ಆದಿತ್ಯವಾರ ರುದ್ರಾಭಿಷೇಕ ಮಾಡಿಸಿ &ರಾಶಿಫಲ ನೋಡಿ
ಮಕ್ಕಳು ನಿಮ್ಮ ಮಾತುಗಳ ವಿರುದ್ಧವಾಗಿ ನಡೆಯುತ್ತಿದ್ದರೆ, ಸಿಡುಕಿನ ಬುದ್ಧಿ ತೋರುತ್ತಿದ್ದರೆ, ಅಥವಾ ನಿಮ್ಮ ಇಷ್ಟಾರ್ಥಗಳನ್ನು ಅಲಕ್ಷಿಸಿ ತಮ್ಮದೇ ದಾರಿಯನ್ನು ನೋಡಿಕೊಂಡರೆ ಇಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಆದಿತ್ಯವಾರದಂದು ರುದ್ರಾಭಿಷೇಕವನ್ನು ನಡೆಸಿ ಒಳಿತಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನೀವು ಕುತೂಹಲಕಾರಿಯಾದಂತಹ ವಿಷಯವನ್ನು ಸಂಶೋಧನೆ ಮಾಡುವ ಸಾಧ್ಯತೆಗಳಿವೆ. ಅದ್ಭುತ ಆಲೋಚನೆಗಳಿಂದ ಪ್ರಕಾಶಿಸಲಿದ್ದೀರಿ. ಮಾಡುವ ಕೆಲಸದಲ್ಲಿ ತೃಪ್ತಿಕರ ವಾತಾವರಣ ಇರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ಆರೋಗ್ಯದಲ್ಲಿ ಸಮಸ್ಯೆ ಬರಬಹುದು ಎಚ್ಚರಿಕೆಯಿರಲಿ. ಆರ್ಥಿಕವಾಗಿ ಉತ್ತಮ ರೀತಿಯ ಬೆಳವಣಿಗೆ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮಲ್ಲಿನ ಜ್ಞಾನ ಉತ್ತಮವಾಗಿದ್ದು ಅದನ್ನು ಸೂಕ್ತ ರೀತಿಯ ಬಳಕೆಯಾಗುತ್ತಿಲ್ಲ. ಪರರ ವಿಷಯದಲ್ಲಿ ಹೆಚ್ಚಾದ ಚರ್ಚೆ ಕಾಲಹರಣ ನಿಮ್ಮ ವೃತ್ತಿ ಬದುಕಿಗೆ ತೊಂದರೆ ನೀಡಲಿದೆ. ಆಕಸ್ಮಿಕವಾದ ಪ್ರಯಾಣ ಬರುವ ಸಾಧ್ಯತೆ ಇದ್ದು ಆದಷ್ಟು ಪ್ರಯಾಣವನ್ನು ಮುಂದೂಡುವ ಯೋಚನೆ ಮಾಡಿ. ಮಕ್ಕಳ ಪ್ರಗತಿ ಉತ್ತಮವಾಗಿದ್ದು ನೀವು ನಿಮ್ಮ ಇಷ್ಟಾರ್ಥಗಳನ್ನು ಹೇರಿಕೆ ಮಾಡುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಈ ದಿನ ನಿಮ್ಮ ಆಲೋಚನೆಗಳು ಮತ್ತು ಬಹುದಿನದ ಯೋಜನೆಗಳನ್ನು ಕ್ರಿಯಾಶೀಲತೆಯಿಂದ ಮಾಡಲು ಮುಂದಾಗುವಿರಿ. ನಿಮ್ಮ ಕುಟುಂಬದಲ್ಲಿ ಸಂತೋಷಕರ ವಾತಾವರಣವಿದ್ದು ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಮಕ್ಕಳ ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸಲಿದ್ದೀರಿ. ಸಹೋದರ ವರ್ಗದಲ್ಲಿ ಮನಸ್ಥಾಪ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾ ಆರಾಧನೆಗೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ವ್ಯವಸ್ಥೆಗಳನ್ನು ಮಾತ್ರ ಕುಶಲದಿಂದ ಮಾಡಿಕೊಳ್ಳುವಿರಿ, ಕುಟುಂಬಕ್ಕಾಗಿ ಅಲಕ್ಷತನ ವಹಿಸುವುದು ಸರಿಯಲ್ಲ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗಿ. ಸಂಗಾತಿಯ ಮಾತುಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳುಗೆಡವಬಹುದು ತಾಳ್ಮೆ ಇರಲಿ. ಭಾವನಾತ್ಮಕ ವಿಷಯಗಳಲ್ಲಿ ತೊಂದರೆ ಮೂಡುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ತಡರಾತ್ರಿ ಮನೆಗೆ ಬರುವ ಸ್ವಭಾವವನ್ನು ಆದಷ್ಟು ಬಿಟ್ಟುಬಿಡಿ. ಅಪಾತ್ರರಿಗೆ ಸಹಾಯ, ಖರ್ಚು ಮಾಡುವುದು ನಿಮ್ಮ ಭವಿಷ್ಯಕ್ಕೆ ಮಾರಕವಾಗಬಹುದು. ನಿಮ್ಮ ಜೀವನಶೈಲಿಯಲ್ಲಿ ಸುಧಾರಣೆ ಆಗಬೇಕಾಗಿದೆ. ಹೊಸ ಆರ್ಥಿಕ ಯೋಜನೆಗಳು ಕೈ ಹಿಡಿಯುವ ಸಾಧ್ಯತೆ ಕಾಣಬಹುದು. ನಿಮ್ಮಿಂದ ಕಾರ್ಯಗಳು ಆಗಲಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಇಂದು ನೀವು ಇಷ್ಟಪಡುವ ವಿಷಯಗಳನ್ನು ಆಯ್ದುಕೊಳ್ಳುವಿರಿ ಇದರಲ್ಲಿ ಉತ್ತಮ ಫಲಿತಾಂಶವು ಸಹ ಲಭ್ಯವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸದಲ್ಲಿ ಆಲಸ್ಯವನ್ನು ತೆಗೆದುಹಾಕುವುದು ಒಳಿತು. ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಿ. ಪ್ರೇಮಿಗಳಲ್ಲಿ ಮನಸ್ತಾಪ ವ್ಯಕ್ತವಾಗುವ ಸಾಧ್ಯತೆ ಇದೆ. ಕೆಲವು ಯೋಜನೆಗಳು ನಿಮ್ಮ ಮನಸ್ಸಿಗೆ ಬೇಸರ ತರಬಹುದಾಗಿದೆ. ಕುಟುಂಬದ ಹಿರಿಯರ ಸೂಕ್ತ ಸಲಹೆಗಳನ್ನು ಪಾಲಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಆರೋಗ್ಯದಲ್ಲಿ ಅಗತ್ಯ ಮುತುವರ್ಜಿವಹಿಸಿ. ಕೆಲಸಗಳಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಮುಖ್ಯವಾಗಿರುತ್ತದೆ. ನಿಮ್ಮ ಕಾರ್ಯಶೈಲಿ ಮೆಚ್ಚುಗೆ ಪಡೆದು ಮೇಲಾಧಿಕಾರಿಗಳು ನಿಮ್ಮನ್ನು ಆಯ್ಕೆ ಮಾಡಲಿದ್ದಾರೆ. ಪ್ರಯಾಣದ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಮರೆಯದೆ ಇಟ್ಟುಕೊಳ್ಳುವುದು ಕ್ಷೇಮ. ಪಶುಸಂಗೋಪನೆ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಆರ್ಥಿಕ ಬೆಳವಣಿಗೆ ಕಾಣಬಹುದಾದ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿರೀಕ್ಷಿತ ಆದಾಯಗಳು ವಿಳಂಬವಾಗುವ ಸಾಧ್ಯತೆ ಕಂಡು ಬರಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಆಪಾದನೆಗಳು ಎದುರಾಗಬಹುದು. ಯೋಜನೆಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಂಡು ಮುಂದೆ ಸಾಗುವುದು ಒಳಿತು. ಬರುವ ಸಮಸ್ಯೆಯನ್ನು ದೃಢಮನಸ್ಸಿನಿಂದ ಎದುರಿಸಲು ಸಜ್ಜಾಗಿ. ಲಾಭಗಳಿಕೆಗೆ ಹಲವು ಅವಕಾಶಗಳು ಕಾಣಬರುತ್ತದೆ, ಅದನ್ನು ವ್ಯವಸ್ಥಿತ ಕಾರ್ಯಗಳಿಂದ ಪಡೆದುಕೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆಕಸ್ಮಿಕವಾಗಿ ನೀವು ಮಾತನಾಡುವ ಮಾತುಗಳು ಪ್ರಮಾದಕ್ಕೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ಆರ್ಥಿಕ ಸಹಾಯಕ್ಕಾಗಿ ಬಂಧುಮಿತ್ರರ ಬಳಿ ಕೇಳುವ ಸಾಧ್ಯತೆ ಕಾಣಬಹುದು. ಸಂಜೆಯ ವೇಳೆಗೆ ನಿಮ್ಮ ವೈಯಕ್ತಿಕ ಸಮಸ್ಯೆ ದೂರವಾಗಲಿದೆ. ಶಕ್ತಿ ದೇವತಾ ದರ್ಶನಕ್ಕೆ ಇಂದು ಹೋಗುವ ಸಾಧ್ಯತೆ ಕಾಣಬಹುದು. ಸಂಗಾತಿಯೊಡನೆ ಸಮಾರಂಭಗಳಿಗೆ ಭೇಟಿನೀಡುವ ಮನಸ್ಥಿತಿಯಲ್ಲಿರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲಸದಲ್ಲಿ ಕುಶಲತೆ ಉತ್ತಮವಾಗಿರುತ್ತದೆ. ನಿಮ್ಮ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗುವುದು ನಿಶ್ಚಿತ. ವಿದೇಶ ಪ್ರಯಾಣದ ಚಿಂತನೆಗೆ ಮೂರ್ತಸ್ವರೂಪ ದೊರೆಯಲಿದೆ. ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆ ಇರಲಿ. ಆಕಸ್ಮಿಕ ಧನಲಾಭ ವಾಗುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸ್ವಯಂ ಪ್ರೇರಣೆಯಿಂದ ಸಾಮಾಜಿಕ ಕಾರ್ಯಗಳಿಗೆ ನೀವು ದುಡಿಯುವಿರಿ. ನಿಮ್ಮ ಕೆಲವು ಆಲೋಚನೆಗಳು ಸೂಕ್ತ ಮನ್ನಣೆ ಸಿಗಲಿದೆ. ಭೋಜನದ ವ್ಯವಸ್ಥೆ ಅತ್ಯುತ್ತಮವಾಗಿ ಇರಲಿದೆ. ಮನೆಗೆ ಬರುವ ನೆಂಟರಿಂದ ಸಂತಸದ ವಾತಾವರಣ ಪ್ರಾಪ್ತಿಯಾಗುತ್ತದೆ. ನಿರೀಕ್ಷಿತ ಆದಾಯಗಳು ಸಮಯದ ಗತಿಯಲ್ಲಿ ಕೈಸೇರುವುದು ನಿಶ್ಚಿತ. ಮನರಂಜನೆಗೆ ಅವಕಾಶಗಳು ಸಿಗುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಕೋಚದ ಸ್ವಭಾವದಿಂದ ವರ್ತಿಸುವುದು ನಿಮ್ಮ ಕೆಲಸಗಳಿಗೆ ಹಿನ್ನಡೆ ಯಾಗಲು ಕಾರಣವಾಗಬಹುದು. ನೇರವಾದ ಮಾತು ಮತ್ತು ನಿಮ್ಮಲ್ಲಿ ಹೊಳೆಯುವ ಆಲೋಚನೆಗಳನ್ನು ಪ್ರಸ್ತುತಪಡಿಸಿ. ಆರ್ಥಿಕ ಸ್ಥಿತಿ ಸಾಧಾರಣವಾಗಿ ಇರಲಿದೆ. ಮುಂದಿನ ದಿನಗಳ ಅವಶ್ಯಕತೆಗಾಗಿ ಹಣಕಾಸನ್ನು ಕೊಡಿಡಬೇಕಾಗಿದೆ, ದುಂದುವೆಚ್ಚ ಮಾಡುವುದು ಒಳಿತಲ್ಲ. ಹಿರಿಯರ ಮಾತುಗಳನ್ನು ಆದಷ್ಟು ಪಾಲನೆ ಮಾಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262