರು. ಪತ್ನಿಯೊಡನೆ ರೋಮಾಂಚನಕಾರಿಯಾದ ಸಂಜೆ ಕಾಲ ಕಳೆಯುತ್ತೀರಿ. ಹೊಸ ಉದ್ದಿಮೆಗಳಿಗೆ ಚಾಲನೆ ದೊರೆಯಲಿದೆ. ಕೆಲಸದ ನಿಮಿತ್ತ ದೂರದೂರಿನ ಪ್ರಯಾಣ ಮಾಡುವಿರಿ. ಕೆಲಸದ ಬದಲಾವಣೆಯ ಚಿಂತನೆ ನಿಮ್ಮ ಮನದಲ್ಲಿ ನಡೆಯಲಿದೆ. ಉದ್ಯೋಗ ಸ್ಥಳದಲ್ಲಿ ದಿಡೀರನೆ ಸಮಸ್ಯೆ ಸೃಷ್ಟಿಯಾಗಬಹುದು. ನವೀನ ವ್ಯಾಪಾರಕ್ಕೆ ಉತ್ತಮ ಅಡಿಪಾಯ ಹಾಕುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹಣಕಾಸಿನ ವ್ಯವಹಾರ ವಿಸ್ತರಣೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಭೂಮಿ ಅಥವಾ ಜಮೀನು ಖರೀದಿಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ. ಆಹಾರದಲ್ಲಿ ಎಚ್ಚರಿಕೆ ಅಗತ್ಯ, ಅತಿಯಾಗಿ ತಿನ್ನುವುದು ಅಥವಾ ಹೊರಗಿನ ತಿನಿಸುಗಳನ್ನ ಸೇವನೆ ಮಾಡುವುದು ಆರೋಗ್ಯ ಕೆಡಲಿದೆ ಎಚ್ಚರ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262