ಕುಟುಂಬದ ಸಮೃದ್ಧಿಗಾಗಿ ಹೀಗೆ ಮಾಡಿ & ರಾಶಿಫಲ ನೋಡಿ
ನಾವು ಸೇವಿಸುವ ಆಹಾರದ ಸ್ವಲ್ಪ ಭಾಗವನ್ನು ಹಸು, ನಾಯಿ ಅಥವಾ ಕಾಗೆಗೆ ನೀಡುವುದರಿಂದ ಕುಟುಂಬದಲ್ಲಿ ಸಮೃದ್ಧಿ, ಶಾಂತಿ ನೆಲೆಸುತ್ತದೆ. ದರಿದ್ರ ದೋಷಗಳು ದೂರವಾಗುತ್ತದೆ. ದುಷ್ಟಶಕ್ತಿ ಪೀಡೆಗಳು ನಿಮಗೆ ಕಾಡಾಟ ಕೊಡಲಾರದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಿರಿ. ನಿಮ್ಮ ಪ್ರಯತ್ನ ಮತ್ತು ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸಿ. ಯೋಜನೆಗಳಲ್ಲಿ ಹತಾಶೆಯ ಭಾವನೆ ತೆಗೆದುಹಾಕಿ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಆರೋಗ್ಯದ ಕಡೆಗೆ ಸ್ವಲ್ಪ ಗಮನ ವಹಿಸುವುದು ಅವಶ್ಯ. ವಿರೋಧಿ ವರ್ಗಗಳ ಉಪಟಳಕ್ಕೆ ನಿಮ್ಮ ಪ್ರತ್ಯುತ್ತರ ಸಿದ್ಧವಾಗಿರುತ್ತದೆ. ಆರ್ಥಿಕ ವ್ಯವಹಾರಗಳು ಉತ್ತಮವಾಗಿರಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262