ಮಕ್ಕಳು ದಾರಿ ತಪ್ಪುತ್ತಿದ್ದಾರೆಯೇ.? ಹೀಗೆ ಮಾಡಿ & ರಾಶಿ ಫಲ ನೋಡಿ
ಮಕ್ಕಳು ನಿಮ್ಮ ಮಾತು ಕೇಳುತ್ತಿಲ್ಲವೇ ಹಾಗೂ ಅವರು ದಾರಿ ತಪ್ಪುತಿರಬಹುದೇ? ಅವರನ್ನು ಸರಿದಾರಿಗೆ ತರಲು ಮತ್ತು ನಿಮ್ಮ ಮಾತನ್ನು ಪಾಲಿಸಲು ಹೀಗೆ ಮಾಡಿ: ಗುರುವಾರ ದಿನದಂದು ಹಳದಿ ಬಣ್ಣದ ಪುಷ್ಪಗಳಿಂದ ದತ್ತಾತ್ರೇಯ ಸ್ವಾಮಿಯನ್ನು ಪೂಜಿಸಿ ನಿಮ್ಮ ಕೆಲಸ ನಿಶ್ಟಿತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಆಂತರಿಕ ಮನಸ್ಸಿನ ದುಃಖಗಳನ್ನು ಆತ್ಮೀಯರ ಬಳಿ ಹಂಚಿಕೊಂಡು ಪರಿಹಾರ ಪಡೆದುಕೊಳ್ಳುವುದು ಒಳ್ಳೆಯದು. ಈ ದಿನ ನಿಮ್ಮ ಯೋಜನೆಗೆ ಸಂಬಂಧಪಟ್ಟ ಹಾಗೆ ಬೆಂಬಲ ಪಡೆಯಲು ಹಲವು ವ್ಯಕ್ತಿಗಳೊಡನೆ ಮಾತುಕತೆ ನಡೆಸುವಿರಿ. ಭೋಗ ವಿಲಾಸಿತನ ನಿಮಗೆ ಹೆಚ್ಚಿನ ಸಮಸ್ಯೆ ತರಬಹುದು ಆದಷ್ಟು ಇದಕ್ಕೆ ಕಡಿವಾಣ ಹಾಕುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವಸ್ತುಗಳ ಖರೀದಿಯಲ್ಲಿ ಬೇಕಾದ್ದನ್ನು ಮಾತ್ರ ತೆಗೆದುಕೊಳ್ಳಿ ವಿನಾಕಾರಣ ದುಂದುವೆಚ್ಚ ಮಾಡುವುದು ಬೇಡ. ಸಂಗಾತಿಯ ಜೊತೆಗೆ ಈ ದಿನ ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರು ನಿಮಗೆ ಅವಶ್ಯವಿರುವ ಸೌಲಭ್ಯಗಳನ್ನು ದಯಪಾಲಿಸುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಭವಿಷ್ಯದ ಕಲ್ಪನೆಗಳನ್ನು ಸಾಕಾರಗೊಳಿಸಲು ಶ್ರಮ ಅಗತ್ಯವಿದೆ. ಕೆಲಸದಲ್ಲಿನ ಬದ್ಧತೆ ಉತ್ತಮವಾಗಿರುತ್ತದೆ. ಯೋಜನೆಗಳಲ್ಲಿನ ಅಸ್ಥಿರತೆಯನ್ನು ಸರಿಪಡಿಸಲು ಮುಂದಾಗಿ. ಲೇವಾದೇವಿ ವ್ಯವಹಾರಗಳಿಂದ ನಷ್ಟ ಸಾಧ್ಯವಿದೆ. ಹೆಚ್ಚಿನ ಜವಾಬ್ದಾರಿಗಳು ಮತ್ತು ಒತ್ತಡದ ಕೆಲಸಗಳಿಂದ ದೈಹಿಕ ಆಯಾಸ ಆಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಈ ದಿನ ಮನೆಗೆ ಅತಿಥಿಗಳು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಭೋಜನ ವ್ಯವಸ್ಥೆ ಸಂತೋಷ ನೀಡಲಿದೆ. ನಿಮ್ಮ ಬಹು ಆಕಾಂಕ್ಷೆ ಇರುವ ಕೆಲಸವನ್ನು ಮಾಡಲು ಈ ದಿನ ಪಣತೊಡವಿರಿ. ಸಾಧನೆ ಮಾಡಲು ಹಲವಾರು ಅವಕಾಶ ಸಿಗಲಿದೆ ಆದರೆ ಸಾಧಿಸುವ ಬಯಕೆ ಸದೃಢ ವಾಗಬೇಕಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಕೆಲವು ವಿಷಯಗಳಿಗೆ ವಿರೋಧಿ ಜನಗಳಿಂದ ಉಪಟಳ ಹೆಚ್ಚಾಗುವ ಸಾಧ್ಯತೆ ಇದೆ, ಆದಷ್ಟು ನಿಮ್ಮ ಬುದ್ಧಿಶಕ್ತಿಗೆ ಆದ್ಯತೆ ನೀಡಿ. ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಿದೆ ಇರಬೇಡಿ. ವ್ಯವಹಾರಗಳಲ್ಲಿ ನಿಮ್ಮ ನಿರೀಕ್ಷೆಯಂತೆ ಅಭಿವೃದ್ಧಿ ಕಂಡುಬರಲಿದೆ. ಬಂಡವಾಳದ ಸಮಸ್ಯೆಗಳನ್ನು ಈ ದಿನ ಪರಿಹರಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ದಾನ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡು ಬರಲಿದೆ. ಲಾಭಾಂಶ ಮತ್ತು ಆದಾಯ ಹೆಚ್ಚಳ ಕಂಡುಬರುತ್ತದೆ ಇದರಿಂದ ಸಂತಸದ ವಾತಾವರಣ ಕಾಣಬಹುದು. ಸಂಗಾತಿಯೊಡನೆ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ನಿಮ್ಮಲ್ಲಿ ವ್ಯಕ್ತವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಬಂಧುಮಿತ್ರರೊಡನೆ ಇರುವಂತಹ ಭಿನ್ನಾಭಿಪ್ರಾಯಗಳು ಈ ದಿನ ಸರಿಹೋಗಲಿದೆ. ಒಪ್ಪಿಕೊಂಡಿರುವ ಕೆಲಸಗಳನ್ನು ಆದಷ್ಟು ಬೇಗ ಮುಗಿಸುವ ಯೋಜನೆ ರೂಪಿಸಬೇಕಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ನೀವು ಕಡೆಗಣಿಸುವುದು ಬೇಡ. ತಪ್ಪುಗಳನ್ನು ಪುನಾರವರ್ತನೆ ಮಾಡುವುದು ಸರಿ ಕಾಣುವುದಿಲ್ಲ. ಗುರುಹಿರಿಯರ ಸಲಹೆಗಳನ್ನು ಪಡೆದು ಯೋಜನೆಗಳಲ್ಲಿ ಮುಂದುವರಿಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆತ್ಮೀಯರೊಡನೆ ಇರುವ ಮನಸ್ತಾಪವನ್ನು ಪರಿಹರಿಸಲು ಮುಂದಾಗಿ. ನಿಮ್ಮ ತಪ್ಪುಗಳನ್ನು ನೀವು ಸರಿ ಪಡಿಸಿಕೊಳ್ಳಬೇಕಾಗಿದೆ ಹಾಗೂ ತಪ್ಪುಗಳನ್ನು ಮುಚ್ಚಿಡುವುದು ಬೇಡ ಮತ್ತು ನಿಮ್ಮದೇ ವಾದ ಸರಿ ಎಂಬ ಭ್ರಮೆಯಲ್ಲಿ ಕೂರಬೇಡಿ ಇದು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ನಿಮ್ಮ ಕೆಲವು ಮಾತುಗಳು ಅಪಾರ್ಥ ಪಡೆಯಬಹುದು ಎಚ್ಚರದಿಂದ ಮಾತನಾಡಿ. ಕಠೋರತೆ ಮನೆಯಲ್ಲಿ ಪ್ರದರ್ಶನ ಮಾಡುವುದು ಅಷ್ಟು ಸಮಂಜಸವಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಬಗ್ಗೆ ಗೌರವ ವೃದ್ಧಿಸಲು ಹಿತ ಚಿಂತನೆಗಳನ್ನು ಸಕಾರ ಪಡಿಸಿ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಲಿದೆ. ಶುಭ ಸಮಾಚಾರ ಗಳಿಂದ ಮನಸ್ಸು ಪ್ರಫುಲ್ಲತೆಯಿಂದ ಕೂಡಿರುತ್ತದೆ. ನಿಮ್ಮ ಆತ್ಮೀಯರು ಈ ದಿನ ನಿಮಗೆ ಉಡುಗೊರೆ ನೀಡುವ ಸಾಧ್ಯತೆಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಇಷ್ಟಾರ್ಥ ಕಾರ್ಯಗಳಲ್ಲಿ ಸಫಲತೆಯ ಫಲಿತಾಂಶ ಬರಲಿದೆ. ಅದ್ಭುತ ಆಲೋಚನೆಗಳು ಹಾಗೂ ಆಶ್ಚರ್ಯ ವಿಚಾರಗಳು ಘಟಿಸುವುದು ಕಾಣಬಹುದಾಗಿದೆ. ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು, ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ. ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ. ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262