ವಿದ್ಯೆಯಲ್ಲಿ ಹಿನ್ನಡೆಯೇ.? ಈ ಮಂತ್ರ ಜಪಿಸಿ..& ರಾಶಿಫಲ ನೋಡಿ
ಓಂ ವಾಗೀಶ್ವರಿಯೇ ವಿದ್ಮಹೇ ವಗವಡಿನಾಯಾಯಿ ಧೀಮಹೇ ತನ್ನಾ ಸರಸ್ವತಿ ಪ್ರಚೋದಾಯತ್
ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ವಿದ್ಯೆಯಲ್ಲಿ ಹಿನ್ನಡೆ ಇದ್ದರೆ ಮುಂದೆ ಬರುವ ಸಾಧ್ಯತೆ ಇದೆ. ಹಾಗೂ ನಿಮ್ಮಲ್ಲಿನ ಪರೀಕ್ಷೆಯ ಭಯ ಆತಂಕಗಳು ದೂರವಾಗುತ್ತದೆ. ಮರೆಗುಳಿತನ ಆವರಿಸಿದ್ದರೆ ಕಡಿಮೆಯಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಕಚೇರಿಯಲ್ಲಿ ಪಾಲ್ಗೊಳ್ಳಿ ಕೆಲವು ವಾದಗಳು ಮಾಡುವಾಗ ಅವಶ್ಯಕತೆ ಬೀಳಲಿದೆ. ಆಸ್ತಿ ಖರೀದಿ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ. ಬಾಳಸಂಗಾತಿಯ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವುದರಿಂದ ನಿಮ್ಮ ಮೇಲೆ ಬಂದಂತ ಅಪವಾದ ದೂರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಇಂದು ಹೆಚ್ಚು ಓಡಾಟದಲ್ಲಿ ಪಾಲ್ಗೊಳ್ಳಬಹುದು. ಧಾರ್ಮಿಕ ಕಾರ್ಯಗಳಿಂದ ನಿಮ್ಮ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮ ಜೀವನ ಸುಗಮವಾಗಿ ನಡೆಯಲಿದೆ. ಒಡಕು ಉಂಟಾಗಿರುವ ಸಂಬಂಧಗಳನ್ನು ಪುನ ಆತ್ಮೀಯತೆಯನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆಲಸದಲ್ಲಿನ ನಿಮ್ಮ ಚಿಂತನೆ ಹಾಗೂ ಶ್ರಮವನ್ನು ಎಲ್ಲರೂ ಮೆಚ್ಚುತ್ತಾರೆ. ಆರ್ಥಿಕವಾಗಿ ಮುಂದುವರಿಯಲು ಹಲವು ಅವಕಾಶಗಳು ನಿಮ್ಮ ಹಿಂದೆ ಇದ್ದರು ಅದರ ಪೂರ್ಣ ಪ್ರಯೋಜನ ಪಡೆಯಲು ನೀವು ವಿಫಲರಾಗುತ್ತಿದ್ದೀರಿ. ನಿಮ್ಮ ವೈವಾಹಿಕ ಜೀವನದಲ್ಲಿ ಅತ್ಯುತ್ತಮ ವಾದಂತಹ ಸಂಗತಿಗಳು ಇಂದು ಜರುಗಬಹುದು, ಪತ್ನಿಯ ಪ್ರೇಮ ಹಾಗೂ ಅವರ ಆರೈಕೆ ನಿಮ್ಮನ್ನು ಸಂತುಷ್ಟಗೊಳಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಯೋಜನೆಯ ಸಂಬಂಧಪಟ್ಟ ಹಾಗೆ ದೊಡ್ಡಮಟ್ಟದ ಕಾರ್ಯಕ್ರಮ ರೂಪಿಸಬೇಕಾದ ಸಂದರ್ಭ ಬರಲಿದೆ ನೀವು ಈ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲಿದ್ದೀರಿ ಯಾವುದೇ ಕಾರಣಕ್ಕೂ ಭಯ ಬೇಡ. ಆರ್ಥಿಕ ಸುಧಾರಣೆಗೆ ಇಂದು ನೀವು ಪ್ರಶಸ್ತ್ಯ ನೀಡುವಿರಿ. ಪ್ರೀತಿಯ ಪ್ರತಿರೂಪವಾಗಿ ಇಂದು ನಿಮ್ಮ ಪ್ರೇಯಸಿಗೆ ಉಡುಗೊರೆಯನ್ನು ನೀಡಲು ಬಯಸುವಿರಿ. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವು ತುಂಬಾ ಲಾಭವನ್ನು ತಂದುಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಇಂದಿನ ಮನರಂಜನೆ ಕ್ರೀಡಾ ಚಟುವಟಿಕೆಗಳು ಮತ್ತು ಹೊರಾಂಗಣ ಕಾರ್ಯಕ್ರಮಗಳನ್ನು ಒಳಗೊಂಡಿರಬೇಕು. ಇಂದು ನಿಮಗೆ ದೊರಕುವ ಹೊಸ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಿ-ಆದರೆ ಈ ಯೋಜನೆಗಳ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಿದ ನಂತರವೇ ನೀವು ಇದರಲ್ಲಿ ತೊಡಗಿಸಿಕೊಳ್ಳಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನೀವು ಅಪರೂಪಕ್ಕೆ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ಇಂದು ನೀವು ನಿಮ್ಮ ಸ್ನೇಹಿತನ ಅನುಪಸ್ಥಿತಿಯಲ್ಲಿ ಅವರ ಸುಗಂಧವನ್ನು ಅನುಭವಿಸುತ್ತೀರಿ. ಇಂದು, ನಿಮ್ಮ ಬಾಸ್ ಯಾವಾಗಲೂ ನಿಮ್ಮೊಂದಿಗೆ ಏಕೆ ಒರಟಾಗಿ ನಡೆದುಕೊಳ್ಳುತ್ತಾರೆನ್ನುವ ಸತ್ಯ ನಿಮಗೆ ತಿಳಿಯುತ್ತದೆ. ಇದು ನಿಜವಾಗಿಯೂ ಒಳ್ಳೆಯದಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಜೆಯ ವಾತಾವರಣ ನಿಮಗೆ ಮುದ ನೀಡಲಿದೆ. ಸಂಗಾತಿಯ ಪ್ರೇಮ ಭರಿತ ಮಾತುಗಳು, ಅವರ ಸೌಂದರ್ಯಕ್ಕೆ ನೀವು ಕವಿಗಳಾಗಿ, ಸೌಂದರ್ಯ ಆರಾಧಕರಾಗಿ ಕಾಣಸಿಗುವಿರಿ. ಆರ್ಥಿಕವಾಗಿ ಬಲಿಷ್ಠ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತೀರಿ, ಆದರೆ ದುಂದುವೆಚ್ಚ ನಿಮ್ಮನ್ನು ಬಹುವಾಗಿ ಕಾಡಬಹುದಾಗಿದೆ. ವ್ಯವಹಾರದಲ್ಲಿ ನಿಮ್ಮ ವಿಚಾರಗಳು ಸ್ಪಷ್ಟವಾಗಿರುವುದಿಲ್ಲ ಇದರಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮಕ್ಕಳಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸಿ, ಅವರ ಸಾಧನೆಗೆ ಪೂರಕವಾದಂತಹ ವಾತಾವರಣವನ್ನು ನಿರ್ಮಿಸಿ ಕೊಡಿ. ನಿಮ್ಮ ಆಕಾಂಕ್ಷೆಯಂತೆ ಅವರು ಸಫಲತೆಯನ್ನು ಪಡೆಯಲಿದ್ದಾರೆ. ಕೋಪವೇಷ ಒಳ್ಳೆಯದಲ್ಲ. ದುಡುಕಿನ ನಿರ್ಧಾರಗಳಿಂದ ನಂತರ ಪಶ್ಚಾತಾಪ ಪಡುವುದು ನೀವೇ. ಅನಗತ್ಯವಾಗಿ ನಿಮ್ಮ ವಿಷಯಗಳಲ್ಲಿ ಜನಗಳು ತಲೆ ಹಾಕಬಹುದು ಆದಷ್ಟು ಅವರನ್ನು ದೂರವಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ದಂಪತಿಗಳಲ್ಲಿ ನಡೆಯುವ ಸಣ್ಣ ಕಲಹವು ದೊಡ್ಡಮಟ್ಟದ ಸಮಸ್ಯೆ ತಂದೊಡ್ಡಬಹುದು. ನೀವು ಕೆಲವರು ಹೇಳಿದ್ದನ್ನು ಸತ್ಯವೆಂದು ನಂಬುವ ಖಯಾಲಿ ಇದೆ ಅದನ್ನು ಆದಷ್ಟು ತೆಗೆದುಹಾಕಿ. ವಿಷಯದ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಆರ್ಥಿಕ ಚೇತರಿಕೆಗೆ ಯೋಗಗಳು ಕೂಡಿಬಂದಿದ್ದು ನೀವು ತಡಮಾಡದೆ ಕಾರ್ಯರೂಪಕ್ಕೆ ಒತ್ತು ನೀಡಿ. ಅತಿಯಾದ ಆಲಸ್ಯವು ದೊಡ್ಡ ಪೆಟ್ಟನ್ನು ನೀಡಬಹುದು ಎಚ್ಚರಿಕೆವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ. ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ. ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262