ಪ್ರಮುಖ ಸುದ್ದಿಬಸವಭಕ್ತಿ

ವಿನಯವಾಣಿ ವಿಶೇಷ ಪ್ರತಿದಿನ “ವಚನ ಸಿಂಚನ”

ಬಾಹ್ಯದ ನೀತಿ ಅಂತರಂಗದ ಅರಿವು ಸರ್ವರಲ್ಲಿ ಕ್ಷಮೆ
ಒಳಹೊರಗಾಗುವ ವರ್ತಕ ತ್ರಿವಿಧ ಶುದ್ಧವಾಗಿಯಿಪ್ಪ
ಭಕ್ತನ ಜಂಗಮದ ಹೃತ್ಕಮಲವೆ ವಿರಕ್ತವಾಸ.
ಇಷ್ಟನರಿದು ಮರೆದವಂಗಲ್ಲದೆ ತೆರಪಿಲ್ಲ; ನಿನ್ನ ನೀನರಿಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.

-ಕೋಲ ಶಾಂತಯ್ಯ

Related Articles

Leave a Reply

Your email address will not be published. Required fields are marked *

Back to top button