ಅನಾರೋಗ್ಯವೇ ನಿತ್ಯ ಹುನುಮಾನ್ ಚಾಲಿಸ್ ಪಠಿಸಿ & ರಾಶಿಫಲ ನೋಡಿ
ಬಗೆಹರಿಯದ ಆರೋಗ್ಯ ಸಮಸ್ಯೆ ನಿಮ್ಮಲ್ಲಿ ಕಾಡಬಹುದು, ಅಂದರೆ ಎಷ್ಟೇ ನೀವು ಔಷಧಿ ಉಪಚಾರಗಳನ್ನು ಮಾಡಿಕೊಂಡರು ಸಹ ಫಲಿತಾಂಶ ನಿರೀಕ್ಷಿತವಾಗಿ ಇರುವುದಿಲ್ಲ. ಇವುಗಳು ಜನ ದೃಷ್ಟಿ, ಗ್ರಹದೋಷ, ಶತ್ರುಬಾಧೆ ಇಂದಲೂ ಸಹ ಬರಬಹುದು. ಇದಕ್ಕಾಗಿ ನೀವು ಪ್ರತಿನಿತ್ಯ ಹನುಮಾನ್ ಚಾಲೀಸ್ ಮಂತ್ರವನ್ನು ಜಪಿಸಿ ಒಳಿತಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಕೆಲವು ಯೋಜನೆಗಳು ವಿಫಲವಾಗಬಹುದು, ಅದು ನಿಮ್ಮ ಸ್ವಯಂಕೃತ ತಪ್ಪಿನಿಂದ ಆಗುವ ಸಾಧ್ಯತೆ ಇದೆ ಆದಷ್ಟು ಎಚ್ಚರಿಕೆಯಿಂದ ಮಾರ್ಗವನ್ನು ಆಯ್ದುಕೊಳ್ಳಿ. ನಿಮ್ಮ ಕಷ್ಟಕರ ಪರಿಸ್ಥಿತಿಗೆ ಈ ದಿನ ಹಲವರು ಸಹಾಯ ಮಾಡುವರು ಆದರೆ ಕೆಲವರು ಸುಖಾಸುಮ್ಮನೆ ನಿಮ್ಮನ್ನು ದಾರಿತಪ್ಪಿಸಲಿದ್ದಾರೆ ಎಚ್ಚರ. ಆರ್ಥಿಕ ವಿಷಯಗಳಲ್ಲಿ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡುವ ಸಂಭವ ಬರಬಹುದು. ನಂಬಿಕೆದ್ರೋಹ ದಂತಹ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಈ ದಿನ ಕುಲದೇವತಾರಾಧನೆಗೆ ನೀವು ಹೆಚ್ಚಿನ ಮನಸ್ಸು ಮಾಡಲಿದ್ದೀರಿ. ಮಕ್ಕಳ ಕ್ರೀಡಾಸಕ್ತಿ ಹೆಚ್ಚಾಗಲಿದೆ. ಕುಟುಂಬದ ಜವಾಬ್ದಾರಿಯನ್ನು ಪೂರೈಸಲು ನಿರ್ಧಾರ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಕ್ರಿಯಾಶೀಲತೆಯ ದೃಷ್ಟಿಕೋನದಿಂದ ಇರುವ ಸ್ಥಿತಿಗತಿಯಲ್ಲಿ ಉತ್ತಮವಾದ ಕಾರ್ಯವನ್ನು ಮಾಡಲಿದ್ದೀರಿ. ಸಣ್ಣ ಉದ್ದಿಮೆಗಳಿಗೆ ಉತ್ತಮವಾದ ಅವಕಾಶಗಳು ಹಾಗೂ ಲಾಭದಾಯಕ ವ್ಯವಹಾರಗಳು ನಡೆಯುವ ಸಾಧ್ಯತೆ ಇದೆ. ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ನೀವು ಸಾಲ ಪಡೆದಿದ್ದೆ ಆದಲ್ಲಿ ಈ ದಿನ ಸಾಲಗಾರರಿಂದ ಹೆಚ್ಚಿನ ಒತ್ತಡ ಅನುಭವಿಸಬೇಕಾದ ಸಂದರ್ಭ ಬರಲಿದೆ. ಕುಟುಂಬದಲ್ಲಿ ಶಾಂತಿ ಹಾಗೂ ಸಂತೋಷಕರವಾದ ವಾತಾವರಣ ಕಂಡುಬರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿದಾಯಕ ಫಲಿತಾಂಶ ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೆಲವರ ಮೂದಲಿಕೆಯ ಮಾತುಗಳಿಂದ ಮನಸ್ಸಿಗೆ ಬೇಸರವಾಗಬಹುದು. ಜೀವನದ ಅಭಿವೃದ್ಧಿಗೆ ಪಣತೊಟ್ಟಿರುವ ನೀವು ಹಲವರು ಅನೇಕ ಅಭಿಪ್ರಾಯಗಳನ್ನು ನೀಡಬಹುದಾಗಿದೆ. ಮಾನಸಿಕ ಕ್ಲೇಶವನ್ನು ತೆಗೆದುಹಾಕಿ ಮುನ್ನಡೆಯಿರಿ. ವ್ಯವಹಾರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿದ್ದರೂ ಸಹ ಹಣಕಾಸಿನ ಅಡಚಣೆ ಆಗಬಹುದು. ಜಂಟಿ ವ್ಯವಹಾರಗಳು ನಿರೀಕ್ಷೆಯಂತೆ ನಡೆಯುವುದಿಲ್ಲ. ಆರೋಗ್ಯದ ಬಗ್ಗೆ ಗಮನಹರಿಸುವುದು ಒಳ್ಳೆಯದು. ಕುಟುಂಬದಲ್ಲಿ ಭುಗಿಲೆದ್ದಿರುವ ಸಮಸ್ಯೆಗಳಿಗೆ ಆದಷ್ಟು ಪರಿಹಾರ ಹುಡುಕುವುದು ಕಂಡುಬರಲಿದೆ. ಕೆಲಸದ ವಿಷಯವಾಗಿ ತಿರುಗಾಟ ಹೆಚ್ಚಾಗಲಿದೆ. ನಿಮ್ಮ ಕೆಲಸದ ವಿಸ್ತರಣೆ ಮಾಡುವುದರಿಂದ ಹಣಕಾಸಿನಲ್ಲಿ ಪ್ರಭುದ್ಧತೆ ಸಾಧಿಸಬಹುದಾಗಿದೆ ಎಂಬುದನ್ನು ನೆನಪಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಉದ್ಯೋಗದಲ್ಲಿ ಬಡ್ತಿ ಕಾಣಬಹುದಾಗಿದೆ. ಸಹವರ್ತಿಗಳು ನಿಮ್ಮ ಸಹಾಯಕ್ಕೆ ಈ ದಿನ ಬರಲಿದ್ದಾರೆ. ಹಳೆಯ ವಸ್ತುಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವಾಹನ ಖರೀದಿಯ ಬಗ್ಗೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದ್ದು ಚಿಂತೆ ಮಾಡುವ ಅಗತ್ಯವಿಲ್ಲ. ಆರ್ಥಿಕ ವ್ಯವಹಾರಗಳು ಉತ್ತಮ ಮಟ್ಟದಲ್ಲಿ ನಡೆಯುತ್ತದೆ. ಸಾಹಿತ್ಯದ ಅಭಿರುಚಿ ಇರುವವರಿಗೆ ಪ್ರಶಂಸೆ ಹೆಚ್ಚಾಗಲಿದೆ. ಸಂಗಾತಿಯೊಡನೆ ಪ್ರೇಮಮಯವಾದ ಸಮಯವನ್ನು ಕಳೆಯಲಿದ್ದೀರಿ. ಮಕ್ಕಳ ಶೈಕ್ಷಣಿಕ ವ್ಯವಸ್ಥೆಗೆ ನಿಮ್ಮ ಅಗತ್ಯ ನೆರವು ಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸ್ನೇಹ ಸಂಪಾದನೆಯಲ್ಲಿ ಈ ದಿನ ನೀವು ಮುಂದೆ ಇರುವಿರಿ. ನಿಮ್ಮ ಅನಾಸಕ್ತಿಯಿಂದ ಯೋಜನೆಗಳಲ್ಲಿ ನಷ್ಟತೆ ಆವರಿಸುತ್ತದೆ ಎಚ್ಚರವಿರಲಿ. ಹಿರಿಯರು ನಿಮಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಿದ್ದಾರೆ, ನೀವು ಬಂದಂತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ, ಯಾವುದೇ ಕಾರಣಕ್ಕೂ ತಾತ್ಸಾರ ಮಾಡದಿರುವುದು ಒಳ್ಳೆಯದು. ನಿಮ್ಮ ಮತ್ತು ಸಂಗಾತಿಯೊಡನೆ ಮನಸ್ಥಾಪ ಕಂಡುಬರಲಿದೆ. ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಜೀವನದ ಅಭಿವೃದ್ಧಿಗೆ ಇಬ್ಬರೂ ಪಾಲ್ಗೊಳ್ಳುವುದು ಸೂಕ್ತ. ಬಾಕಿ ವಸೂಲಿ ಕಾರ್ಯವನ್ನು ಯಶಸ್ವಿಯಾಗಿ ಮಾಡಲಿದ್ದೀರಿ. ಮನೆಯನ್ನು ಬದಲಾಯಿಸುವ ನಿಮ್ಮ ಚಿಂತನೆಗೆ ಸೂಕ್ತ ಸಮಯ ಅವಕಾಶ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕುಟುಂಬದ ಸ್ವಾಸ್ಥವನ್ನು ಕಾಪಾಡಿಕೊಳ್ಳಿ. ಹಿರಿಯರ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದು ಒಳ್ಳೆಯದು. ಮಕ್ಕಳ ನಡೆಯನ್ನು ಸೂಕ್ಷ್ಮವಾಗಿ ಗಮನಿಸಿ. ವ್ಯವಹಾರ ದೃಷ್ಟಿಯಿಂದ ಕಾರ್ಯಗಳಲ್ಲಿ ಪಾಲ್ಗೊಳ್ಳಿ, ಯಾವುದೇ ಕಾರಣಕ್ಕೂ ನೀವು ನೀವು ನಷ್ಟದ ವ್ಯವಹಾರಕ್ಕೆ ಆದ್ಯತೆ ನೀಡಬೇಡಿ. ಕೆಲವರು ನಿಮ್ಮನ್ನು ಪುಸಲಾಯಿಸಬಹುದು ಎಚ್ಚರದಿಂದಿರಿ. ದೈಹಿಕ ಆಯಾಸ ಹೆಚ್ಚಾಗಿ ಕಂಡುಬರುತ್ತದೆ. ಹಣಕಾಸಿನಲ್ಲಿ ಮಧ್ಯಮ ಸ್ಥಿತಿ ಗೋಚರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯವಹಾರ ನಿಮಿತ್ತ ಕಾರ್ಯದಲ್ಲಿ ಮತ್ತೊಬ್ಬರ ಮೇಲೆ ಅವಲಂಬಿತವಾಗುವುದು ಬೇಡ. ನಿಮ್ಮ ತಪ್ಪು ಕಲ್ಪನೆಗಳು ದೂರವಾಗುತ್ತದೆ. ವಿನೂತನ ಕಾರ್ಯ ಶೈಲಿಯಿಂದ ಮೆಚ್ಚುಗೆ ಹಾಗೂ ಹೊಸ ಉದ್ಯಮದಲ್ಲಿ ಆಸಕ್ತಿ ಬೆಳೆಯುತ್ತದೆ. ನಿಮ್ಮ ಕೆಲಸದಲ್ಲಿ ಪ್ರಶಂಸೆ ಎಷ್ಟೋ ಅಷ್ಟೇ ಟೀಕೆಗಳು ಯಾವುದನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ಪ್ರಯತ್ನ ಮುಂದುವರೆಯುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಪಾಲುದಾರರ ಕೆಲವು ವರ್ತನೆಗಳು ಸರಿ ಕಂಡು ಬರುವುದಿಲ್ಲ. ಉದ್ಯೋಗದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಅಪಾತ್ರರಿಗೆ ದಾನ ಮಾಡುವುದನ್ನು ಮೊದಲು ನಿಲ್ಲಿಸಬೇಕಾಗಿದೆ. ನಿಮ್ಮನ್ನು ದುರುಪಯೋಗಪಡಿಸಿಕೊಳ್ಳುವ ಮಂದಿ ಇರುವರು ಎಚ್ಚರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬದುಕಿನಲ್ಲಿ ಆದರ್ಶವನ್ನು ರೂಢಿಸಿಕೊಂಡು, ಹಿರಿಯರ ಮಾತುಗಳನ್ನು ಪಾಲಿಸಿ. ನಿಮ್ಮ ಮುಂದಿನ ಯೋಜನೆಗಳ ಪರಿಪಕ್ವತೆಗೆ ರಾಜ ಮಾರ್ಗ ಸಿಗಲಿದೆ. ಕುಟುಂಬದಲ್ಲಿ ಆರೋಗ್ಯ ಸಮಸ್ಯೆ ತಲೆದೋರಬಹುದು, ಅದರ ಬಗ್ಗೆ ಮುತುವರ್ಜಿ ವಹಿಸಿ. ನಿಮ್ಮ ಬುದ್ಧಿ ಮಾತುಗಳು ಕೇಳುವಷ್ಟು ವ್ಯವಧಾನ ಇಲ್ಲದಿರುವ ಜನಕ್ಕೆ ಸುಮ್ಮನಿರುವುದು ಒಳಿತು. ಹಣಕಾಸಿನ ಸ್ಥಿತಿಯಲ್ಲಿ ಬಾಕಿ ವಸೂಲಿಗಾಗಿ ಕೆಲವರ ಹಿಂದೆ ಬೀಳಬೇಕಾದ ಸಂದರ್ಭ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಾನಸಿಕ ಒತ್ತಡ ಹೆಚ್ಚಾಗಬಹುದು ಅನವಶ್ಯಕ ವಿಚಾರಗಳಲ್ಲಿ ಕಾಲಹರಣ ಮಾಡುವುದು ತಪ್ಪಾಗುತ್ತದೆ. ನಿಮ್ಮ ನಿಸ್ವಾರ್ಥ ಸೇವೆಯನ್ನು ಕೆಲವರು ಕಡೆಗಣಿಸಬಹುದು ಆದರೂ ಚಿಂತೆ ಮಾಡುವ ಅಗತ್ಯವಿಲ್ಲ ಮುಂದೆ ಶುಭವಾಗಲಿದೆ. ಉತ್ತಮ ಆಹಾರ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಣಕಾಸಿನ ವಿಚಾರವಾಗಿ ಮಧ್ಯಮಗತಿಯ ಸ್ಥಿತಿಗಳು ನಡೆಯಲಿದ್ದು ನೀವು ಋಣಾತ್ಮಕ ಆಲೋಚನೆಗಳನ್ನು ಬಿಡುವುದು ಒಳ್ಳೆಯದು. ಕುತೂಹಲಕಾರಿಯಾದ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ನಿಮ್ಮಲ್ಲಿರುವ ಆಲೋಚನೆಗೆ ಸೂಕ್ತ ಬೆಂಬಲ ಸಿಗದೇ ಪರಿತಪಿಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವೈಯಕ್ತಿಕ ಕೆಲಸಗಳು ಹೆಚ್ಚಾಗಲಿದೆ. ವಿವೇಚನೆಯಿಂದ ವರ್ತಿಸುವುದನ್ನು ರೂಡಿಸಿಕೊಳ್ಳಿ. ಕೆಲವು ಒತ್ತಡಗಳು ಅನವಶ್ಯಕವಾಗಿ ನೀವೇ ತರಿಸಿಕೊಳ್ಳಬಹುದು. ಆಗುವ ಕೆಲಸವನ್ನು ಮಾತ್ರ ಕೈ ಹಾಕುವುದು ಉತ್ತಮ. ಹೆಚ್ಚಿನ ಜವಾಬ್ದಾರಿ ಹೊರೆ ಈ ದಿನ ಉದ್ಯೋಗರಂಗದಲ್ಲಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಮಯದ ಅಭಾವದಿಂದ ಕೆಲಸವನ್ನು ಪೂರ್ಣಗೊಳಿಸಲು ವಿಫಲರಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಹಿನ್ನಡೆ ಆಗಲಿದೆ. ಕುಟುಂಬದವರ ಇಚ್ಛಾನುಸಾರ ನಡೆದುಕೊಳ್ಳಲು ಮುಂದಾಗಿ. ಪ್ರಯಾಣದ ಅವಕಾಶಗಳು ಬರಬಹುದು. ನಿಮ್ಮಲ್ಲಿನ ಕೌಶಲ್ಯವನ್ನು ಪ್ರಸ್ತುತಪಡಿಸಿ. ನಿಮ್ಮ ಕೆಲಸದ ವೈಖರಿಯನ್ನು ಮೇಲಾಧಿಕಾರಿಗಳ ಮುಂದೆ ಇಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262