ಸಾಲ, ಗಣೇಶ, ದಾಸವಾಳ ಹೂ ಏನಿದು ಮಹಿಮೆ.?
ಇಂದಿನ ಸೂಕ್ತಿಃ
ಸಾಲ ತೆಗೆದುಕೊಳ್ಳುವ ಪ್ರಸಂಗ ಬಂದರೆ ಅಂತಹ ಸಂದರ್ಭದಲ್ಲಿ ಸಾಲ ಪಡೆಯುವ ಮುನ್ನ ಗಣಪತಿ ದೇಗುಲಕ್ಕೆ ಭೇಟಿ ನೀಡಿ ದಾಸವಾಳದ ಹೂವನ್ನು ಅರ್ಪಿಸಿ ಇದರಿಂದ ತೆಗೆದುಕೊಂಡಿರುವ ಸಾಲ ಬಹುಬೇಗನೆ ತೀರುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಐಶಾರಾಮಿತನವು ಮುಂದಿನ ಜೀವನವನ್ನು ಸಂಕಷ್ಟ ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ. ಸಂಗಾತಿಯ ಬಯಕೆಗಳನ್ನು ನೀವು ಪ್ರಾಮಾಣಿಕವಾಗಿ ಪೂರೈಸಲಿದ್ದೀರಿ. ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವಿನಾಕಾರಣ ಮನಸ್ಸಿನಲ್ಲಿ ಅಸಮಾಧಾನ ಮೂಡಲಿದೆ. ಕೆಲವು ಕಿರಿಕಿರಿಯೆನಿಸುವ ಸಂದರ್ಭಗಳು ಒಂದರಮೇಲೊಂದರಂತೆ ನಿಮ್ಮನ್ನು ಕಾಡಬಹುದು. ಕುಲದೇವತಾ ಆರಾಧನೆಗೆ ಹೋಗುವುದರಿಂದ ನಿಮ್ಮ ಸಂಕಷ್ಟಗಳು ಬಗೆಹರಿಯಲಿದೆ. ಸ್ನೇಹಿತರ ಸಹಕಾರ ಈ ದಿನ ಅಗತ್ಯವಾಗಿ ಬೀಳಲಿದೆ. ಆರ್ಥಿಕ ವ್ಯವಹಾರದಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಆದರೆ ಪಡೆದಿರುವ ಸಾಲವನ್ನು ಮರುಪಾವತಿ ಮಾಡಲು ಹೆಚ್ಚಿನ ಶ್ರಮ ಅನಿವಾರ್ಯವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯಗಳು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಏನೇ ಸಮಸ್ಯೆ ಇದ್ದರೂ ನೀವೇ ಬಗೆಹರಿಸಿಕೊಳ್ಳಲು ಪ್ರಯತ್ನ ಪಡುವುದು ಒಳ್ಳೆಯದು. ಪ್ರೇಮ ವಿಷಯದಲ್ಲಿ ಅಥವಾ ದಾಂಪತ್ಯದ ವಿಷಯದಲ್ಲಿ ಗೊಂದಲದ ವಾತಾವರಣ ಮೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಮನಸ್ಸು ಚಂಚಲತೆಯಿಂದ ವರ್ತಿಸುತ್ತದೆ, ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಕನಸಿನ ಯೋಜನೆಗೆ ಹಿರಿಯರಿಂದ ವಿರೋಧ ವ್ಯಕ್ತವಾಗುವ ಸಂಭವ ಕಂಡುಬರುತ್ತದೆ. ಮಕ್ಕಳ ಬುದ್ಧಿಮಟ್ಟತೆ ಬೆಳವಣಿಗೆಯಾಗಲು ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ವ್ಯಕ್ತಪಡಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕ್ರಿಯಾತ್ಮಕ ಚಟುವಟಿಕೆಗಳಿಂದ ಹಲವಾರು ಅವಕಾಶಗಳನ್ನು ಪಡೆದುಕೊಳ್ಳುವಿರಿ. ಉತ್ತಮ ಸಂವಹನ ಪಟುತ್ವ ನಿಮ್ಮಲಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಮಾರಂಭಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೆಯೇ ಅದರ ಉಸ್ತುವಾರಿ ಸಹ ನಿಮ್ಮ ವ್ಯವಸ್ಥೆಯಿಂದಲೇ ನಡೆಯಲಿದೆ. ಕುಟುಂಬದಿಂದ ಧಾರ್ಮಿಕ ಆಚರಣೆಗೆ ಅವಕಾಶಗಳು ಸಿಗಲಿದೆ. ಯೋಜನೆಯ ವಿಸ್ತರಣೆಗಾಗಿ ಮಿತ್ರರ ನೆರವು ಪಡೆಯಲಿದ್ದೀರಿ. ಅಪರಿಚಿತರೊಡನೆ ಹೆಚ್ಚು ಕಾಲ ಕಳೆಯುವುದು ಒಳ್ಳೆಯದಲ್ಲ. ನಿಮ್ಮ ಹಳೆಯ ಸಾಲಗಳನ್ನು ತೀರಿಸುವ ಮನಸ್ಸು ಮೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಯೋಚನೆ ಮೂಡುತ್ತದೆ. ದಾಂಪತ್ಯದಲ್ಲಿ ಅನುರಾಗ ಬಂಧನ ಕಾಣಬಹುದಾದ ದಿನ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ. ವಿನಾಕಾರಣ ನೀವು ವಾದ-ವಿವಾದಗಳಲ್ಲಿ ತೊಡಗಬಹುದಾದ ಸಾಧ್ಯತೆಯಿದೆ, ಆದಷ್ಟು ನಿಮ್ಮ ವ್ಯಕ್ತಿತ್ವ ಉತ್ತಮಮಟ್ಟದಾಗಿ ರೂಪಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿರೀಕ್ಷಿತ ಆರ್ಥಿಕ ಮೂಲಗಳು ಇಂದು ವಿಳಂಬವಾಗುವ ಸಾಧ್ಯತೆ ಕಾಣಬಹುದು. ಉದ್ಯೋಗದ ಬದಲಾವಣೆಯ ಚಿಂತನೆ ಸದ್ಯಕ್ಕೆ ಮಾಡುವುದು ಬೇಡ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಹೆಚ್ಚಿನ ಹಣಕಾಸು ವ್ಯಯ ವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮಾತಿನಿಂದ ಸೌಧ ನಿರ್ಮಿಸಲು ಸಾಧ್ಯವಿಲ್ಲ ಕೃತಿ ಬಹಳ ಮುಖ್ಯವಾಗಿದ್ದು ಅದನ್ನು ಯಾವಾಗಲೂ ನೆನಪಿಡಿ. ನಿಮ್ಮ ಬೆಳವಣಿಗೆ ಏಕಾಂಗಿಯಾಗಿ ಇರುವುದಿಲ್ಲ ಇನ್ನೊಬ್ಬರ ಬೆಳವಣಿಗೆಯಲ್ಲಿ ನೀವು ಸಹ ಬೆಳೆಯಿರಿ. ನಿಮ್ಮ ಆತ್ಮೀಯರ ಕಷ್ಟಗಳನ್ನು ಕೇಳುವ ವ್ಯವಧಾನ ರೂಢಿಸಿಕೊಳ್ಳಿ ಸಾಧ್ಯವಾದರೆ ಸಹಾಯ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ. ಹೊಗಳು ಭಟ್ಟರಿಂದ ದೂರವಿರುವುದು ಲೇಸು. ಬಹುನಿರೀಕ್ಷಿತ ಯೋಜನೆಗಳು ಕೈ ಸೇರಬಹುದು ಆದಷ್ಟು ಆಲಸ್ಯತನ ವನ್ನು ತೆಗೆದು ಹಾಕಿ. ಮಡದಿಯ ಸೌಂದರ್ಯಕ್ಕೆ ನೀವು ಆಕರ್ಷಿತರಾಗುವಿರಿ ಅವರ ಮಾತುಗಳನ್ನು ನಿಮ್ಮ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ನಿರೀಕ್ಷೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಾಲ ಕೇಳುವ ಜನರನ್ನು ನಯವಾದ ಮಾತುಗಳಿಂದ ದೂರವಿಡಿ. ಹಣದ ತೋರಿಕೆ ಮುಳುವಾಗಬಹುದು ಎಚ್ಚರಿಕೆ ಇರಲಿ. ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262