ವಿನಯ ವಿಶೇಷ

ಸರ್ವ ಯಶಸ್ಸಿಗೆ ದೈವ ಪ್ರಿಯಮಣಿ ತುಳಸಿ ಮಾಲೆ ಧರಿಸಿ & ರಾಶಿಫಲ ನೋಡಿ

ಸರ್ವ ಕಾರ್ಯಗಳ ಯಶಸ್ಸಿಗೆ ಹಾಗೂ ಅಶಾಂತಿಯ ವಾತಾವರಣ ತೆಗೆದುಹಾಕಲು ದೈವ ಪ್ರಿಯಮಣಿ ತುಳಸಿ ಮಾಲೆಯನ್ನು ಧರಿಸಿ ಇದು ಶುಭಕರವಾಗಿರುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಬೆಳವಣಿಗೆಯಾಗಲು ಹೆಚ್ಚುವರಿ ಶ್ರಮಪಡಬೇಕಾಗಬಹುದು. ವಿನಾಕಾರಣ ದೋಷಾರೋಪಣೆ ನಿಮ್ಮ ಮೇಲೆ ಬರಬಹುದಾದ ಸಾಧ್ಯತೆ ಇದೆ. ನಿಮ್ಮ ಯೋಚನೆಗಳನ್ನು ಸಕ್ರಿಯಗೊಳಿಸಿ ಕೊಳ್ಳಲು ಕುಲದೇವರ ಆರಾಧನೆಯ ಮೊರೆಹೋಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಬರಬಹುದು. ಈ ದಿನ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲಸದಲ್ಲಿ ಇತರರ ಹಸ್ತಕ್ಷೇಪಗಳಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುತ್ತಾರೆ ಹಾಗೂ ಇದರಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ಪ್ರತಿಯೊಂದು ವಿಷಯದಲ್ಲೂ ಸಹ ಅದರ ಪೂರ್ಣ ಮಾಹಿತಿಯನ್ನು ಪಡೆದುಕೊಂಡು ಈ ದಿನ ಸಾಗಿ. ಬೃಹತ್ ಯೋಜನೆಗಳಲ್ಲಿ ನಿಮ್ಮ ಸಾಹಸದಿಂದ ಅವಕಾಶಗಳನ್ನು ಪಡೆದುಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಹಠ ಸ್ವಭಾವನ್ನು ಕಡಿಮೆ ಮಾಡಿಕೊಳ್ಳಿ ಹಾಗೂ ಎಲ್ಲರ ನಿರ್ಣಯಗಳನ್ನು ಗೌರವಿಸುವುದು ಸೂಕ್ತ. ಮಕ್ಕಳು ಉತ್ತಮ ಪ್ರಗತಿ ಕಾಣಲಿದ್ದಾರೆ. ಸಂಗಾತಿಯ ಮನಸ್ಥಿತಿ ಈ ದಿನ ಆನಂದವಾಗಿರುತ್ತದೆ. ನಿಮ್ಮ ಯೋಜನೆಗಳು ಕಾರ್ಯಗತ ಆಗುವ ತನಕ ಅದರ ಮಾಹಿತಿಯನ್ನು ಯಾರಿಗೂ ನೀಡದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲವರು ನಿಮ್ಮನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಸಬಹುದು ಎಚ್ಚರವಿರಲಿ. ಹೊಗಳುಭಟರನ್ನು ಆದಷ್ಟು ದೂರವಿಟ್ಟು ಜೀವನದಲ್ಲಿ ಮುನ್ನಡೆಯಿರಿ. ಆರ್ಥಿಕ ಅಭಿವೃದ್ಧಿಯು ಈ ದಿನ ಕಾಣಬಹುದಾಗಿದೆ. ಹಳೆಯ ಪಾವತಿಗಳನ್ನು ನಿಮ್ಮ ಸ್ವಾಧೀನಕ್ಕೆ ಪಡೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ದೂರದ ಊರಿನ ಪ್ರಯಾಣವು ನಿಮಗೆ ಆಯಾಸ ತಂದೊಡ್ಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಬೇಡಿಕೆಗಳನ್ನು ಆದಷ್ಟು ಪರಿಗಣಿಸಿ, ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಿ. ಕುಟುಂಬಸ್ಥರು, ಪ್ರೀತಿಪಾತ್ರರು ನಿಮ್ಮನ್ನು ಅತಿ ಎತ್ತರದ ಸ್ಥಾನದಲ್ಲಿ ಕಾಣುವರು, ಆದಕಾರಣ ನೀವು ಅವರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಾದ ಸಂದರ್ಭವಿದು. ಇರುವ ಹಣವನ್ನು ಅತಿ ಹೆಚ್ಚಾಗಿ ಪೋಲು ಮಾಡಿ ಸಂಕಷ್ಟದಲ್ಲಿ ಸಿಲುಕಬೇಡಿ. ಕೆಲವು ಕೆಲಸಗಳನ್ನು ಮಾಡುವಾಗ ಮಾನವೀಯತೆ ದೃಷ್ಟಿಯಿಂದ ಯೋಚಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button