ವಿನಯ ವಿಶೇಷ

ನಿಮ್ಮ ಕೆಲಸಗಳು ಸುಸೂತ್ರವಾಗಿ ನಡೆಯಬೇಕೆ.? ಹೀಗೆ ಮಾಡಿ‌ & ರಾಶಿಫಲ ನೋಡಿ

ಪೂಜೆ ಮಾಡುವ ಮುನ್ನ ಬೆಳಗಿನ ಸ್ನಾನದ ನೀರಿನಲ್ಲಿ ಸ್ವಲ್ಪ ಅರಿಶಿನ, ಹಸುವಿನ ಗಂಜಲ ಮತ್ತು ದರ್ಬೆ ಹಾಕಿ ಸ್ನಾನ ಮಾಡಿ ನಂತರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಅಷ್ಟೋತ್ತರ ಓದಿದರೆ,ನಿಮ್ಮ ಕೆಲಸಗಳು ಸುಸೂತ್ರವಾಗಿ ನಡೆಯುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ. ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು. ನಿಮ್ಮ ಬಹುದಿನದ ಕನಸು ನನಸಾಗುವ ಸಾಧ್ಯತೆಗಳು ಹತ್ತಿರದಲ್ಲಿದೆ. ಪ್ರಯತ್ನಶೀಲತೆ ನಿಮ್ಮ ಗುರಿ ತಲುಪಲು ಅಗತ್ಯವಿರುವುದು. ನಿಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ. ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ ಕಾಣಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಬರಲಿದೆ. ನಿಮ್ಮ ಮನೋಕಾಮನೆಗಳನ್ನು ಆದಷ್ಟು ಹತೋಟಿಯಲ್ಲಿಡುವುದು ಒಳ್ಳೆಯದು. ಸಂಗಾತಿಯು ನಿಮಗೆ ಉಡುಗೊರೆಯನ್ನು ನೀಡುವ ಸಾಧ್ಯತೆ ಇದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕುಟುಂಬದೊಂದಿಗೆ ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಸ್ಥಿತಿಯಲ್ಲಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು. ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ ನಿಮಿತ್ತ ಪ್ರಯಾಣವನ್ನು ಮಾಡಬೇಕಾದ ಸಂದರ್ಭ ಬರಲಿದೆ, ಇದು ನಿಮಗೆ ಹೆಚ್ಚಿನ ಪ್ರಯೋಜನ ತಂದು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ ಮತ್ತು ಆಶ್ಚರ್ಯ ಗಳೊಂದಿಗೆ ದಿನವನ್ನು ನೋಡಬಹುದು. ಧನಾಗಮನದಲ್ಲಿ ನಿರೀಕ್ಷೆ ಕೈಗೂಡಲಿದೆ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಯಶಸ್ವಿ ಆಗುವುದು. ತೀರ ಒತ್ತಡದ ಕೆಲಸವನ್ನು ಆದಷ್ಟು ಮಾಡದಿರುವುದು ಉತ್ತಮ. ಆರೋಗ್ಯವನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಖರವಾದ ಲೆಕ್ಕಾಚಾರದಿಂದ ಕೆಲಸವನ್ನು ಸಕಾರಾತ್ಮಕವಾಗಿ ಮಾಡುವಿರಿ. ಬೃಹತ್ ಪ್ರಮಾಣದ ಯೋಜನೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸಹಕಾರ ಬಂಧು-ಮಿತ್ರರಿಂದ ದೊರೆಯಲಿದೆ. ಕುಟುಂಬದ ವೈಯಕ್ತಿಕ ಸಮಸ್ಯೆಗಳನ್ನು ನೀವು ನಿಮ್ಮ ಮುತುವರ್ಜಿಯಿಂದ ಪರಿಹಾರ ಮಾಡುವಿರಿ. ಮಾನಸಿಕ ನೆಮ್ಮದಿ ಪಡೆಯಲು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆತುರದ ವರ್ತನೆ ಈ ದಿನ ಕಂಡುಬರುತ್ತದೆ, ಆದಷ್ಟು ಸಮಾಧಾನದಿಂದ ಯೋಚನೆ ಮಾಡುವುದು ಒಳ್ಳೆಯದು. ಹಲವು ವ್ಯಕ್ತಿಗಳನ್ನು ಭೇಟಿ ಮಾಡಿ ನಿಮ್ಮ ನಿಗದಿತ ಯೋಜನೆಗಳಿಗೆ ಬೆಂಬಲ ಪಡೆಯುವ ಸಾಹಸ ಮಾಡುವಿರಿ. ನಿಮ್ಮ ಕೋಪಿಷ್ಟ ವರ್ತನೆಯನ್ನು ಸರಿಪಡಿಸಿಕೊಳ್ಳುವುದು ಮುಖ್ಯ. ವಿನಾಕಾರಣ ಜನಗಳ ವಿರುದ್ಧ ಕಟ್ಟಿಕೊಳ್ಳುವುದು ಬೇಡ. ಸಾಮಾಜಿಕ ಕ್ಷೇತ್ರದಲ್ಲಿ ಗೆಲುವಿನ ದಾರಿ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಗುರಿಯು ತಲುಪುವ ವಿಶ್ವಾಸ ನಿಮ್ಮಲ್ಲಿ ಇರುತ್ತದೆ, ಇನ್ನೇನು ಹತ್ತಿರದಲ್ಲಿದೆ ಎಂಬ ಭಾವನೆ ಆವರಿಸಬಹುದು, ನೀವು ವಿಶ್ರಮಿಸಿದ ಪ್ರಾಮಾಣಿಕತನದಿಂದ ಕೆಲಸವನ್ನು ಮಾಡುವುದರಿಂದ ಯಶಸ್ಸು ದೊರೆಯುವುದು ನಿಶ್ಚಿತ. ಹಿರಿಯರ ಮಾತುಗಳನ್ನು ಕೇಳುವ ವ್ಯವಧಾನ ತೋರಿಸಿ. ಆರ್ಥಿಕ ಬಿಕ್ಕಟ್ಟು ಸರಿ ಹೊಂದಲಿದೆ. ನಿರೀಕ್ಷಿತ ಆದಾಯ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಎಲ್ಲಾ ಕೆಲಸವನ್ನು ಈ ದಿನ ಬೇಗನೆ ಮಾಡಲು ಕಾರ್ಯಪ್ರವೃತ್ತರಾಗುವಿರಿ. ನಿಮ್ಮಲ್ಲಿ ಮೂಡುವ ಮಾನಸಿಕ ಖಿನ್ನತೆಯನ್ನು ಸರಿಪಡಿಸಿಕೊಳ್ಳಿ. ಕೆಲಸದಲ್ಲಿ ಪೂರ್ವತಯಾರಿ ಅಗತ್ಯವಾಗಿದೆ. ನಿಮ್ಮ ದಾರಿಯಲ್ಲಿ ಕೆಲವೊಂದು ಅಡೆತಡೆಗಳು ಬಂದರೂ ಸಹ ಕುಲದೇವತಾ ಆರಾಧನೆಯಿಂದ ಸಂಕಷ್ಟಗಳನ್ನು ಗೆಲ್ಲುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button