ದಾರಿದ್ರ್ಯ, ಬಡತನ ದೂರವಾಗಬೇಕೆ.? ಈ ಮಂತ್ರ ಜಪಿಸಿ & ರಾಶಿಫಲ ನೋಡಿ
ಓಂ ಹ್ರೀಂ ಶ್ರೀಂ ಕ್ಲೀಂ ಭಗವತಿ ಮಾಹೇಶ್ವರಿ ಅನ್ನಪೂರ್ಣೆ ಸ್ವಾಹಾ!
ಈ ಮಂತ್ರವನ್ನು ದಿನಂಪ್ರತಿ ಬೆಳಗಿನ ಜಾವ ಜಪಿಸಿ ಇದರಿಂದ ನಿಮ್ಮಲ್ಲಿನ ಅಷ್ಟ ದಾರಿದ್ರ್ಯಗಳು, ಬಡತನ ದೂರವಾಗಿ ಮನೆಯಲ್ಲಿ ಅಷ್ಟ ಭೋಗಗಳು ಸಿಗಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ. ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕೆಲಸದಲ್ಲಿ ಇನ್ನೊಬ್ಬರನ್ನು ಅವಲಂಬಿಸಿ ಕೂರುವುದು ಒಳ್ಳೆಯದಲ್ಲ. ನಿಮ್ಮ ಜವಾಬ್ದಾರಿಯಿಂದ ತೆಗೆದುಕೊಂಡಿರುವ ಕೆಲಸವನ್ನು ಪೂರ್ಣ ಮಾಡುವುದು ಒಳಿತು. ಸ್ವಂತ ನಿರ್ಧಾರಗಳು ನಿಮ್ಮ ಜೀವನದ ದಿಕ್ಕನ್ನು ಬದಲಿಸಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮೋಸದ ಹೂಡಿಕೆಗಳಿಂದ ಆದಷ್ಟು ಎಚ್ಚರಿಕೆಯಿರಲಿ. ಆಹಾರದ ವಿಷಯದಲ್ಲಿ ಜಾಗ್ರತೆ ಆವಶ್ಯಕ, ಉದರ ಬೇನೆ ಬರುವಂತಹ ಸಾಧ್ಯತೆ ಇದೆ. ನಿಮ್ಮಲ್ಲಿ ಇರುವ ನಿರಾಸಕ್ತಿಯನ್ನು ತೊಲಗಿಸಲು ಪ್ರಯತ್ನಿಸಿ. ವಿರೋಧಿ ವರ್ಗದಿಂದ ನಿಮ್ಮ ವಿರುದ್ಧ ಕೆಲಸದಲ್ಲಿ ಕುತಂತ್ರ ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕಟು ಧೋರಣೆಯನ್ನು ತೆಗೆದಿಟ್ಟು ಸ್ನೇಹಪರ ಹಸ್ತವನ್ನು ಚಾಚುವುದು ಒಳ್ಳೆಯದು. ಯೋಜನೆಗಳನ್ನು ಆದಷ್ಟು ಸಮಗ್ರವಾಗಿ ಅಧ್ಯಯನ ಮಾಡಿ ನಂತರ ಕಾರ್ಯಗತವಾಗುವುದು ಒಳಿತು. ನಿಮ್ಮ ಕೆಲಸಗಳಲ್ಲಿ ಮೇಲಾಧಿಕಾರಿಗಳ ಹಸ್ತಕ್ಷೇಪ ಹೆಚ್ಚಾಗುತ್ತದೆ. ಆದಷ್ಟು ಈ ದಿನ ತಾಳ್ಮೆ ಕಾಪಾಡಿಕೊಳ್ಳಿ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ಮುಖದಲ್ಲಿ ಈದಿನ ನಿರಂತರವಾದ ನಗುವನ್ನು ಕಾಣಬಹುದು ಏಕಪಕ್ಷೀಯ ವ್ಯಾಮೋಹ ಇಂದು ಹಾನಿಕರ ಎಂದು ಸಾಬೀತಾಗುತ್ತದೆ ನಿಮ್ಮ ವೈವಾಹಿಕ ಜೀವನದ ದೈನಂದಿನ ಅಗತ್ಯಗಳ ನೆರವೇರಿಸಿ ಕೊರತೆಯಿಂದಾಗಿ ಒತ್ತಡಕ್ಕೆ ಒಳಗಾಗಬಹುದು ಉದ್ಯೋಗಸ್ಥರು ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹ ಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಣಕಾಸಿನಲ್ಲಿ ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಬೇಕು ವಿವಾಹದ ವ್ಯಾಮೋಹ ಕಾಣಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಈ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ತಂದುಕೊಡುತ್ತದೆ ನಿಮ್ಮ ಧೈರ್ಯ ಪ್ರೀತಿಯನ್ನು ಗೆಲ್ಲಬಹುದು ಸಾಮಾನ್ಯ ಜನರಲ್ಲಿ ವಿಚಾರಗೋಷ್ಠಿಗಳು ಮಾಡುವುದರಿಂದ ಹೊಸ ಜ್ಞಾನ ಹೊಸ ಸಂಪರ್ಕಗಳು ಉಂಟಾಗುತ್ತವೆ ಧನಲಾಭ ಕಾಣಿಸತೊಡಗುತ್ತದೆ ವ್ಯಾಪಾರ ವ್ಯವಹಾರ ಅನಿರೀಕ್ಷಿತವಾಗಿ ಕುಸಿಯಬಹುದು ಅನಾರೋಗ್ಯಕ್ಕೆ ಒಳ್ಳೆಯ ಚಿಕಿತ್ಸೆಯನ್ನು ನೀಡುವುದು ಫಲಕಾರಿಯಾಗುತ್ತದೆ ದೈವಬಲ ನಿಮ್ಮಲ್ಲಿ ಅದೃಷ್ಟವನ್ನು ಉಂಟುಮಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯವನ್ನು ನೀಡಬೇಕು ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತಾರೆ ಎಂದು ಅವರಿಗೆ ಅರ್ಥವಾಗಲಿ ನೀವು ದಿನನಿತ್ಯ ಮಾಡುವ ವ್ಯಾಯಾಮವನ್ನು ಕೈಬಿಡಬೇಡಿ ಮತ್ತೆ ಕೀಲುನೋವು ಹೆಚ್ಚಾಗುತ್ತದೆ ಮದುವೆ ಕಾರ್ಯಗಳಿಗೆ ಸಿದ್ಧತೆ ನಡೆಯುತ್ತದೆ ನೀವು ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವುದು ಸೂಕ್ತ ದಾಂಪತ್ಯದಲ್ಲಿ ಹೆಚ್ಚು ಕಾಳಜಿಯನ್ನು ವಹಿಸಬೇಕು ಹಣಕಾಸಿನ ಅವಶ್ಯಕತೆ ಹೆಚ್ಚಾಗಿ ಕಂಡುಬರುತ್ತದೆ ಅಸಾಮಾನ್ಯವಾದ ಕೆಲಸಗಳನ್ನು ಈ ದಿನ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸ್ವಲ್ಪ ಹೆಚ್ಚು ಹಣವನ್ನು ಸಂಪಾದನೆ ಮಾಡಲು ನಿಮ್ಮ ಹೊಸ ಕಲ್ಪನೆಗಳು ಸಹಾಯಕ್ಕೆ ಬರಬಹುದು ದಂಪತಿಗಳಲ್ಲಿ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಬೇಕು ಇಲ್ಲವಾದರೆ ವಾದ-ವಿವಾದ ನಡೆಯುತ್ತದೆ ಅನಿರೀಕ್ಷಿತ ಪ್ರಯಾಣ ಒತ್ತಡ ತರಿಸುತ್ತದೆ ನಿಮಗೆ ಅಪಖ್ಯಾತಿ ಉಂಟಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ ಕೆಲಸದ ಕಚೇರಿಗಳಿಗೆ ಭೇಟಿ ಮಾಡುವುದರಿಂದ ನಿಮ್ಮ ಕಾರ್ಯಗಳು ನಡೆಯುತ್ತವೆ ಗುರು ಬಲದಿಂದ ವಿಶೇಷ ಮದುವೆ ಆಹ್ವಾನಗಳು ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸು ಪೂರ್ತಿಯಾಗಿ ಆವರಿಸಿಕೊಳ್ಳುತ್ತದೆ ಒತ್ತಡಗಳನ್ನು ಮುಕ್ತವಾಗಿ ನಿಭಾಯಿಸಲು ಪ್ರಯತ್ನಿಸಬೇಕು ಮನೆಯ ಮೂಲಗಳಿಂದ ಹಣವನ್ನು ಕಂಡು ದಿನವನ್ನು ಬೆಳಗಿಸುತ್ತದೆ ಕುಟುಂಬದಲ್ಲಿ ರಹಸ್ಯ ಸುದ್ದಿಗಳು ನೀವು ಕಂಡು ಅಚ್ಚರಿ ಕೊಳ್ಳಬಹುದು ಒಳ್ಳೆಯ ಆರೋಗ್ಯಕ್ಕೆ ಮಾನಸಿಕತೆಯನ್ನು ದೂರಮಾಡಬೇಕು ಪ್ರೀತಿಪಾತ್ರರೊಂದಿಗೆ ವಿವಾಹ ನಡೆಯುವುದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಕಾಣಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸ ಕಾರ್ಯದ ಕೌಶಲ್ಯಗಳು ಪರಿಣಾಮಕಾರಿಯಾಗಿ ಕಂಡುಬರುತ್ತವೆ ವ್ಯಾಪಾರದಲ್ಲಿ ಹೇಳಿಕೊಳ್ಳುವಷ್ಟು ಲಾಭದ ಪ್ರಮಾಣ ಬರುವುದಿಲ್ಲ ನಿಮ್ಮ ಪ್ರೇಮ ಸಂಗಾತಿಯು ಸಕ್ಕರೆಗಿಂತ ಸಿಹಿ ಎಂದು ತಿಳಿದುಬರುತ್ತದೆ ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ ನೆಚ್ಚಿನ ನೆರೆಹೊರೆ ಯಿಂದ ಸ್ವಲ್ಪ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಮದುವೆ ವಿಚಾರ ಬೇಗನೆ ಕೈಗೂಡುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262