ವಿನಯ ವಿಶೇಷ

ಪ್ರೀತಿಪಾತ್ರರು ನಿಮ್ಮಿಂದ ದೂರವಾಗಿದ್ದಾರೆಯೇ.? ಪರಿಹಾರಕ್ಕೆ ಹೀಗೆ ಮಾಡಿ & ರಾಶಿಫಲ ನೋಡಿ

ಯಾರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ ಅಥವಾ ನಿಮ್ಮಿಂದ ದೂರ ಹೋಗಿದ್ದಾರೆ ಆ ವ್ಯಕ್ತಿ ಹೆಸರನ್ನು ಪಂಚಲೋಹದ ತಗಡಿನಲ್ಲಿ ಬರೆದು ಅದರ ಕೆಳಗಡೆ ಓಂ ಹ್ರೀಂ ಏಂ ಶ್ರೀಂ ನಮೋ ಭಗವತಿ ಉಚ್ಚಿಷ್ಟ ಚಾಂಡಾಲಿ ಶ್ರೀ ಮಾತಂಗೇಶ್ವರಿ ಸರ್ವಜನವಶಂಕರಿ ಸ್ವಾಹಾ

ಈ ಮಂತ್ರವನ್ನು ಬರೆಯಿರಿ. ತದನಂತರ ಇದನ್ನು ಕೆಂಪು ವಸ್ತ್ರದಲ್ಲಿ ಸುತ್ತಿ ಬಿಳಿ ಎಕ್ಕದ ಗಿಡದ ಜಾಗದಲ್ಲಿ ಇಟ್ಟು ಬನ್ನಿ ಇದರಿಂದ ಮರಳಿ ಬರುವರು ಮತ್ತು ಪ್ರೀತಿ ತೋರುವರು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಈ ದಿನ ನೀವು ವಿಚಿತ್ರವಾದ ಸನ್ನಿವೇಶವನ್ನು ಎದುರಿಸುವ ಸಾಧ್ಯತೆ ಇದೆ. ನಿಮ್ಮ ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಿಗೆ ಬೆಂಬಲ ನೀಡುವುದರ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ವಿಚಾರಗಳಿಗೆ ಅಡೆತಡೆ ನೀಡಬಹುದಾದ ಸಾಧ್ಯತೆ ಇದ್ದು ತಕ್ಷಣವೇ ಸಮಸ್ಯೆ ಪರಿಹಾರವಾಗಿ ಮುಂದಿನ ಯಶಸ್ಸಿನತ್ತ ದಾಪುಗಾಲಿಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವ್ಯವಹಾರದಲ್ಲಿ ನಿಮ್ಮ ಅಪೇಕ್ಷೆಯಂತೆ ಈ ದಿನ ನಡೆಯಲಿದೆ. ಸ್ನೇಹಿತರ ಜೊತೆಗೆ ಬೆರೆಯುವಿಕೆ ನಿಮಗೆ ಹೆಚ್ಚು ಸಂತೋಷ ನೀಡುತ್ತದೆ. ಕುಟುಂಬದ ಇಚ್ಛೆಗಳಿಗೆ ಬೆಲೆ ನೀಡುವ ವ್ಯವಧಾನ ತೋರಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮಗೆ ಗೊತ್ತಿರುವ ವಿಷಯವನ್ನು ಅರ್ಥವತ್ತಾಗಿ ಎಲ್ಲರೊಡನೆ ಚರ್ಚಿಸುವ ಸಾಧ್ಯತೆ ಇದೆ. ಈ ದಿನ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವುದು ಒಳ್ಳೆಯದು. ದುಡಿಮೆಯ ಹಣವನ್ನು ಉಳಿತಾಯದ ಯೋಜನೆಗೆ ಹೂಡಿಕೆ ಮಾಡಿ. ದುಂದುವೆಚ್ಚ ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಐಶಾರಾಮಿತನವು ಮುಂದಿನ ಜೀವನವನ್ನು ಸಂಕಷ್ಟ ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಸಂಗಾತಿಯ ಬಯಕೆಗಳನ್ನು ನೀವು ಪ್ರಾಮಾಣಿಕವಾಗಿ ಪೂರೈಸಲಿದ್ದೀರಿ. ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ. ವಿನಾಕಾರಣ ಮನಸ್ಸಿನಲ್ಲಿ ಅಸಮಾಧಾನ ಮೂಡಲಿದೆ. ಕೆಲವು ಕಿರಿಕಿರಿಯೆನಿಸುವ ಸಂದರ್ಭಗಳು ಒಂದರಮೇಲೊಂದರಂತೆ ನಿಮ್ಮನ್ನು ಕಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಲದೇವತಾ ಆರಾಧನೆಗೆ ಹೋಗುವುದರಿಂದ ನಿಮ್ಮ ಸಂಕಷ್ಟಗಳು ಬಗೆಹರಿಯಲಿದೆ. ಸ್ನೇಹಿತರ ಸಹಕಾರ ಈ ದಿನ ಅಗತ್ಯವಾಗಿ ಬೀಳಲಿದೆ. ಆರ್ಥಿಕ ವ್ಯವಹಾರದಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಆದರೆ ಪಡೆದಿರುವ ಸಾಲವನ್ನು ಮರುಪಾವತಿ ಮಾಡಲು ಹೆಚ್ಚಿನ ಶ್ರಮ ಅನಿವಾರ್ಯವಾಗಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯಗಳು ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬದ ಏನೇ ಸಮಸ್ಯೆ ಇದ್ದರೂ ನೀವೇ ಬಗೆಹರಿಸಿಕೊಳ್ಳಲು ಪ್ರಯತ್ನ ಪಡುವುದು ಒಳ್ಳೆಯದು. ಪ್ರೇಮ ವಿಷಯದಲ್ಲಿ ಅಥವಾ ದಾಂಪತ್ಯದ ವಿಷಯದಲ್ಲಿ ಗೊಂದಲದ ವಾತಾವರಣ ಮೂಡಲಿದೆ. ಮನಸ್ಸು ಚಂಚಲತೆಯಿಂದ ವರ್ತಿಸುತ್ತದೆ, ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಆಂತರಿಕ ಮನಸ್ಸಿನಲ್ಲಿ ಯಾವುದೋ ಅನಗತ್ಯವಾಗಿ ಚಿಂತೆಗಳು ಕಿರಿಕಿರಿ ಮಾಡುತ್ತದೆ. ಕೆಲವು ಕೆಲಸ ಅಥವಾ ಸಂಬಂಧಗಳಲ್ಲಿ ಹಿನ್ನಡೆ ಕಾಣಬಹುದು. ಕೋಪದ ಸ್ವಭಾವ ಹಾನಿ ಮಾಡಬಹುದು ಎಚ್ಚರವಿರಲಿ. ಮಕ್ಕಳ ವರ್ತನೆ ಬೇಸರ ತರಿಸಲಿದೆ. ಕೆಲಸದಲ್ಲಿ ಅನಗತ್ಯವಾಗಿ ಕಿರಿಕಿರಿ ಹೆಚ್ಚಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ. ಸಂಜೆಯ ವೇಳೆಗೆ ಧನಾಗಮನ ಸುದ್ದಿಯು ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ ಒಳ್ಳೆಯದಲ್ಲ. ಬಂದಿರುವ ಅವಕಾಶವನ್ನು ಪರಿಶೀಲಿಸಿ ತೆಗೆದುಕೊಳ್ಳುವುದು ಒಳ್ಳೆಯದು. ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವ್ಯಾಯಾಮ ಮಾಡುವುದು ಒಳಿತು. ಹಳೆಯ ಸಮಸ್ಯೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಮುಂದಿನ ದಾರಿ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಳೆಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲವು ಆಲೋಚನೆಗಳು ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಕೆಲಸದ ವಿಚಾರವಾಗಿ ವೈಮನಸ್ಸು ಸೃಷ್ಟಿಯಾಗಬಹುದು. ಪೋಷಕರ ವಿಚಾರಗಳನ್ನು ರೂಢಿಸಿಕೊಳ್ಳುವುದು ಒಳಿತು. ಹಳೆಯ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಿ. ನಿಮ್ಮ ಶಕ್ತಿ ಹಾಗೂ ಯುಕ್ತಿಯನ್ನು ನಂಬಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇನ್ನೊಬ್ಬರ ವಿಚಾರಗಳಲ್ಲಿ ಅನಗತ್ಯವಾಗಿ ಪ್ರವೇಶಿಸುವುದು ಒಳಿತಲ್ಲ. ನಿಮಗೆ ಪ್ರೋತ್ಸಾಹ ನೀಡಬಹುದಾದ ಕದನ, ಕಲಹ ದಂತಹ ವಿಷಯಗಳಿಗೆ ಆದಷ್ಟು ಎಚ್ಚರವಿರಲಿ. ಸುಖಾಸುಮ್ಮನೆ ವಾಗ್ದಾನ ನೀಡಿ ಸಿಲುಕಬೇಡಿ. ಮಾನಸಿಕ ಆರೋಗ್ಯವನ್ನು ಸರಿಪಡಿಸಿಕೊಳ್ಳಿ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯವನ್ನು ಆದಷ್ಟು ಸರಿಪಡಿಸಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕ ವ್ಯವಹಾರಗಳ ಬಗ್ಗೆ ಎಚ್ಚರವಿರಲಿ. ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮನಸ್ಸಿನಲ್ಲಿ ಚಿಂತೆ ಆವರಿಸುವುದು. ಕಿರಿಕಿರಿಯೆನಿಸುವ ಪ್ರಸಂಗಗಳಿಂದ ನಿಮ್ಮಲ್ಲಿ ಖಿನ್ನತೆ ಮೂಡಬಹುದು. ಕೆಲಸದ ವಿಚಾರ ಮುಂದಕ್ಕೆ ಹೋಗಲಿದೆ. ನಿಮ್ಮಲ್ಲಿ ಮೂಡುವ ಕೋಪವನ್ನು ಆದಷ್ಟು ಶಾಂತ ಪಡಿಸಿ. ಮಕ್ಕಳ ವಿಷಯದಲ್ಲಿ ಬೇಸರ ಬರಬಹುದು. ಕೆಲಸದಲ್ಲಿ ಜಂಜಾಟ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಂಜೆಯ ವೇಳೆಗೆ ಶುಭಸುದ್ದಿ ಹಾಗೂ ಆರ್ಥಿಕ ಪರಿಸ್ಥಿತಿ ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಂಬಿಕೆಯಿಂದ ಮೋಸ ಹೋಗುವ ಸಂದರ್ಭ ಬರಬಹುದು. ಹೆಚ್ಚಿನ ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ಸರಿಯಲ್ಲ. ಯೋಜನೆಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ಮಾಡಿ ಹಾಗೂ ಅವಕಾಶಗಳನ್ನು ಬಿಡದೆ ಪಡೆಯಿರಿ. ದೈಹಿಕ ವ್ಯಾಯಾಮಕ್ಕೆ ಆಧ್ಯತೆ ನೀಡುವುದು ಒಳಿತು. ಹಿಂದಿನ ವಿಚಾರಗಳಲ್ಲಿ ಕಾಲ ಕಳೆಯುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮ ದೃಷ್ಟಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button