ಪ್ರಮುಖ ಸುದ್ದಿ

ಹುತಾತ್ಮರಾದ ಅರಣ್ಯ ಸಂರಕ್ಷಕರಿಗೆ ನೀಡುವ ಪರಿಹಾರ ಹೆಚ್ಚಳ-ಕಟೀಲು

ವಿವಿ ಡೆಸ್ಕ್ಃ ಕರ್ತವ್ಯದಲ್ಲಿರುವಾಗ ಹುತಾತ್ಮರಾಗುವ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕುಟುಂಬಗಳಿಗೆ ಈ ಹಿಂದೆ  ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಬಿಜೆಪಿ ಸರ್ಕಾರ ಹೆಚ್ಚಿಸಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳೀನಕುಮಾರ ಕಟೀಲು ಟ್ವಿಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದ ಬಹು ಅಮೂಲ್ಯ ಸಂಪತ್ತನ್ನು ರಕ್ಷಿಸುವ ಸಂರಕ್ಷಕರನ್ನು ನಮ್ಮ ಸರ್ಕಾರ  ಗೌರವಿಸಿದೆ. ಕರ್ತವ್ಯದಲ್ಲಿರುವಾಗ ಹುತಾತ್ಮರಾಗುವ ಅರಣ್ಯ ಸಂರಕ್ಷಕರಿಗೆ ೨೦ ರಿಂದ ೩೦ ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button