ಮಕ್ಕಳ ಹಠಮಾರಿತನ ನಿವಾರಣೆಗೆ ಹೀಗೆ ಮಾಡಿ &ರಾಶಿಫಲ ನೋಡಿ
ಬಾಲಗ್ರಹ ದೋಷದಿಂದ ಮಕ್ಕಳು ಹಠಮಾರಿಯಾಗಬಹುದು, ಆರೋಗ್ಯದಲ್ಲಿ ಹೆಚ್ಚಾಗಿ ಸಮಸ್ಯೆ ಕಂಡುಬರಬಹುದು, ವಿದ್ಯಾಭ್ಯಾಸ ಸರಿಯಾಗಿ ನಡೆಯದೇ ಇರುವುದು ಇದಕ್ಕೆ ಪರಿಹಾರವಾಗಿ ಪ್ರತಿದಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವುದು ಹಾಗೂ ತುಪ್ಪದ ದೀಪವನ್ನು ಹಚ್ಚಿ. ಪ್ರಸಾದವನ್ನು ಮಕ್ಕಳಿಗೆ ಹಂಚಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಉತ್ತಮ ರೀತಿಯ ಆಲೋಚನೆಗಳನ್ನು ಅಳವಡಿಸಿಕೊಂಡು ನಕಾರಾತ್ಮಕ ಭಾವನೆಯನ್ನು ತೆಗೆದುಹಾಕಿ. ಕೆಲವು ಆಸೆಆಕಾಂಕ್ಷೆಗಳು ವಿರುದ್ಧತೆ ಗಳಿಂದ ಕೂಡಿರುತ್ತದೆ, ಆದಷ್ಟು ಆಗುವ ಕೆಲಸದ ಬಗ್ಗೆ ಯೋಚಿಸಿ. ಕೆಲಸದಲ್ಲಿ ಉತ್ತಮ ಅಂಶಗಳನ್ನು ರೂಢಿಸಿಕೊಳ್ಳಿ. ಈ ದಿನ ಆರ್ಥಿಕ ಲಾಭಗಳು ನೀವು ನಿರೀಕ್ಷೆಯಂತೆ ಆಗಲಿದೆ. ಕಲಾತ್ಮಕ ಚಟುವಟಿಕೆಗಳಲ್ಲಿ ಉತ್ತಮ ಅವಕಾಶಗಳು ಸಿಗಲಿವೆ. ಯಾವಾಗಲೂ ಕಲ್ಪನಾಲೋಕದಲ್ಲಿ ಕಾಲಕಳೆಯುವುದು ಅದೇ ನಿಜವಾದ ಭಾವನೆ ಆವರಿಸಬಹುದು, ವಾಸ್ತವಾಂಶ ಪರಿಗಣನೆ ಮಾಡುವುದು ಜೀವನದ ಬೆಳವಣಿಗೆ ಸಹಕಾರ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಮಕ್ಕಳ ನಡುವಳಿಕೆ ನಿಮ್ಮ ಮನಸ್ಸಿಗೆ ಬೇಸರ ಹಾಗೂ ಕೋಪ ತರಿಸುತ್ತದೆ ಆದಷ್ಟು ತಾಳ್ಮೆವಹಿಸಿ ಅವರನ್ನು ತಿದ್ದುವುದು ನಿಮ್ಮ ಕರ್ತವ್ಯ. ಬಂದಂತಹ ಹಣಕಾಸನ್ನು ಆದಷ್ಟು ಉಳಿತಾಯಕ್ಕೆ ಪ್ರಯತ್ನಿಸುವುದು ಭವಿಷ್ಯಕ್ಕೆ ಒಳ್ಳೆಯದು. ಹಿಂದಿನ ಸಾಲಗಳಿಂದ ನಿಮ್ಮ ವ್ಯಕ್ತಿತ್ವಕ್ಕೆ ದಕ್ಕೆ ಆಗಬಹುದು ಆದಷ್ಟು ಸಾಲವನ್ನು ತೀರಿಸಲು ಪ್ರಯತ್ನಿಸಿ. ಪ್ರೇಮಿಗಳಲ್ಲಿ ಇಂದು ಉತ್ತಮವಾದ ತಿರುವು ಕಾಣಲಿದ್ದೀರಿ. ಇಂದು ಆದಾಯ ಗಳಿಕೆ ಉತ್ತಮವಾಗಿದ್ದು ನಿಮ್ಮ ಎಲ್ಲಾ ಯೋಜನೆಗಳು ಪೂರ್ಣಗೊಳಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿರೀಕ್ಷಿತ ಆರ್ಥಿಕ ವ್ಯವಹಾರಗಳ ಒಪ್ಪಂದಗಳು ಈದಿನ ಕಾಣಬಹುದಾಗಿದೆ. ವ್ಯವಹಾರದ ಕೌಶಲ್ಯತೆಯನ್ನು ಸಂಪೂರ್ಣ ಮನದಟ್ಟು ಮಾಡಿಕೊಳ್ಳಿರಿ ಅದು ನಿಮ್ಮ ಅಭಿವೃದ್ಧಿಗೆ ಅನುಕೂಲವಾಗಲಿದೆ. ವಿನಾಕಾರಣ ಉತ್ತಮ ಹೆಸರು ಗಳಿಸಲು ದಾನಿ ಗಳಂತೆ ವರ್ತಿಸುವುದು ತಪ್ಪಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ತೆರಿಗೆ, ಹೂಡಿಕೆಗಳ ಬಗ್ಗೆ ಆದಷ್ಟು ನಿಗಾ ವಹಿಸುವುದು ಒಳ್ಳೆಯದು. ವ್ಯವಹಾರದಲ್ಲಿ ವರ್ತನೆ ಉತ್ತಮವಾಗಿರಲಿ ಹಾಗೂ ನೇರವಾಗಿ ಮಾತನಾಡಿ. ಮಕ್ಕಳ ಆಶೋತ್ತರಗಳನ್ನು ಈಡೇರಿಸಲು ಪ್ರಯತ್ನಿಸಿ. ನಿಮ್ಮ ಹೊಸದಾದ ಆಲೋಚನೆಗಳಿಗೆ ಯೋಗ್ಯ ಕೇಳುಗರು ಇಲ್ಲದೆ ಅದು ನಶಿಸಿ ಹೋಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮನಸ್ಸಿನ ಗೊಂದಲಗಳಿಗೆ ತೆರೆ ಎಳೆದು ಈದಿನ ಚೈತನ್ಯ ಪ್ರಾಪ್ತಿ ಮಾಡಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಕೆಲಸದಲ್ಲಿ ಆಲಸ್ಯತನ ಬೇಡ. ಬದ್ಧತೆಯಿಂದ ಕೊಟ್ಟಿರುವ ಕಾರ್ಯವನ್ನು ಪೂರ್ಣಗೊಳಿಸಿ ಇಲ್ಲದಿದ್ದಲ್ಲಿ ನಿಮ್ಮ ಬಗ್ಗೆ ಮೇಲಾಧಿಕಾರಿಗಳಿಂದ ಒತ್ತಡ ಬರಬಹುದಾದ ಸಾಧ್ಯತೆ ಇದೆ. ಹೊಸ ಕಾರ್ಯಾರಂಭ ಮಾಡಲು ಕುಟುಂಬಸ್ಥರಿಂದ ಒಪ್ಪಿಗೆ ಪಡೆಯುವುದು ಹಾಗೂ ಮೊದಲೇ ಬಂಡವಾಳವನ್ನು ಕೂಡಿಟ್ಟು ನಂತರ ಮುಂದುವರೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಂಗಾತಿಯ ಮಾತುಗಳಿಗೆ ಹೆಚ್ಚು ಬೇಸರ ಪಟ್ಟುಕೊಳ್ಳದೆ ಅವರ ಆಡಿರುವ ಸತ್ಯಾಂಶವನ್ನು ಮನನ ಮಾಡಿಕೊಳ್ಳಿ. ವಿವೇಚನಾರಹಿತ ಹೂಡಿಕೆಗಳನ್ನು ಆದಷ್ಟು ನಿಲ್ಲಿಸಿ. ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಅದರಲ್ಲೇ ಮುಂದುವರೆಯುವುದು ಬೇಡ. ವಿಶ್ವಾಸರ್ಹ ಜನಗಳೊಂದಿಗೆ ಆರ್ಥಿಕ ವ್ಯವಹಾರಗಳನ್ನು ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹೊಸ ಪರಿಚಯಸ್ಥರು ನಿಮ್ಮನ್ನು ಮೋಸಗೊಳಿಸಲು ಹಲವು ಬಗೆಯ ಆಮಿಷಗಳನ್ನು ತೋರಿಸುವ ಸಾಧ್ಯತೆ ಇದೆ. ಕೆಲವು ಯೋಜನೆಗಳು ಇನ್ನೇನು ಕಾರ್ಯ ಕೈ ಗೂಡಬಹುದು ಎನ್ನುವಷ್ಟರಲ್ಲಿ ನಷ್ಟದ ಹಾದಿ ಹಿಡಿಯಬಹುದಾದ ಪರಿಸ್ಥಿತಿ ಬರಬಹುದಾಗಿದೆ. ವ್ಯವಹಾರದಲ್ಲಿ ಮಧ್ಯವರ್ತಿ ಜನಗಳು ನಿಮ್ಮನ್ನು ತಪ್ಪು ದಾರಿಗೆ ಸಿಲುಕಿಸಬಹುದು ಎಚ್ಚರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯೊಡನೆ ವಿನಾಕಾರಣ ವಾಗ್ವಾದ ನಡೆಸುತ್ತಾ ಇರುವುದು ನಿಮಗೆ ಅಷ್ಟು ಸಮಂಜಸವಲ್ಲ. ಮಕ್ಕಳ ಜ್ಞಾನ ಮಟ್ಟ ಉನ್ನತ ವಾಗಿರುತ್ತದೆ ಅವರನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಮಾಡುವುದು ನಿಮ್ಮ ಜವಾಬ್ದಾರಿಯಾಗಿದೆ. ನಿಮ್ಮ ಬಗ್ಗೆ ಅಪಪ್ರಚಾರ ಮಾಡುವ ಜನಗಳು ನಿಮ್ಮ ಸುತ್ತಲೂ ಇರುವರು ನೀವು ಏನೇ ಮಾಡಿದರೂ ಅವರ ಕಣ್ಣಿಗೆ ಕೆಟ್ಟದಾಗಿ ಕಾಣುವುದು ಚಿಂತಿಸಬೇಡಿ ನಿಮ್ಮ ದಾರಿ ಉತ್ತಮವಾಗಿದ್ದು ದೊಡ್ಡ ಮಟ್ಟದ ಬೆಳವಣಿಗೆ ಸಾಧಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆರ್ಥಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗುವುದು ನಿಶ್ಚಿತವಾಗಿದೆ. ಕೆಲವು ಆರ್ಥಿಕ ವ್ಯವಹಾರಗಳು ಅನಿರೀಕ್ಷಿತವಾಗಿ ಲಾಭ ತಂದುಕೊಡುತ್ತದೆ. ಕುಟುಂಬ ವರ್ಗದೊಡನೆ ಹಣಕಾಸಿನ ಅಥವಾ ಆಸ್ತಿ ವ್ಯಾಜ್ಯಗಳಿಂದ ಮನಸ್ತಾಪ ಮಾಡಿಕೊಳ್ಳುವಿರಿ. ಇಂದು ಎಷ್ಟೇ ಕೆಲಸವಿದ್ದರೂ ನಿಮ್ಮ ಕುಟುಂಬದ ಜೊತೆಗೆ ಸವಿಯಾದ ಪ್ರೇಮದಿಂದ ಕಾಲ ಕಳೆಯುವಿರಿ. ನಿಮ್ಮಿಷ್ಟದ ಭೋಜನದ ವ್ಯವಸ್ಥೆ ನಿಮಗಾಗಿ ಮನೆಯಲ್ಲಿ ಕಾಯುತ್ತಿರುತ್ತದೆ. ಕೆಲವು ಹೊಸ ಆಲೋಚನೆ ಮಾರ್ಗಗಳು ನಿಮ್ಮನ್ನು ಮತ್ತಷ್ಟು ಸದೃಢರನ್ನಾಗಿ ಮಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262