ಪ್ರಮುಖ ಸುದ್ದಿ

‘ಬಡ್ತಿ ಮೀಸಲಾತಿ ಅನಗತ್ಯ’ – ಡಾ.ಪಂಡಿತಾರಾಧ್ಯ ಶ್ರೀ

ಮಂಗಳೂರು : ಶೋಷಣೆಗೊಳಗಾದ ಸಮುದಾಯಕ್ಕೆ ಶಿಕ್ಷಣ ಹಾಗೂ ಸರ್ಕಾರಿ ಸೌಲಭ್ಯಗಳಲ್ಲಿ ಮೀಸಲಾತಿ ಇರಲಿ. ಆದರೆ, ಮೀಸಲಾತಿ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಿದವರ ಮಕ್ಕಳಿಗೆ ಮೀಸಲಾತಿ ಹಾಗೂ ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಆಯೋಜಿಸಲಾಗಿದ್ದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಸಂವಾದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಮೀಸಲಾತಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button