ವಿನಯ ವಿಶೇಷ

ಮನೆಯಲ್ಲಿ ಕಲಹವೇ.? ಮೃತ್ಯುಂಜಯ ಮಂತ್ರ ಜಪಿಸಿ ಹೀಗೆ ಮಾಡಿ

ನಿಮ್ಮ ಮನೆಯಲ್ಲಿ ಪ್ರತಿದಿನ ಕಲಹ ಅಥವಾ ಮನಶಾಂತಿಯ ಕೊರತೆಯಂತಹ ಸಮಸ್ಯೆಯನ್ನು ಅನುಭವಿಸುತ್ತೀದ್ದೀರಾ? ಇದು ಕೆಟ್ಟ ಜನ ದೃಷ್ಟಿಯಿಂದ ಬರಬಹುದಾದ ಸಾಧ್ಯತೆ ಇರುತ್ತದೆ. ಇದರಿಂದ ನೀವು ಪ್ರತಿಯೊಂದು ಕಾರ್ಯಕ್ಷೇತ್ರಗಳಲ್ಲಿ ನಷ್ಟ ಅನುಭವಿಸಬಹುದು, ಕುಟುಂಬದ ಸದಸ್ಯರಲ್ಲಿ ಹೊಂದಾಣಿಕೆಯ ಕೊರತೆಯಾಗುತ್ತದೆ, ಆರ್ಥಿಕವಾಗಿ ದಿವಾಳಿ ಆಗಬಹುದು ಇದರಿಂದ ಪಾರಾಗಲು ಮೃತ್ಯುಂಜಯ ಮಂತ್ರವನ್ನು ಜಪಿಸುವುದು ಸೂಕ್ತ ಹಾಗೂ ಮನೆಯ ಮುಖ್ಯದ್ವಾರಕ್ಕೆ ಗೋಮೂತ್ರವನ್ನು ಸಿಂಪಡಿಸಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ. ಸಾಲ ಕೇಳುವ ಜನರನ್ನು ನಯವಾದ ಮಾತುಗಳಿಂದ ದೂರವಿಡಿ. ಹಣದ ತೋರಿಕೆ ಮುಳುವಾಗಬಹುದು ಎಚ್ಚರಿಕೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ. ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ. ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button