ಬಸವಭಕ್ತಿ
ರಾಜ್ಯಪಾಲರಿಗೆ ದೂರು ಸಲ್ಲಿಕೆ ಹಾಸ್ಯಾಸ್ಪದ-ಕಟೀಲು
ಬೆಂಗಳೂರಃ ಕಾಂಗ್ರೆಸ್ ಸುಳ್ಳು ಆಡಿಯೋ ಸೃಷ್ಟಿಸಿ ದೂರು ಸಲ್ಲಿಸಿದೆ. ರಾಜ್ಯಪಾಲರಿಗೆ ದೂರು ಸಲ್ಲಿಸಿರುವದು ಹಾಸ್ಯಾಸ್ಪದ. ನ್ಯಾಯಾಂಗ ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳೀನಕುಮಾರ ಕಟೀಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಸುಳ್ಳು ತಂತ್ರಗಾರಿಕೆಯನ್ನು ಕಾಂಗ್ರೆಸ್ ಉಪಯೋಗಿಸುತ್ತಿದ್ದು, ಯಾವುದೇ ಸಾಕ್ಷಿ ಆಧಾರವಿಲ್ಲದ ಆರೋಪ ಮಾಡಿದೆ ಎಂದು ಜರಿದಿದ್ದಾರೆ.