ಸಂತಾನ ಸಮಸ್ಯೆಯೇ.? ಗೋಪಾಲಕೃಷ್ಣ ವ್ರತಾಚರಿಸಿ & ರಾಶಿಫಲ ನೋಡಿ
ಸಂತಾನದ ಸಮಸ್ಯೆ ಎದುರಾಗಿದ್ದರೆ ಗೋಪಾಲಕೃಷ್ಣ ವೃತವನ್ನು ಆಚರಿಸಿ. ಸುಬ್ರಹ್ಮಣ್ಯ ದೇಗುಲಕ್ಕೆ ಪ್ರತಿ ಮಂಗಳವಾರ ನಡೆದುಕೊಳ್ಳಿ. ಅಶ್ವತ್ಥ ವೃಕ್ಷವನ್ನು ಪ್ರದಕ್ಷಿಣೆ ಮಾಡುವುದು. ಈ ಮೂರು ವಿಧಾನಗಳಿಂದ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಿರಿ. ನಿಮ್ಮ ಪ್ರಯತ್ನ ಮತ್ತು ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸಿ. ಯೋಜನೆಗಳಲ್ಲಿ ಹತಾಶೆಯ ಭಾವನೆ ತೆಗೆದುಹಾಕಿ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರೋಗ್ಯದ ಕಡೆಗೆ ಸ್ವಲ್ಪ ಗಮನ ವಹಿಸುವುದು ಅವಶ್ಯ. ವಿರೋಧಿ ವರ್ಗಗಳ ಉಪಟಳಕ್ಕೆ ನಿಮ್ಮ ಪ್ರತ್ಯುತ್ತರ ಸಿದ್ಧವಾಗಿರುತ್ತದೆ. ಆರ್ಥಿಕ ವ್ಯವಹಾರಗಳು ಉತ್ತಮವಾಗಿರಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸುಮ್ಮನೆ ಕಾಲಹರಣ ಮಾಡುವುದು ಸರಿಯಲ್ಲ. ಯಾವುದಾದರೂ ಕೆಲಸದಲ್ಲಿ ಪಾಲ್ಗೊಳ್ಳುವ ಯೋಚನೆ ಮಾಡುವುದು ಒಳ್ಳೆಯದು. ಜಮೀನು ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಯಿದೆ. ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೊಟ್ಟಿರುವ ಸಾಲಗಳನ್ನು ಹಿಂತೆಗೆದುಕೊಳ್ಳುವ ಯೋಜನೆ ಮಾಡಿಕೊಳ್ಳುವುದು ಕ್ಷೇಮ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣ ಪ್ರಮಾಣ ಮಾಡುವ ಗುರಿ ಹೊಂದಿರಿ. ಇನ್ನೊಬ್ಬರನ್ನು ಮೆಚ್ಚಿಸಲಿಕ್ಕೆ ಹಣ ಖರ್ಚು ಮಾಡುವ ಸ್ವಭಾವನ್ನು ತೆಗೆದುಹಾಕಿ. ಮಾನಸಿಕ ಗೊಂದಲಗಳನ್ನು ಸರಿಪಡಿಸಿಕೊಂಡು ಕಾರ್ಯದಲ್ಲಿ ಧುಮುಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಯೋಗ್ಯವಾದ ವಿಷಯವನ್ನು ಅರಿತುಕೊಂಡು ಹೂಡಿಕೆಗಳಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ಸಂಗಾತಿಯಲ್ಲಿ ಪ್ರೇಮಮಯ ವಾತಾವರಣ ಇರಲಿದೆ. ಈ ದಿನ ರೋಮಾಂಚನಕಾರಿಯಾಗಿ ಕಾಣಲಿದ್ದೀರಿ. ಮಾಡುವ ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹಣಕಾಸಿನ ವಿಷಯದಲ್ಲಿ ಜಾಗೃತೆ ಅತ್ಯವಶ್ಯ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡುವುದನ್ನು ಕಾಣಬಹುದು. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಯೋಜನೆಗಳಿಗೆ ಸಹಾಯದ ನೀಡಲಿದ್ದಾರೆ. ಸೌಂದರ್ಯರಾಧನೆಯನ್ನು ಮಾಡುವ ಮನಸ್ಥಿತಿ ನಿಮ್ಮಲ್ಲಿ ಕಂಡುಬರುತ್ತದೆ. ಯೋಜನೆಯ ವಿಷಯವಾಗಿ ಉತ್ತಮವಾದ ವಿಚಾರಗಳನ್ನು ಪ್ರಸ್ತುತಪಡಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262