ಪ್ರಮುಖ ಸುದ್ದಿ
ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿಗಿಲ್ಲ- ಸಿದ್ರಾಮಯ್ಯ
ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿಗಿಲ್ಲ
ವಿವಿ ಡೆಸ್ಕ್ಃ ಸನ್ಮಾನ್ಯ ಯಡಿಯೂರಪ್ಪ ನವರೇ ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತಿದ್ದೀರಿ. ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿ ಸರ್ಕಾರಕ್ಕಿಲ್ಲ.
ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಟ್ವಿಟ್ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.
ಅಲ್ಲದೆ ರಾಜ್ಯ ಸರ್ಕಾರ ಆರ್ಥಿಕವಾಗಿ ಮಾತ್ರವಲ್ಲ ಭೌಗೋಳಿಕವಾಗಿಯು ನೀವು ದಿವಾಳಿಯಾಗಿದೆ ಎಂದು ಅವರು ಟ್ವಿಟ್ ನಲ್ಲಿ ಆರೋಪ ವ್ಯಕ್ತಪಡಿಸಿದ್ದಾರೆ.