ವಿನಯ ವಿಶೇಷ

ಜೊತೆಗಿರಲಿ ಬಲಮುರಿ ಗಣಪ & ರಾಶಿಫಲ ನೋಡಿ

ಸರ್ಕಾರಿ ಉದ್ಯೋಗಕ್ಕಾಗಿ ನೀವು ಶ್ರಮಿಸುತ್ತಿರಬಹುದು ಕಾರಣಾಂತರಗಳಿಂದ ನಿಮ್ಮ ಶ್ರಮ ವಿಫಲವಾಗುವ ಸಾಧ್ಯತೆಗಳು ಇರುತ್ತದೆ. ನಿಮ್ಮ ಉತ್ಸಾಹ ಬತ್ತದೆ ಹಾಗೂ ಗೆಲುವಿನ ದಡ ಸೇರಲು ಭಗವಂತನ ಪ್ರೇರಣೆ ಅಗತ್ಯ. ಜ್ಯೋತಿಷ್ಯದಲ್ಲಿ ತಿಳಿಸಿರುವ ಈ ಪರಿಹಾರವನ್ನು ನೀವು ಮಾಡಿದರೆ ಯಶಸ್ವಿಯಾಗುವುದು ಕಾಣಬಹುದು. ಚಿಕ್ಕದಾಗಿರುವ ಗಣಪತಿ ದೇವರ ಮೂರ್ತಿ ಇದರ ಸೊಂಡಿಲು ಬಲಕ್ಕೆ ತಿರುಗಿ ಇರಬೇಕು ಅಂದರೆ ಬಲಮುರಿ ಗಣಪತಿಯನ್ನು ನೀವು ದಿನನಿತ್ಯ ಪ್ರಾರ್ಥಿಸಿ ಹಾಗೂ ನಿಮ್ಮ ಬಳಿ ಇಟ್ಟುಕೊಳ್ಳಿ ಇದು ನಿಮ್ಮ ಪರಿಶ್ರಮಕ್ಕೆ ಭಗವಂತನ ಪ್ರೇರಣೆಯಿಂದ ಅನುಕೂಲಕರ ವಾತಾವರಣ ಕಲ್ಪಿಸುತ್ತದೆ. ಇದರ ಜೊತೆಗೆ ನಿಮ್ಮ ಓದು ಮತ್ತು ಪರಿಶ್ರಮ ಅತಿ ಮುಖ್ಯವಾದದ್ದು ಎಂಬುದನ್ನು ನೆನಪಿಡಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಬಹುದಿನದ ಕನಸು ನನಸಾಗುವ ಸಾಧ್ಯತೆಗಳು ಹತ್ತಿರದಲ್ಲಿದೆ. ಪ್ರಯತ್ನಶೀಲತೆ ನಿಮ್ಮ ಗುರಿ ತಲುಪಲು ಅಗತ್ಯವಿರುವುದು. ನಿಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ. ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ ಕಾಣಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಬರಲಿದೆ. ನಿಮ್ಮ ಮನೋಕಾಮನೆಗಳನ್ನು ಆದಷ್ಟು ಹತೋಟಿಯಲ್ಲಿಡುವುದು ಒಳ್ಳೆಯದು. ಸಂಗಾತಿಯು ನಿಮಗೆ ಉಡುಗೊರೆಯನ್ನು ನೀಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕುಟುಂಬದೊಂದಿಗೆ ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಸ್ಥಿತಿಯಲ್ಲಿ ಕಂಡುಬರಲಿದೆ. ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆಕರ್ಷಕವಾಗಿ ಕಾಣುವ ಹೂಡಿಕೆಗಳನ್ನು ಆದಷ್ಟು ಆಳವಾಗಿ ಅಧ್ಯಯನ ನಡೆಸಿ ಮುಂದುವರೆಯುವುದು ಉತ್ತಮ. ವ್ಯಾಪಾರದ ಉದ್ದೇಶದಿಂದ ಪ್ರಯಾಣ ಕೈಗೊಳ್ಳುವ ಸಾಧ್ಯತೆಯಿದೆ, ಇದು ಲಾಭಾಂಶ ತಂದುಕೊಡಲಿದೆ. ಮೇಲಾಧಿಕಾರಿಗಳಿಂದ ಕೆಲಸದಲ್ಲಿ ಪ್ರಶಂಸೆ ಸಿಗಲಿದೆ. ನಿಮ್ಮೊಡನೆ ಕೆಲಸ ಮಾಡುವ ಅಥವಾ ನಿಮ್ಮ ಕೈಕೆಳಗಿನವರ ಭಾವನೆಗಳನ್ನು ನೀವು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಸಂತೋಷಭರಿತ ಪ್ರಣಯದ ಆಸಕ್ತಿ ಮೂಡಲಿದೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಪ್ರಸಂಗಗಳು ನಡೆಯಬಹುದು ಎಚ್ಚರವಿರಲಿ. ಕೆಲಸದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯಿಂದ ಉತ್ತಮ ಆರೈಕೆ ನಿರೀಕ್ಷಿಸಬಹುದು. ಬಂದು ವರ್ಗದೊಡನೆ ಕದನ ಕಲಹಕ್ಕೆ ಅಳಿಯಾಗ ಬೇಡಿ, ಆದಷ್ಟು ತಾಳ್ಮೆ ಇರಲಿ. ಆರ್ಥಿಕವಾಗಿ ಉತ್ತಮ ಸಂಪಾದನೆ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಪ್ರಯತ್ನಶೀಲತೆ ಗುಣಗಳು ಉತ್ತಮ ಮಟ್ಟದ್ದಾಗಿದ್ದು ಅವುಗಳಿಂದ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿನ ಪ್ರಮುಖ ಸಮಸ್ಯೆಗಳನ್ನು ಆದಷ್ಟು ಪರಿಹಾರ ಮಾಡಲು ಮುಂದಾಗುವುದು ಒಳ್ಳೆಯದು. ಕುಟುಂಬದ ಸದಸ್ಯರ ಬೆಂಬಲ ಸಕಾಲದಲ್ಲಿ ದೊರೆಯಲಿದೆ, ಇದರಿಂದ ನಿಮ್ಮ ಯೋಜನೆಗಳು ನಿರಾತಂಕವಾಗಿ ಸಾಗಲಿದೆ. ಆತುರದ ಹೂಡಿಕೆಗಳನ್ನು ಮಾಡುವುದು ಬೇಡ, ಕೆಲಸದ ಬಗೆಗಿನ ದೃಷ್ಟಿಕೋನದಲ್ಲಿ ಎಲ್ಲಾ ಆಯಾಮದಿಂದ ಪರಿಶೀಲಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನ ಆತ್ಮೀಯರನ್ನು ಬರಮಾಡಿಕೊಂಡು ಸಣ್ಣ ಔತಣ ಕೂಟವನ್ನು ಏರ್ಪಾಡು ಮಾಡುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಮಾತಿನ ಮೇಲೆ ನಿಂತ್ರಣ ಇಟ್ಟು ಕೊಳ್ಳುವುದು ಕ್ಷೇಮ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು ಎಚ್ಚರ. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆಗಳು ಇರುವುದು. ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಹಾಕಿ. ಕುಲದೇವತಾ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಸಿದ್ದೀಸಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂದರ್ಭನುಸಾರ ಮಾತನಾಡುವುದು ಒಳ್ಳೆಯದು. ನಿಮ್ಮ ಕೆಲವು ಮಾತುಗಳು ತೀಕ್ಷ್ಣ ವಾಗಿದ್ದು ಗೊಂದಲ ಅಥವಾ ಅಪಾರ್ಥ ಮೂಡಿಸುತ್ತದೆ ಎಚ್ಚರವಿರಲಿ. ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಸಿಡುಕಿನ ವ್ಯಕ್ತಿಗಳು ನಿಮ್ಮ ವಿರುದ್ಧ ಹರಿಹಾಯಬಹುದು ನಿಮ್ಮ ಒಂದು ನಗುವಿನಿಂದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸಿ. ಪ್ರಕೃತಿಯೊಡನೆ ಕಾಲಕಳೆಯುವ ಮನಸ್ಸು ಮೂಡಲಿದೆ. ಕುಲ ದೇವತಾರಾಧನೆ ನೀವು ಸಂಕಲ್ಪಗಳನ್ನು ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವಿವಾಹಕ್ಕೆ ಶುಭ ಫಲಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ಸ್ನೇಹಿತರ ಆಗಮನದಿಂದ ನಿಮ್ಮಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಜಮೀನು ಮಾರಾಟದ ವಿಷಯ ತಡವಾಗಬಹುದು. ಆರ್ಥಿಕ ಸ್ಥಿತಿ ಬಹಳಷ್ಟು ಸಮಸ್ಯೆಯಲ್ಲಿ ಸಿಲುಕು ಬಹುದಾದ ಸಾಧ್ಯತೆ ಇದೆ. ನಿಮ್ಮ ಅಸಹಾಯಕ ಸ್ಥಿತಿಗೆ ಪತ್ನಿ ಹಾಗೂ ಕುಟುಂಬದಿಂದ ಬೆಂಬಲ ಸಿಗಲಿದೆ. ಕಚೇರಿ ಕೆಲಸಗಳು ವಿಳಂಬದಿಂದ ಕೂಡಿರಲಿದೆ. ದೀರ್ಘಾವಧಿ ಹೂಡಿಕೆಗಳು ಲಾಭಾಂಶ ತಂದುಕೊಡುತ್ತದೆ. ಕೆಲವು ಯೋಜನೆಗಳು ನಿಮ್ಮನ್ನು ದಾರಿ ತಪ್ಪಿಸಬಹುದು ಎಚ್ಚರವಿರಲಿ. ನಿಮ್ಮ ವಿರುದ್ಧವಾಗಿ ಅಪಪ್ರಚಾರ ಮಾಡುವ ಕೆಲವರನ್ನು ನೀವು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸುಖಾಸುಮ್ಮನೆ ನಿಮ್ಮನ್ನು ಕೆಣಕುವ ಜನಗಳು ಇದ್ದಾರೆ ಆದಷ್ಟು ಅವರಿಂದ ಅಂತರ ಕಾಯ್ದುಕೊಳ್ಳಿ. ನೀವು ಮಾಡಿದ ಹಳೆಯ ಸಹಾಯವನ್ನು ಮರೆಯದ ವ್ಯಕ್ತಿಯಿಂದ ನಿಮ್ಮ ಕಾರ್ಯಗಳಿಗೆ ಸಹಕಾರ ದೊರೆಯಲಿದೆ. ವಿನಾಕಾರಣ ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅನಗತ್ಯ ವಿಚಾರಗಳಿಗೆ ಕಾಲಹರಣ ಮಾಡುವುದು ಸೂಕ್ತವಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದ ಬಗ್ಗೆ ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳುವುದು ಕ್ಷೇಮ. ಉದ್ಯೋಗದಲ್ಲಿ ನಿಮ್ಮ ಕೌಶಲ್ಯಗಳನ್ನು ವ್ಯಕ್ತಪಡಿಸುವ ಸಂದರ್ಭಗಳು ಬರಲಿವೆ. ಸಾಲದ ವ್ಯವಹಾರಗಳು ನಿಮ್ಮ ಹಿತ ಕಾಪಾಡುವುದಿಲ್ಲ. ನಿಮ್ಮಲ್ಲಿ ಹೊಳೆಯುವ ಆಲೋಚನೆಗಳು ಭಿನ್ನತೆಯಿಂದ ಕೂಡಿದೆ ಆದರೆ ಕೃತಿಗೆ ನೀವು ಪ್ರಯತ್ನಪಡಬೇಕಾಗಿರುವುದು ಮುಖ್ಯವಾಗಿದೆ. ಚಂಚಲ ಮನಸ್ಸನ್ನು ತೆಗೆದುಹಾಕಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಆರ್ಥಿಕ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಬುದ್ಧಿವಾದ ಹೇಳುವ ಮನಸ್ಥಿತಿ ನಿಮ್ಮದಿದ್ದರೂ ಎದುರಿಗೆ ಇರುವ ಜನರು ಕೇಳುವ ವ್ಯವಧಾನ ಇರುವುದಿಲ್ಲ ಇದನ್ನು ಅರ್ಥ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button