ಪ್ರಮುಖ ಸುದ್ದಿ

16 ಜಿಲ್ಲೆಯ 80 ತಾಲೂಕುಗಳಲ್ಲಿ ಪ್ರವಾಹ -ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿನ 80  ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿಯಿದ್ದ ಒಟ್ಟು 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಎಂದು ಘೋಷಿಸಲಾಗಿದೆ. ಪರಿಹಾರ ಕಾರ್ಯಕ್ಕಾಗಿ ಅಂದಾಜು 6000ಕೋಟಿ ರೂಪಾಯಿ ಬೇಕಿದ್ದು ಸದ್ಯ 3000 ಕೋಟಿ ರೂಪಾಯಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಞಾದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ರಾಜ್ಯಕ್ಕೆ ಆಗಮಿಸಿ ವಸ್ತು ಸ್ಥಿತಿ ವೀಕ್ಷಿಸಿದ್ದಾರೆ. ಅಂತೆಯೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರಕ್ಕೆ ಮನವಿ ಮಾಡಲು ಚಿಂತನೆ ನಡೆದಿದೆ ಎಂದು ಸಿಎಂ  ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button