ವಿನಯ ವಿಶೇಷ

ಮಾನಸಿಕ ಸ್ಥಿತಿ ಹದಗೆಡುತ್ತಿದೆಯೇ.? ಈ ತೀರ್ಥ ಪ್ರೋಕ್ಷಣೆ ಮಾಡಿ

ಕೌಟುಂಬಿಕ ಜೀವನದಲ್ಲಿ ಕೆಲವು ಅನುಮಾನಗಳು ದಿಢೀರನೆ ಸೃಷ್ಟಿಯಾಗುತ್ತದೆ. ಇದು ಸತ್ಯ ಅಥವಾ ಸುಳ್ಳಿನಿಂದ ಕೂಡಿರಬಹುದು. ಇಂತಹ ನಡತೆಯಿಂದ ನಿಮ್ಮ ಮಾನಸಿಕ ಸ್ಥಿತಿ ಬಹಳಷ್ಟು ಸಂಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಗೆ ಪರಿಹಾರ ರೂಪವಾಗಿ ಶುದ್ಧ ಜಲದಲ್ಲಿ ತುಳಸಿ ಎಲೆ, ಜೇನು, ಮೊಸರು, ಹಾಲು, ತುಪ್ಪ, ಕರ್ಪೂರವನ್ನು ಸೇರಿಸಿ ತೀರ್ಥದ ರೂಪದಲ್ಲಿ ತಯಾರಿಸಿಕೊಂಡು ಮನೆಯ ಸುತ್ತ ಪ್ರೋಕ್ಷಣೆ ಮಾಡಿ ಇದರಿಂದ ಆರಾಮದಾಯಕವಾದ ಅನುಭವವನ್ನು ಪಡೆಯುವಿರಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಸಂತೋಷದ ಸಮಯದಲ್ಲಿ ಮುನಿಸಿಕೊಳ್ಳುವ ಪ್ರಸಂಗಗಳು ಬರಬಹುದು. ಆದಷ್ಟು ಕ್ರಿಯಾತ್ಮಕವಾಗಿ ಯೋಚಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸುಖಾಸುಮ್ಮನೆ ಬೇರೆಯವರ ವಿಷಯಗಳಲ್ಲಿ ಚರ್ಚಿಸುವುದು ಬೇಡ. ಕೆಲಸದ ವಿಷಯವಾಗಿ ಉತ್ತಮ ನಿರೂಪಣೆ ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಳ್ಳಿ. ಯೋಜನೆಗಳಲ್ಲಿ ಆದಾಯದ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ. ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಾಲದ ಬಾದೆ ನಿಮ್ಮನ್ನು ಬೆಂಬಿಡದೆ ಕಾಡುವುದು. ಇಂದು ಹಣಕಾಸಿಗಾಗಿ ತುಂಬಾ ಚರ್ಚೆಗಳು ಹಾಗೂ ಹಲವರ ಬಳಿ ಸಹಾಯಕ್ಕೆ ನೀವು ಪ್ರಯತ್ನ ಮಾಡುವಿರಿ. ನಿಮ್ಮಲ್ಲಿರುವ ದುಂದುವೆಚ್ಚಗಾರಿಕೆ ಹಾಗೂ ಐಷಾರಾಮಿ ಜೀವನ ತೆಗೆದುಹಾಕಿ. ನಿಮ್ಮ ಹಿರಿಯರ ಸಂಪ್ರದಾಯ ಅವರ ಆಚಾರ ವಿಚಾರ ಹಾಗೂ ಕೆಲಸ ಕಾರ್ಯಗಳನ್ನು ನೀವು ಮುಂದುವರಿಸುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದಲ್ಲಿ ಹಲವು ಚರ್ಚಾಕೂಟಗಳು ನಡೆಯುವ ಸಾಧ್ಯತೆ ಇದೆ ಇದರಲ್ಲಿ ನಿಮ್ಮ ಮೊಂಡುವಾದ ಹಠಮಾರಿತನ ಧೋರಣೆ ಬಿಟ್ಟುಬಿಡಿ, ಎಲ್ಲರೊಳಗೆ ಒಂದಾಗಿ ಬಾಳಿರಿ. ಆಸ್ತಿ ಮಾರಾಟ ಮಾಡಲು ಅಥವಾ ಬಂಧು-ಬಳಗ ದಲ್ಲಿರುವ ಆಸ್ತಿ ಹಣಕಾಸಿನ ಸಮಸ್ಯೆಗಳು ಪರಿಹಾರವಾಗುವುದು ನಿಶ್ಚಿತವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕಾರ್ಯಕ್ರಮಗಳಲ್ಲಿ ಕೌಶಲ್ಯಗಳನ್ನು ಸಿದ್ದಿ ಮಾಡಿಕೊಳ್ಳಿ. ಪ್ರಾಪಂಚಿಕ ವ್ಯವಹಾರದಲ್ಲಿ ಇಂದು ಏನು ನಡೆಯುತ್ತಿದೆ ಎಂಬುವ ಸಾಮಾನ್ಯ ಜ್ಞಾನವನ್ನು ತಿಳಿದುಕೊಳ್ಳಲು ಪ್ರಯತ್ನಿಸಿ, ಇದರಿಂದ ಹೊಸ ಆಲೋಚನೆ ನಿಮ್ಮಲ್ಲಿ ಮೂಡುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಅಜಾಗರೂಕತೆಯಿಂದ ಅಥವಾ ಕಾರ್ಯದ ವಿಳಂಬತೆ ಯಿಂದ ಬಹುದೊಡ್ಡ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸವನ್ನು ಆಕರ್ಷಣೀಯ ಗಳಿಸಿಕೊಳ್ಳಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆದಷ್ಟು ನಿಮ್ಮ ಯೋಜನೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಲು ಜನರನ್ನು ತಮ್ಮತ್ತ ಸೆಳೆಯುವ ಹಾಗೆ ಮಾಡುವುದು ಒಳ್ಳೆಯದು. ಮಕ್ಕಳ ವಿಷಯದಲ್ಲಿ ಇಂದು ಸಫಲತೆ ಕಾಣುವಿರಿ. ಪತ್ನಿಯಿಂದ ದೊಡ್ಡ ಮೊತ್ತದ ಹಣಕಾಸಿನ ಬರುವಿಕೆ ನಿಶ್ಚಿತವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಾಲಬಾಧೆ ಅಂತಹ ಕಠಿಣ ವಿಷಯಗಳನ್ನು ವಿಮುಕ್ತಿ ಹೊಂದಲು ಬಯಸುವಿರಿ. ಕುಟುಂಬದ ಹಿರಿಯರನ್ನು ನಿರ್ಲಕ್ಷಿಸಿ ಮುಂದೆ ಸಾಗುವುದು ಅಷ್ಟು ಒಳಿತಲ್ಲ. ಸಂದರ್ಭಕ್ಕನುಸಾರವಾಗಿ ಮಾತನಾಡಿ ಹೇಗಾದರೂ ಮಾಡಿ ಇಂದು ಬರುವ ಕೆಲಸವನ್ನು ನಿಮ್ಮ ವಶ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button