ವಿನಯ ವಿಶೇಷ

ಅದೃಷ್ಟ ಖುಲಾಯಿಸಲು ಹಸುವಿಗೆ ಐದು ರೀತಿಯ ಫಲ ನೀಡಿ & ರಾಶಿಫಲ ನೋಡಿ

ರವಿವಾರದಂದು ಐದು ರೀತಿಯ ಫಲವನ್ನು ಹಸುವಿಗೆ ನೀಡಿ ಇದರಿಂದ ನಿಮ್ಮ ಅದೃಷ್ಟ ಬದಲಾಗುವುದು ಕೆಲಸ ಅನಾಯಸವಾಗಿ ನಡೆಯುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ವಿಶ್ರಮ ರಹಿತವಾದ ಕೆಲಸಗಳು ಸಿಗಲಿದೆ. ಹಳೆಯ ಸ್ನೇಹಿತರು ಬೇಟಿಯಾಗುವ ಸಾಧ್ಯತೆ ಕಾಣಬಹುದು. ಮಾನಸಿಕ ಗೊಂದಲಗಳಿಂದಾಗಿ ಕಿರಿಕಿರಿ ಅನುಭವಿಸುವಿರಿ. ಹಣಕಾಸಿನ ಲೆಕ್ಕಾಚಾರ ವಿಪರೀತ ಚಿಂತೆ ತರುತ್ತದೆ. ಕುಟುಂಬದ ಬಗ್ಗೆ ಉದಾಸೀನ ಭಾವ ಮೂಡಬಹುದು. ನಿಮ್ಮ ಮನದಲ್ಲಿರುವ ಸಂದೇಹಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಪರಿಶ್ರಮದ ಕೆಲಸಕ್ಕೆ ಬೆಲೆ ಸಿಗದಿರುವುದು ಅಸಮಾಧಾನ ತರಿಸುತ್ತದೆ. ಕುಟುಂಬಸ್ಥರೊಡನೆ ಭಿನ್ನಾಭಿಪ್ರಾಯ ಕಂಡುಬರಲಿದೆ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಮಿತ್ರರಿಂದ ಸಹಕಾರ ಸಿಗಲಿದೆ. ಉದ್ಯಮದಲ್ಲಿ ನಷ್ಟ ಆವರಿಸಬಹುದು. ಕೆಲವು ಗೊಂದಲಗಳಿಂದ ಕುಟುಂಬಸ್ಥರ ಮೇಲೆ ಕೋಪ ವ್ಯಕ್ತ ಪಡಿಸುವುದು ಸರಿಯಲ್ಲ. ಹೊಸ ಮಿತ್ರರ ಪರಿಚಯ ಈ ದಿನ ಆಗಲಿದೆ. ಕಲಾತ್ಮಕ ಚಟುವಟಿಕೆಗಳಲ್ಲಿ ಪ್ರಗತಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೆಲಸ ಬದಲಾವಣೆ ಮಾಡುವ ಚಿಂತೆ ನಿಮ್ಮಲ್ಲಿ ಆವರಿಸುತ್ತದೆ. ಸಾಂಸಾರಿಕ ಜೀವನದಲ್ಲಿ ಸಂತೋಷಕರ ವಾತಾವರಣ ಕಾಣಬಹುದು. ಸಂತಾನ ಅಪೇಕ್ಷಿತ ಸುದ್ದಿಗಳು ಕೇಳುವಿರಿ. ಸುಖಾಸುಮ್ಮನೆ ನಿಮ್ಮನ್ನು ಕೆಲವರು ಕೆಣಕುವರು ಆದಷ್ಟು ಕದನ ಕಲಹಕ್ಕೆ ಇಳಿಯದಿರುವುದು ಸೂಕ್ತ. ದಾನ ಧಾರ್ಮಿಕ ಕಾರ್ಯಗಳಲ್ಲಿ ಮನಸ್ಸು ಮೂಡಲಿದೆ. ಸ್ಪರ್ಧೆಗಳಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ಹೊಸ ಕೆಲಸದ ಬಗ್ಗೆ ಗಮನಹರಿಸುವಿರಿ. ಮನೆಯ ಅಲಂಕಾರಕ್ಕೆ ಒತ್ತುನೀಡುವ ಕಾರ್ಯ ನಿಮ್ಮಿಂದ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮವಾದ ಸಾಧನೆ ಕಂಡುಬರುತ್ತದೆ. ಅವಿವಾಹಿತರಿಗೆ ಶುಭ ಕಾರ್ಯದ ಬಗ್ಗೆ ಸಕಾರಾತ್ಮಕ ಫಲಿತಾಂಶ ಕಂಡುಬರುತ್ತದೆ. ಮಿತ್ರರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವಿರಿ. ಗುರು