ಜಮೀನು, ಜಾಗ ಮಾರಾಟವಾಗುತ್ತಿಲ್ಲವೇ.? ಚಿಂತೆ ಬೇಡ & ರಾಶಿಫಲ ನೋಡಿ
ಜಮೀನು ಅಥವಾ ಜಾಗವನ್ನು ಮಾರಾಟ ಮಾಡಲು ನೀವು ಹಲವುದಿನಗಳಿಂದ ಪ್ರಯತ್ನ ನಡೆಸಿ ಅದು ಫಲಕಾರಿಯಾಗದೇ ಹತಾಶೆಯ ಭಾವನೆ ಮೂಡಿದ್ದರೆ ಚಿಂತಿಸುವ ಅಗತ್ಯವಿಲ್ಲ ಆ ಜಾಗದ ಈಶಾನ್ಯ ಮೂಲೆಯಲ್ಲಿ ತುಳಸಿ ಗಿಡವನ್ನು ಬೆಳೆಸಿ ಇದರಿಂದ ನಿಮ್ಮ ಜಾಗ ಬೇಗನೆ ಮಾರಾಟವಾಗಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳುವುದು ಉತ್ತಮ. ಇಂದು ಹಳೆಯ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡುತ್ತದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಹವಣಿಸುವುದು ತಡಮಾಡದೆ ಪ್ರಾರಂಭಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹೊರಗಿನ ತಿನಿಸುಗಳನ್ನು ಆದಷ್ಟು ದೂರವಿಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ ಬಲಿಷ್ಠರಾಗಲು ಹಲವು ಹೆಜ್ಜೆ ಇಡಬೇಕಾದ ಸಂದರ್ಭ ಬರುತ್ತದೆ. ಕೆಲಸದಲ್ಲಿ ಪ್ರಶಂಸೆ ವ್ಯಕ್ತಪಡಿಸುವರು. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಪಡೆಯುವ ಸನ್ನಿವೇಶ ಸೃಷ್ಟಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಬಹುದು. ಸಾಂಸಾರಿಕ ಜೀವನ ಅಷ್ಟೇನು ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ಅವಶ್ಯಕತೆ ಇದೆ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಕೆಲಸದಲ್ಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಮಾಡಿಕೊಳ್ಳುವಿರಿ. ಮನೆಯಲ್ಲಿ ಎದುರಾಗುವ ಕಲಹಗಳನ್ನು ಸುಖಾಸುಮ್ಮನೆ ದೊಡ್ಡದಾಗಿ ಮಾಡಬೇಡಿ. ಪ್ರೇಮ ಜೀವನಕ್ಕೆ ಕಾಲಿಡುವ ಲಕ್ಷಣಗಳು ಕಾಣಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಇಂದು ಕೆಲಸದಿಂದ ಹೆಚ್ಚಿನ ಆಯಾಸ ಪಡುವಿರಿ. ಕೆಲಸದ ಬದಲಾವಣೆ ನಿಮ್ಮ ಮನದಲ್ಲಿ ಯೋಚನೆ ಬಂದಿದ್ದರೆ ಇನ್ನಷ್ಟು ದಿನ ಕಾಯಬೇಕಾಗಬಹುದು. ಇಂದು ವಾತಾವರಣವನ್ನು ಮುಕ್ತವಾಗಿ ಆಸ್ವಾದಿಸುವಿರಿ. ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಂದ ತೊಂದರೆ ಸಾಧ್ಯತೆ. ಶುಭಸುದ್ದಿ ನಿಮ್ಮನ್ನು ಇಂದು ಸಂತೋಷವಾಗಿ ಇರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೌಟುಂಬಿಕ ಜವಾಬ್ದಾರಿಗಳು ನೀವು ನಿಭಾಯಿಸಲು ಸಜ್ಜಾಗಿ. ನಿಮ್ಮ ಯೋಜನೆಗಳಿಂದ ಉತ್ತಮ ಲಾಭ ಗಳಿಕೆ ಸಾಧ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರೊಡನೇ ಪಾಲ್ಗೊಳ್ಳುವಿರಿ. ಗೃಹ ಸಂಬಂಧಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಗೃಹ ಅಥವಾ ಜಮೀನು ಖರೀದಿಗೆ ಉತ್ತಮ ಅವಕಾಶಗಳಿವೆ. