ವಿನಯ ವಿಶೇಷ

ಇಷ್ಟಾರ್ಥ ಸಿದ್ಧಿಗೆ ಆದಿತ್ಯ ಹೃದಯ ಪಾರಾಯಣ ಮಾಡಿ & ರಾಶಿಫಲ ನೋಡಿ

ಮನಸ್ಸು ಪ್ರಫುಲ್ಲ ಗೊಳ್ಳಲು ಸೂರ್ಯೋದಯಕ್ಕಿಂತ ಮುಂಚೆ ಏಳುವುದು ಸೂಕ್ತ. ಆದಿತ್ಯ ಹೃದಯ ಭಾನುವಾರ ದಿನದಂದು ಪಾರಾಯಣ ಮಾಡಿ ಇಷ್ಟಾರ್ಥಗಳು ಸಿದ್ಧಿಸುತ್ತದೆ ಮತ್ತು ಕಷ್ಟದ ದಿನಗಳು ದೂರವಾಗುವುದು ಖಚಿತ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಮನಸ್ಸಿನಲ್ಲಿ ವಿನಾಕಾರಣ ಗೊಂದಲ ಮತ್ತು ಚಡಪಡಿಕೆ ಈದಿನ ವ್ಯಕ್ತವಾಗುತ್ತದೆ. ಕೆಲಸದಲ್ಲಿ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಿ. ಸಹೋದ್ಯೋಗಿಗಳಿಂದ ತೊಂದರೆ ಬಂದು ನಿಮ್ಮ ಕೆಲಸಕ್ಕೆ ಸಮಸ್ಯೆಯಾಗಬಹುದು ಎಚ್ಚರಿಕೆ ಇರಲಿ. ಕುಟುಂಬದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಯೋಜನೆಯ ಬಗ್ಗೆ ಪ್ರಸ್ತಾಪಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸ್ವತಂತ್ರ ಜೀವನಕ್ಕೆ ಬೇಕಾದ ಅನುಕೂಲ ಮಾಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ. ಪತ್ನಿಯ ಮಾತುಗಳನ್ನು ಅಲಕ್ಷಿಸುವುದರಿಂದ ಮುಂದೆ ಪಶ್ಚಾತಾಪ ಪಡುವಿರಿ. ವಿವೇಚನಾರಹಿತ ಹೂಡಿಕೆಗಳನ್ನು ಆದಷ್ಟು ತಡೆಗಟ್ಟಿ. ನೀವೇ ಸರಿ ಎಂಬ ವಿತಂಡವಾದ ಒಳ್ಳೆಯ ಬೆಳವಣಿಗೆ ಅಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಮಾಡುವ ಸಾಧ್ಯತೆಯಿದೆ. ನಿಮ್ಮ ಹಲವು ದಿನದ ಸಾಲದ ಸಮಸ್ಯೆಗಳು ಇತ್ಯರ್ಥವಾಗುವ ಸಂಭವ ಕಾಣಬಹುದು. ಶ್ರಮದಾಯಕ ಕೆಲಸಗಳಿಂದ ಗೌರವ ಪ್ರಾಪ್ತಿಯಾಗಲಿದೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ ಗೊಳ್ಳುವ ಸ್ಥಿತಿ ಕಂಡು ಬರುತ್ತದೆ. ಇಂದು ವಿಶ್ರಾಂತಿ ರಹಿತವಾಗಿ ಕೆಲಸದಲ್ಲಿ ತೊಡಗುವುದು ಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ದೊಡ್ಡಮಟ್ಟದ ಯೋಜನೆಗಳನ್ನು ಅನಾಯಸವಾಗಿ ಪಡೆದುಕೊಳ್ಳುವಿರಿ. ಕುಟುಂಬದ ಹಿತಾಸಕ್ತಿಯನ್ನು ಪೂರೈಸುವಲ್ಲಿ ಯಶಸ್ವಿಯಾಗುವಿರಿ. ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ. ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿ ಇನ್ನೊಬ್ಬರನ್ನು ಅವಲಂಬಿಸಿ ಕೂರುವುದು ಒಳ್ಳೆಯದಲ್ಲ. ನಿಮ್ಮ ಜವಾಬ್ದಾರಿಯಿಂದ ತೆಗೆದುಕೊಂಡಿರುವ ಕೆಲಸವನ್ನು ಪೂರ್ಣ ಮಾಡುವುದು ಒಳಿತು. ಸ್ವಂತ ನಿರ್ಧಾರಗಳು ನಿಮ್ಮ ಜೀವನದ ದಿಕ್ಕನ್ನು ಬದಲಿಸಬಹುದಾದ ಸಾಧ್ಯತೆ ಇದೆ. ಮೋಸದ ಹೂಡಿಕೆಗಳಿಂದ ಆದಷ್ಟು ಎಚ್ಚರಿಕೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆಹಾರದ ವಿಷಯದಲ್ಲಿ ಜಾಗ್ರತೆ ಆವಶ್ಯಕ, ಉದರ ಬೇನೆ ಬರುವಂತಹ ಸಾಧ್ಯತೆ ಇದೆ. ನಿಮ್ಮಲ್ಲಿ ಇರುವ ನಿರಾಸಕ್ತಿಯನ್ನು ತೊಲಗಿಸಲು ಪ್ರಯತ್ನಿಸಿ. ವಿರೋಧಿ ವರ್ಗದಿಂದ ನಿಮ್ಮ ವಿರುದ್ಧ ಕೆಲಸದಲ್ಲಿ ಕುತಂತ್ರ ನಡೆಯಬಹುದಾದ ಸಾಧ್ಯತೆ ಇದೆ. ನಿಮ್ಮ ಕಟು ಧೋರಣೆಯನ್ನು ತೆಗೆದಿಟ್ಟು ಸ್ನೇಹಪರ ಹಸ್ತವನ್ನು ಚಾಚುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂತೋಷದಿಂದಿರುವ ಕಾರ್ಯಗಳನ್ನು ಮಾಡಿ, ಇನ್ನೊಬ್ಬರ ಸಂತೋಷಿಸಲು ನೀವು ಸಂಕಷ್ಟದಲ್ಲಿ ಬೀಳಬೇಡಿ. ಕುಟುಂಬದವರು ನಿಮ್ಮ ಬಗ್ಗೆ ವಿಶ್ವಾಸ ಇಟ್ಟಿಲ್ಲವೆಂಬ ಕೊರಗುವಿಕೆ ಬೇಡ ಅವರು ಯಾವಾಗಲೂ ನಿಮ್ಮ ಪರವಾಗಿ ಇರಲಿದ್ದಾರೆ ಎಂಬುದನ್ನು ನೆನಪಿಡಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅನುಮಾನ ಹೆಚ್ಚಾಗಲಿದೆ ಮತ್ತು ನಿಮ್ಮ ಆರ್ಥಿಕ ವ್ಯವಸ್ಥೆ ಕುಂಠಿತಗೊಳ್ಳಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸ್ನೇಹಿತರಿಂದ ಮನರಂಜನೆಯ ಕಾರ್ಯಕ್ರಮಗಳಿಗೆ ಆಹ್ವಾನ ದೊರೆಯುವ ಸಾಧ್ಯತೆ ಕಂಡುಬರುತ್ತದೆ. ಆರೋಗ್ಯಕರ ಜೀವನ ಶೈಲಿಯನ್ನು ರೂಡಿಸಿಕೊಳ್ಳಿ, ಇದು ನಿಮಗೆ ಎಲ್ಲಾ ರಂಗದಲ್ಲೂ ಸಹಕಾರ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ನಿಯಂತ್ರಣದಲ್ಲಿಡಿ. ನಂಬಿಕಸ್ಥ ಜನಗಳಿಂದ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರವಿರಲಿ. ವಾಹನ ಸವಾರಿಯಲ್ಲಿ ಜಾಗ್ರತೆ ಅತ್ಯವಶ್ಯಕ. ಚಂಚಲ ಮನಸ್ಸಿನಿಂದ ಕೆಲಸಗಳಲ್ಲಿ ಪರಿಪಕ್ವತೆ ಕಾಣಸಿಗದು, ಆದಷ್ಟು ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಸಾಲದ ಬಾಧೆಯಿಂದ ಅವಮಾನಕರ ಪ್ರಸಂಗ ಎದುರಿಸಬೇಕಾದ ಸಾಧ್ಯತೆ ಇದೆ ಆದಷ್ಟು ಹಣಕಾಸಿನ ವಿಷಯದಲ್ಲಿ ಉಳಿತಾಯದ ಯೋಜನೆ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಅನವಶ್ಯಕ ಕೆಲಸಗಳಲ್ಲಿ ಕಾಲಹರಣ ಮಾಡುವುದು ಬೇಡ. ಆದಾಯದಲ್ಲಿ ಕೆಲವು ಜನಗಳಿಂದ ಸಮಸ್ಯೆ ಬರಬಹುದು. ಪ್ರವಾಸಕ್ಕೆ ಸಿದ್ದತೆ ನಡೆಸುವಿರಿ. ಹೆಚ್ಚಿನ ಮೋಜು ಮಸ್ತಿಗಳಲ್ಲಿ ಪಾಲ್ಗೊಳ್ಳುವುದು ಬೇಡ. ಆರೋಗ್ಯದ ಬಗ್ಗೆ ಗಮನವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button