ಹಿರಿಯರ ಮಾರ್ಗದರ್ಶನದಿಂದ ನವೀನ ಯೋಜನೆಯನ್ನು ಪಡೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ನಿರೀಕ್ಷಿತ ಗೆಲುವು ಲಭ್ಯವಾಗುತ್ತದೆ. ಕುಟುಂಬದ ಹಿರಿಯರಿಂದ ಹೊಸ ಜವಾಬ್ದಾರಿ ನಿಮಗೆ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗದಲ್ಲಿ ಸಮಸ್ಯೆಗಳು ಸೃಷ್ಟಿಯಾಗಬಹುದು. ಭಯಗ್ರಸ್ತ ವಾತಾವರಣ ಈ ದಿನ ಕಂಡುಬರುತ್ತದೆ. ದುಶ್ಚಟಗಳಿಂದ ಹೊರಬರಲು ಪ್ರಯತ್ನಿಸಿ. ಹೊಸ ಕೆಲಸ ಹುಡುಕುವ ಕಾರ್ಯ ನಿಮ್ಮಿಂದ ನಡೆಯುತ್ತದೆ. ನವೀನ ವ್ಯಾಪಾರಗಳಿಗೆ ಆಲೋಚನೆ ಮಾಡುವ ಸಾಧ್ಯತೆ ಇದೆ. ಕೆಲಸದ ನಿಮಿತ್ತ ಪ್ರಯಾಣ ಮಾಡುವಿರಿ. ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ಜಮೀನು ಖರೀದಿ ಪ್ರಕ್ರಿಯೆಗಳು ಸರಾಗವಾಗಿ ನಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸ ಕಳೆದುಕೊಂಡಿದ್ದಲ್ಲಿ ಈ ದಿನ ಅವಕಾಶ ಪ್ರಾಪ್ತಿಯಾಗಲಿದೆ. ಅಂದುಕೊಂಡ ಕಾರ್ಯಗಳಲ್ಲಿ ನಿಮ್ಮ ಇಷ್ಟದಂತೆ ಕಾರ್ಯಗತವಾಗುವುದು ನಿಶ್ಚಿತ. ಆತುರದ ನಿರ್ಣಯಗಳಿಂದ ಹೂಡಿಕೆ ಮಾಡಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಆದಷ್ಟು ನಿಪುಣರ ಸಹಕಾರ ಪಡೆಯಿರಿ. ಹಳೆಯ ಯೋಜನೆ ಅಥವಾ ಹೂಡಿಕೆ ಲಾಭ ತರುವಂತಹ ವ್ಯವಸ್ಥೆ ನಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಶೈಕ್ಷಣಿಕ ಅಭ್ಯಾಸದಲ್ಲಿ ಪ್ರಗತಿ ಕಾಣಬಹುದು. ಉನ್ನತ ಜ್ಞಾನ ಪ್ರಾಪ್ತಿಗಾಗಿ ಅವಕಾಶಗಳು ಲಭ್ಯವಾಗುತ್ತದೆ. ಆರ್ಥಿಕ ವ್ಯವಹಾರಗಳಲ್ಲಿ ಜಯ ಸಂಪಾದನೆ ಆಗುವುದು ನಿಶ್ಚಿತ. ಕೌಟುಂಬಿಕ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸುವ ವ್ಯವಸ್ಥೆ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದ ಬೇಡಿಕೆಗಳಿಗೆ ಸೂಕ್ತ ಮನ್ನಣೆ ನೀಡುವುದು ಒಳಿತು. ಸಂಗಾತಿಯನ್ನು ಅಲಕ್ಷ ಮಾಡುವುದು ಸರಿಯಲ್ಲ. ಹಿರಿಯರ ಸಲಹೆ ಪಡೆದು ಕೆಲಸದಲ್ಲಿ ಮುನ್ನಡೆಯಿರಿ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಕಂಡುಬರುತ್ತದೆ. ಮಕ್ಕಳ ಸಾಧನೆ ನಿಮಗೆ ಸಂತಸ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button