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣಬಹುದು. ಆರೋಗ್ಯದ ಕಡೆಗೆ ಸೂಕ್ತ ಗಮನವಹಿಸುವುದು ಉತ್ತಮ. ಸಣ್ಣ ಜಗಳವು ದಂಪತಿಗಳಲ್ಲಿ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಹಿಡಿದ ಕೆಲಸ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಇಚ್ಛೆ ಮೂಡುವುದು. ಗಣ್ಯ ವ್ಯಕ್ತಿಗಳಿಂದ ಕಾರ್ಯಕ್ರಮಗಳಿಗೆ ನಿಮ್ಮನ್ನು ಆಹ್ವಾನಿಸುವರು. ಮದುವೆಗೆ ಕುಟುಂಬದಲ್ಲಿ ಸಹಮತ ಸೂಚಿಸುವರು. ಲೇವಾದೇವಿ ವ್ಯವಹಾರ ನಷ್ಟ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆರ್ಥಿಕ ಉತ್ತೇಜನಕ್ಕೆ ಸ್ಪಷ್ಟವಾದ ಯೋಜನೆಯನ್ನು ರೂಪಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ನಿಮ್ಮ ಶಿಸ್ತು ಹಾಗೂ ಕಾರ್ಯದಲ್ಲಿನ ಸಂಯಮ ನಿಮಗೆ ಗೆಲುವಿನ ದಡ ಸೇರಿಸಲಿದೆ. ನಿಯಮಗಳನ್ನು ಪಾಲಿಸುವುದು ಉತ್ತಮ ವ್ಯಕ್ತಿಯ ಕರ್ತವ್ಯ ಅದರಂತೆ ನೀವು ವಾಮಮಾರ್ಗದಲ್ಲಿ ಸಾಗದೆ ನೈತಿಕವಾಗಿ ಗೆಲುವಿನ ಹಾದಿಯನ್ನು ಹಿಡಿಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಅನಿರೀಕ್ಷಿತವಾಗಿ ಶುಭ ಸುದ್ದಿಯೂ ನಿಮಗೆ ಇಂದು ಬರಲಿದೆ. ಕುಟುಂಬದಲ್ಲಿ ಸಹಬಾಳ್ವೆ ಹಾಗೂ ಸಹಕಾರ ಕಾಣಬಹುದಾಗಿದೆ. ಮಕ್ಕಳಲ್ಲಿ ವಿದ್ಯೆಯ ಪ್ರಗತಿ ಕಾಣಬಹುದಾಗಿದೆ. ವ್ಯವಹಾರದಲ್ಲಿ ನೀವೇ ಮುಂದಾಳತ್ವ ವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಆಂತರಿಕ ದುಗುಡತೆಯನ್ನು ಆತ್ಮೀಯರಲ್ಲಿ ಹೇಳಿಕೊಂಡು ಮನಸ್ಸು ನಿರಾಳ ಮಾಡಿಕೊಳ್ಳಿ. ನೆಮ್ಮದಿ ಅಪೇಕ್ಷಿಸುವುದು ತಪ್ಪಲ್ಲ ಆದರೆ ನೆಮ್ಮದಿಯಾಗಿರಲು ನಿಮ್ಮ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುವುದು ಮುಖ್ಯ. ಸುಖಾಸುಮ್ಮನೆ ಮನೆಯಲ್ಲಿ ಸಮಸ್ಯೆ ಮಾಡಿಕೊಳ್ಳಬೇಡಿ. ಕೆಲವು ವಿಚಾರಗಳನ್ನು ಕ್ಷಮೆಗಳಿಂದ ಮುಗಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಕ್ಕಳ ವಿದ್ಯಾಭ್ಯಾಸದಲ್ಲಿ ಗಮನ ವಹಿಸುವ ಕಾರ್ಯತಂತ್ರ ರೂಪಿಸಿ. ಐಷಾರಾಮಿ ವಸ್ತುಗಳ ಖರೀದಿಯಿಂದ ದ್ರವ್ಯದಿಗಳಲ್ಲಿ ಹಾನಿಯಾಗುವ ಸಂಭವ. ಇರುವುದರಲ್ಲಿ ತೃಪ್ತಿಯನ್ನು ಬಯಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262