ಪ್ರಮುಖ ಸುದ್ದಿ
ನನ್ನ ಮಗ ತಪ್ಪು ಮಾಡಿದರೆ ಗಲ್ಲಿಗೆ ಹಾಕಿ: ಹೆಚ್.ಡಿ ರೇವಣ್ಣ

ನನ್ನ ಮಗ ತಪ್ಪು ಮಾಡಿದರೆ ಗಲ್ಲಿಗೆ ಹಾಕಿ ಎಂದು ವಿಧಾನಸಭೆಯಲ್ಲಿ ಎಚ್ ಡಿ ರೇವಣ್ಣ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡುತ್ತಿದ್ದ ವೇಳೆ, ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಆಶ್ಟೀವ್ ಆಗಿ ಕೆಲಸ ಮಾಡುತ್ತದೆ. ಆದರೆ, ವಾಲ್ಮೀಕಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವವರ ವಿರುದ್ಧ
ಅಷ್ಟೇ ಆಸಕ್ತಿಯಿಂದ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದರು.