ವಿನಯ ವಿಶೇಷ

ಮೋಹನ ಪ್ರಯೋಗ ಎಂದರೇನು ಗೊತ್ತಾ.? & ರಾಶಿಫಲ ನೋಡಿ

ಸಾಧಕನು ತನ್ನ ಪ್ರಯೋಗ ಶಕ್ತಿಯಿಂದ ಇನ್ನೊಬ್ಬರ ಮನಸ್ಥಿತಿಯನ್ನು ವಶ ಮಾಡಿಕೊಳ್ಳಬಹುದು ಇದನ್ನು ಮೋಹನ ಪ್ರಯೋಗವೆಂದು ಹೇಳಲಾಗುತ್ತದೆ. ರಾಜಮೋಹನ, ಸಭಾ ಮೋಹನ ಮತ್ತು ಸ್ತ್ರೀ-ಪುರುಷ ಮೋಹನ ಇವು ಮೋಹನ ಪ್ರಕಾರಗಳಲ್ಲಿ ಪ್ರಮುಖವಾದವು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಹೊರಗಿನ ಕೋಪವನ್ನು ಮನೆಯಲ್ಲಿ ತೋರ್ಪಡಿಸಬೇಡಿ. ಕುಟುಂಬದಲ್ಲಿ ಸಂಕಷ್ಟ ತಲೆದೋರಬಹುದು. ಯಾವುದೇ ಉದ್ಯಮ ಅಥವಾ ನಿಮ್ಮ ಯೋಜನೆ ನಿರ್ಧಾರಗಳನ್ನು ನಿಪುಣರ ಸಲಹೆ ಪಡೆಯುವುದು ಸೂಕ್ತ .ನಿಮ್ಮ ಬುದ್ಧಿವಂತಿಕೆಯಿಂದ ಕೆಲಸದ ಸ್ಥಳದಲ್ಲಿ ಇರುವ ಸಮಸ್ಯೆಯನ್ನು ಇತ್ಯರ್ಥಪಡಿಸಿ. ನಿಮ್ಮ ಸಕಾರಾತ್ಮಕ ಚಿಂತನೆಯ ಫಲದಿಂದ ಗೌರವಕ್ಕೆ ಪಾತ್ರರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ಚಟುವಟಿಕೆಗಳಲ್ಲಿ ಹಿತೈಷಿಗಳ ಸಹಕಾರದಿಂದ ಲಾಭದಾಯಕ. ಮನಸ್ಸಿನಲ್ಲಿರುವ ಅಶಾಂತಿ ಹೋಗಲಾಡಿಸಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಕೆಲವು ಯೋಜನೆಗಳು ನಿಮ್ಮ ಅನುಭವದ ಆಧಾರದ ಮೇಲೆ ಕಾರ್ಯ ರೂಪಗೊಳ್ಳುತ್ತದೆ. ಇಂದು ಗೃಹ ಸಾಮಾಗ್ರಿ ಖರೀದಿಗೆ ಒಲವು. ಸಂಗಾತಿಯು ಇಷ್ಟದ ಬೇಡಿಕೆಗಳ ಪಟ್ಟಿ ತಯಾರು ಮಾಡುವರು. ಕೆಲಸದ ನಿಮಿತ್ತ ಪರಸ್ಥಳ ವಾಸ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ವ್ಯಾಪಾರಸ್ಥರಿಗೆ ಶುಭ. ಮಕ್ಕಳಲ್ಲಿ ಜ್ಞಾನ ಮಟ್ಟ ಸುಧಾರಣೆಗೆ ಒತ್ತು ನೀಡಿ. ಕುಟುಂಬದ ಜೊತೆ ಸಿನಿಮಾ ಅಥವಾ ಪ್ರದರ್ಶನಕ್ಕೆ ಹೋಗುವ ತಯಾರಿ. ಬಂಧುಗಳಲ್ಲಿ ಮನಸ್ತಾಪ.ಸಣ್ಣ ಪುಟ್ಟ ವಿಷಯಗಳಿಗೆ ಕೋಪ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ. ಕೆಲವು ಸಂಗತಿಗಳನ್ನು ಕುಲಂಕುಶವಾಗಿ ವಿಮರ್ಶೆ ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂತೋಷವನ್ನು ಆಸ್ವಾದಿಸಲು ಸಿದ್ದರಾಗಿ ಇದರಿಂದ ತಾನಾಗಿಯೇ ಸಂತೋಷ ನಿಮ್ಮ ಹತ್ತಿರ ಬರುತ್ತದೆ. ಕಾಲಹರಣ ಮಾಡುವುದಕ್ಕಿಂತ ಕೆಲಸದಲ್ಲಿ ಆಸಕ್ತಿ ತೆಗೆದುಕೊಳ್ಳಿ. ಇಂದು ಆದಾಯವು ಹೆಚ್ಚಳವಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಮನೆಗೆ ನೆಂಟರ ಆಗಮನದಿಂದ ಸಂತೋಷದ ವಾತಾವರಣ ಕೂಡಿರುತ್ತದೆ. ಸಂಗಾತಿಯು ನಿಮ್ಮ ಬಗ್ಗೆ ಅಪಸ್ವರ ತೆಗೆಯಬಹುದಾದ ಸಾಧ್ಯತೆ ಈ ದಿನ ದಟ್ಟವಾಗಿ ಕಾಣಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕೆಲಸ ನೀವು ಮಾಡಲು ಪ್ರಯತ್ನಿಸಿ ಇತರರ ನಂಬಿ ಮೋಸ ಹೋಗುವುದು ಬೇಡ. ಕುಟುಂಬದಿಂದ ಶುಭಸುದ್ದಿ ಆಲಿಸುವಂತಹ ಸನ್ನಿವೇಶ ಬರಲಿದೆ. ಗೃಹಪಯೋಗಿ ವಸ್ತುಗಳ ಖರೀದಿಗೆ ಆಸಕ್ತಿ ಪಡಿಸುವಿರಿ. ನಿಮ್ಮ ಪತ್ನಿಯ ಮೇಲೆ ಇಂದು ನೀವೇ ಮುನಿಸಿ ಕೊಳ್ಳಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇಂದು ಸಮಾರಂಭಗಳಿಗೆ ಅಥವಾ ಗೋಷ್ಠಿಗಳಿಗೆ ನೀವು ಪಾಲ್ಗೊಳ್ಳಲು ಸಿದ್ದರಾಗುವಿರಿ. ಮಧ್ಯಮ ಗತಿಯ ಆರ್ಥಿಕ ವ್ಯವಹಾರ ನಡೆಯಲಿದೆ. ನೆನೆಗುದಿಗೆ ಬಿದ್ದಿರುವ ಕಾರ್ಯಗಳು ಈ ದಿನ ಒಂದು ಹಂತದಲ್ಲಿ ಪುನರಾರಂಭ ಮಾಡುವ ಸಾಧ್ಯತೆಗಳು ದಟ್ಟವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಬ್ಬರ ಜಗಳದಲ್ಲಿ ನೀವು ಮೂರನೇ ವ್ಯಕ್ತಿಯಾಗಿ ಪ್ರವೇಶಿಸ ಬೇಡಿ ತಟಸ್ಥವಾಗಿರುವುದು ಕ್ಷೇಮ. ಸ್ವಂತ ಉದ್ಯೋಗದ ಯೋಜನೆ ಸಕಾರಾತ್ಮಕ ಗೊಳ್ಳುವ ಸುಸಂದರ್ಭ ಒದಗಿಬಂದಿದೆ. ಮಕ್ಕಳೊಡನೆ ಚುಟುಕು ಪ್ರವಾಸ ಅಥವಾ ಪ್ರದರ್ಶನ ಕಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಈ ದಿನ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತಸ ಹೆಚ್ಚಾಗಲಿದೆ. ಈ ದಿನ ನಿಮ್ಮ ಶ್ರಮ ತುಂಬಾ ಹೆಚ್ಚಾಗಿ ಕಾಣಬಹುದು. ಹೆಚ್ಚಿನ ಓಡಾಟ ಅಲೆದಾಟದಿಂದ ದೈಹಿಕ ಆಯಾಸ ದಂತಹ ಸಮಸ್ಯೆಯಲ್ಲಿ ಸಿಲುಕುವಿರಿ. ಕೆಲವು ಯಶಸ್ಸುಗಳು ಇನ್ನೇನು ಹತ್ತಿರದಲ್ಲಿದ್ದ ಹಾಗೆ ಅವುಗಳು ಕಣ್ಮರೆಯಾಗುವ ಸಾಧ್ಯತೆಗಳು ಕಂಡು ಬರುತ್ತದೆ. ತೀವ್ರತರನಾದ ನಿರಾಶಾ ಭಾವನೆ ಕಾಡಬಹುದು ನೀವು ಆದಷ್ಟು ಸಕಾರಾತ್ಮಕವಾಗಿ ಚಿಂತಿಸಿ ನಿಮ್ಮ ಪರಿಶ್ರಮಕ್ಕೆ ಖಂಡಿತ ಬೆಲೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಲ ದೇವತಾರಾಧನೆ ಮಾಡುವುದು ಒಳಿತು. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ಹಾಗೂ ಮಿತ್ರರು ನಿಮ್ಮ ಜೀವನದಲ್ಲಿ ಸೇರ್ಪಡೆಯಾಗಲಿದ್ದಾರೆ. ಉದ್ಯಮದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ನೀವು ಪ್ರಸ್ತುತಪಡಿಸಲು ಬಯಸುವಿರಿ. ನಿಮ್ಮ ಕೆಲವು ನಿಲುವುಗಳನ್ನು ಮೇಲಾಧಿಕಾರಿಗಳು ಯಾವುದೇ ಬೆಲೆ ನೀಡದೆ ತಳ್ಳಿಹಾಕಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಹವರ್ತಿಗಳಿಂದ ಕಿರಿಕಿರಿ ಬರುವ ಸಾಧ್ಯತೆಗಳುಂಟು. ಕೌಟುಂಬಿಕ ಜೀವನದಲ್ಲಿ ವೈಯಕ್ತಿಕ ಸಮಸ್ಯೆಗಳು ಹೆಚ್ಚಾಗಲಿದೆ. ಕೆಲವು ಗೌಪ್ಯ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ಇರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಪ್ರಯತ್ನ ಶೀಲತೆಯ ಗುಣ ಸ್ವಭಾವ ಉತ್ತಮವಾಗಿದೆ. ದೈವಿಕ ಪ್ರೇರಣೆ ನಿಮ್ಮ ಮುಂದುವರಿಕೆಗೆ ಅವಶ್ಯ ಎಂಬುದನ್ನು ಮನಗಾಣಿರಿ. ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೂ ನಿರೀಕ್ಷಿತ ಗೆಲುವು ಸಂಪಾದನೆ ಮಾಡುವುದುಂಟು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮವಾದ ಸಾಧನೆ ನಿಮ್ಮಿಂದ ಆಗಲಿದೆ. ಹಿರಿಯರು ನೀಡುವ ಜವಾಬ್ದಾರಿಗಳನ್ನು ಕಡೆಗಣಿಸಬೇಡಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಂಧುಗಳೊಡನೆ ಇರುವ ವೈಷಮ್ಯವನ್ನು ಆದಷ್ಟು ಪರಿಹರಿಸಲು ಮುಂದಾಗಿ. ನಿಮ್ಮಲ್ಲಿ ಮೂಡುವ ಕೋಪವನ್ನು ತಡೆಗಟ್ಟುವುದು ಸೂಕ್ತ. ಒಂದು ವಿಚಾರಗಳಲ್ಲಿ ತರ್ಕ ಅಥವಾ ವಾದ-ವಿವಾದಗಳು ಹೆಚ್ಚು ಮಾಡುವುದು ಸರಿ ಕಂಡುಬರುವುದಿಲ್ಲ. ನೀವು ಅನುಭವಿಸುತ್ತಿರುವ ಏಕಾಂಗಿತನವನ್ನು ತೆಗೆದುಹಾಕಿ ಸಮಾಜದೊಂದಿಗೆ ಬೆರೆಯಲು ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಯೋಜನೆಗಳಿಗೆ ಕುಟುಂಬದಿಂದ ಸಹಕಾರ ಪಡೆಯಲು ಸಂಕೋಚ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button