ಪ್ರಮುಖ ಸುದ್ದಿವಿನಯ ವಿಶೇಷ

ಮನೆ ಬಾಗಿಲಿಗೆ ಕುಂಕುಮ ಹರಿಶಿಣ ಏಕೆ ಹಚ್ಚಬೇಕು ಗೊತ್ತೆ.?

ಮನೆಯಲ್ಲಿ ಲಕ್ಷ್ಮಿ ತಾಂಡವವಾಡಲು ಶುಕ್ರವಾರದ ದಿನದಂದು ಕಮಲದ ರಂಗೋಲಿಯನ್ನು ಬಿಡಿ ಮತ್ತು ಬಾಗಿಲಿಗೆ ಅರಿಶಿನ-ಕುಂಕುಮವನ್ನು ತಪ್ಪದೇ ಹಚ್ಚಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿ ನಿಮ್ಮ ಸಂಗಾತಿಯ ಬೆಂಬಲ ಕಂಡುಬರುತ್ತದೆ. ವಿಷಯವನ್ನು ಸಂಪೂರ್ಣ ಅರಿತು ಕೆಲಸದಲ್ಲಿ ಪಾಲ್ಗೊಳ್ಳಿ. ಕೆಲವರು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸಬಹುದು. ಹೂಡಿಕೆಗಳ ಬಗ್ಗೆ ಆದಷ್ಟು ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಮಾತಿನ ಶೈಲಿಯಿಂದ ನವೀನ ವ್ಯವಹಾರಗಳನ್ನು ಪಡೆದುಕೊಳ್ಳಲು ಮುಂದಾಗಿ. ಕುಟುಂಬದಿಂದ ಶುಭ ಸುದ್ದಿ ಕೇಳಬಹುದಾದ ದಿನವಿದು. ಬುದ್ಧಿವಂತಿಕೆಯಿಂದ ಮಾಡಿದ ಹೂಡಿಕೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯವಾಗಿದೆ. ನಿಮ್ಮ ಕೆಲವು ಕೆಲಸಕಾರ್ಯಗಳಲ್ಲಿ ಮಧ್ಯವರ್ತಿಗಳನ್ನು ದೂರಮಾಡಿ. ಹಿರಿಯರ ಮಾತುಗಳು ಅವರ ಅನುಭವವನ್ನು ಕಡೆಗಣಿಸಬೇಡಿ. ಹೊಸ ಸ್ನೇಹವನ್ನು ಆದಷ್ಟು ಎಚ್ಚರಿಕೆಯಿಂದ ಮಾಡಿ. ಸಾಲಕೊಡುವ ಕಾರ್ಯಕ್ಕೆ ಕೈಹಾಕಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಪಾಲ್ಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆರ್ಥಿಕ ಯೋಜನೆಯಲ್ಲಿ ಸಮಸ್ಯೆಗಳು ಉದ್ಭವವಾಗಬಹುದು. ಪಾಲುದಾರಿಕೆ ಯೋಜನೆಗಳಿಂದ ನಷ್ಟವಾಗುವ ಸಾಧ್ಯತೆ ಇದೆ. ಅನಗತ್ಯ ಕೆಲಸವನ್ನು ಆದಷ್ಟು ತಡೆಗಟ್ಟುವುದು ಒಳಿತು. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪ್ರೇಮಿಗಳು ಸ್ವಚ್ಛಂದವಾಗಿ ತಮ್ಮ ಪ್ರೇಮದ ಸಂತೋಷದ ಸಮಯವನ್ನು ಸವಿಯುವವರು. ಬಹುದಿನದ ಬೇಡಿಕೆಗಳಿಗೆ ಇಂದು ನಿಮ್ಮ ಕಡೆಯಿಂದ ಸ್ಪಂದನೆ ದೊರೆಯುವುದು ನಿಶ್ಚಲವಾಗಿದೆ. ಪ್ರವಾಸದ ಯೋಜನೆಯ ಬಗ್ಗೆ ಕುಟುಂಬದೊಡನೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಮಸ್ಯೆಗಳು ಬರಬಹುದು. ನಿಮ್ಮ ಏಕಾಗ್ರತೆ ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹಣಕಾಸಿನ ಸಹಕಾರ ನೀಡಲು ಆತ್ಮೀಯರು ಸಿದ್ಧರಾಗುತ್ತಾರೆ. ಮಕ್ಕಳಿಂದ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಸಂಗಾತಿಯ ಪ್ರೀತಿಯು ನಿಮ್ಮನ್ನು ಅತಿಯಾಗಿ ಮನಸ್ಸಿಗೆ ಹಿತ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಲಾಭದಾಯಕ ಹೂಡಿಕೆಗಳು ಕಂಡುಬಂದರು ಕೆಲವರು ನಿಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ನಡೆಸುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳಿಂದ ಸಮಸ್ಯೆ ಹೆಚ್ಚಾಗಬಹುದು ಎಚ್ಚರವಹಿಸಿ. ನಿಮ್ಮ ಇಚ್ಛಾಶಕ್ತಿಯಿಂದ ಬೆಳವಣಿಗೆ ಹಾದಿಯನ್ನು ಕಂಡುಕೊಳ್ಳಲು ಪ್ರಯತ್ನಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ. ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ. ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ. ಸಂಪೂರ್ಣ ಕೆಲಸ ಆಗುವವರೆಗೂ ನಿಮ್ಮ ಚಿತ್ತ ಎಲ್ಲಿಯೂ ಹರಿ ಬಿಡಬೇಡಿ. ಕೆಲವು ಕೆಲಸದಲ್ಲಿ ಗೊಂದಲಗಳು ಮೂಡಬಹುದು ಆದಷ್ಟು ಅದರ ಬಗ್ಗೆ ಪೂರ್ಣ ಜ್ಞಾನ ಪಡೆದು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ. ನಂಬಿಕಸ್ತ ರಿಂದ ನಿಮ್ಮ ಕೆಲಸಕ್ಕೆ ತೊಂದರೆ ಬರಬಹುದಾಗಿದೆ ಆದಷ್ಟು ಲಾಭದ ಗಳಿಕೆಯ ಬಗ್ಗೆ ಗೋಪ್ಯತೆ ಕಾಪಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಏಕಾಗ್ರತೆಯನ್ನು ರೂಡಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಪ್ರತಿಭಾಶಕ್ತಿಯು ಎಲ್ಲರ ಮುಂದೆ ಪ್ರದರ್ಶನ ಆಗುವ ಸಾಧ್ಯತೆ ಇದೆ. ಮಾನಸಿಕ ಕ್ಲೇಶಗಳು ನಿಮ್ಮ ಸಂತೋಷದ ಕ್ಷಣವನ್ನು ಹಾಳುಮಾಡಬಹುದು. ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರ ಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರದಿಂದ ಪಾಲ್ಗೊಳ್ಳಿ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ಅಥವಾ ಜಾಮೀನು ರೀತಿಯಾದಂತಹ ಕೆಲಸಕ್ಕೆ ಕೈಹಾಕಬೇಡಿ. ಪ್ರೇಮಿಗಳ ವಿಷಯದಲ್ಲಿ ಇಂದು ಭಿನ್ನಾಭಿಪ್ರಾಯ ಬರಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button