ಹಣಕಾಸಿನಲ್ಲಿ ಕರ್ಕಾಟಕ ರಾಶಿಯವರು ಜಾಗೃತರಾಗಿರಿ ಉಳಿದ ರಾಶಿ ಫಲ ನೋಡಿ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸುಮ್ಮನೆ ಕಾಲಹರಣ ಮಾಡುವುದು ಸರಿಯಲ್ಲ. ಯಾವುದಾದರೂ ಕೆಲಸದಲ್ಲಿ ಪಾಲ್ಗೊಳ್ಳುವ ಯೋಚನೆ ಮಾಡುವುದು ಒಳ್ಳೆಯದು. ಜಮೀನು ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಯಿದೆ. ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೊಟ್ಟಿರುವ ಸಾಲಗಳನ್ನು ಹಿಂತೆಗೆದುಕೊಳ್ಳುವ ಯೋಜನೆ ಮಾಡಿಕೊಳ್ಳುವುದು ಕ್ಷೇಮ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣ ಪ್ರಮಾಣ ಮಾಡುವ ಗುರಿ ಹೊಂದಿರಿ. ಇನ್ನೊಬ್ಬರನ್ನು ಮೆಚ್ಚಿಸಲಿಕ್ಕೆ ಹಣ ಖರ್ಚು ಮಾಡುವ ಸ್ವಭಾವನ್ನು ತೆಗೆದುಹಾಕಿ. ಮಾನಸಿಕ ಗೊಂದಲಗಳನ್ನು ಸರಿಪಡಿಸಿಕೊಂಡು ಕಾರ್ಯದಲ್ಲಿ ಧುಮುಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಯೋಗ್ಯವಾದ ವಿಷಯವನ್ನು ಅರಿತುಕೊಂಡು ಹೂಡಿಕೆಗಳಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ಸಂಗಾತಿಯಲ್ಲಿ ಪ್ರೇಮಮಯ ವಾತಾವರಣ ಇರಲಿದೆ. ಈ ದಿನ ರೋಮಾಂಚನಕಾರಿಯಾಗಿ ಕಾಣಲಿದ್ದೀರಿ. ಮಾಡುವ ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹಣಕಾಸಿನ ವಿಷಯದಲ್ಲಿ ಜಾಗೃತೆ ಅತ್ಯವಶ್ಯ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡುವುದನ್ನು ಕಾಣಬಹುದು. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಯೋಜನೆಗಳಿಗೆ ಸಹಾಯದ ನೀಡಲಿದ್ದಾರೆ. ಸೌಂದರ್ಯರಾಧನೆಯನ್ನು ಮಾಡುವ ಮನಸ್ಥಿತಿ ನಿಮ್ಮಲ್ಲಿ ಕಂಡುಬರುತ್ತದೆ. ಯೋಜನೆಯ ವಿಷಯವಾಗಿ ಉತ್ತಮವಾದ ವಿಚಾರಗಳನ್ನು ಪ್ರಸ್ತುತಪಡಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ವಿನಾಕಾರಣ ನಿಮಗೆ ಅಪ್ರಸ್ತುತ ವಿಷಯಗಳಿಗೆ ಕೆಲವರು ಪ್ರೇರಣೆ ನೀಡಬಹುದು ಆದಷ್ಟು ನಿಮ್ಮ ಬುದ್ಧಿ ನೀವು ಕಾಪಾಡಿಕೊಳ್ಳಿ. ಕೌಟುಂಬಿಕ ವ್ಯಾಜ್ಯಗಳನ್ನು ಶಾಂತಿಯುತವಾಗಿ ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳುವುದು ಒಳಿತು. ಯೋಜನೆಗಳ ಲೆಕ್ಕಾಚಾರ ತಪ್ಪಾಗದಂತೆ ನೋಡಿಕೊಳ್ಳುವುದು ಕ್ಷೇಮ. ಆರ್ಥಿಕವಾಗಿ ಉತ್ತಮ ವಹಿವಾಟನ್ನು ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಪಾವತಿಗಳು, ತೆರಿಗೆಗಳ ಬಗ್ಗೆ ಸೂಕ್ಷ್ಮವಾಗಿ ಗಮನವಹಿಸಿ. ವ್ಯಾಪಾರಿಗಳಿಗೆ ಸಾಲದ ವ್ಯಾಪಾರ ಮಾಡುವ ಗೋಜಿಗೆ ಹೋಗಬಾರದು. ಮಕ್ಕಳ ಭವಿಷ್ಯ ರೂಪಿಸಲು ನಿಮ್ಮ ಕಾರ್ಯಗಳು ಉತ್ತಮವಾಗಿ ಮೂಡಿ ಬರುತ್ತದೆ. ಸ್ನೇಹದಲ್ಲಿ ಅನುಮಾನದ ವಾತಾವರಣ ಹೆಚ್ಚಾಗಬಹುದು ಆದಷ್ಟು ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಪ್ರಯತ್ನಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262