ವಿನಯ ವಿಶೇಷ

ಸರ್ವ ಯಶಸ್ಸಿಗಾಗಿ ಸರ್ವ ಜಯದುರ್ಗಾ ಮಂತ್ರ ಜಪಿಸಿ

ಸರ್ವ ಕಾರ್ಯದಲ್ಲಿ ಯಶಸ್ಸು ಸಾಧಿಸಲು ಹಾಗೂ ವಿರೋಧಿಗಳಿಂದ ಜಯ ಪಡೆಯಲು ಜಯದುರ್ಗ ಮಂತ್ರವನ್ನು ಜಪಿಸಿ.
ಓಂ ದುರ್ಗ ದುರ್ಗೆ ರಕ್ಷಣಿ ಸ್ವಾಹ
ಈ ಮಂತ್ರವನ್ನು ಬ್ರಾಹ್ಮೀ ಮುಹೂರ್ತದಲ್ಲಿ ಪ್ರತಿನಿತ್ಯ ಐದು ಬಾರಿ ಅಥವಾ ಹನ್ನೊಂದು ಬಾರಿ ಮಡಿಯಲ್ಲಿ ಜಪಿಸತಕ್ಕದ್ದು ಇದರಿಂದ ಪ್ರತ್ಯಕ್ಷ ಹಾಗೂ ನಿಖರ ಫಲಿತಾಂಶ ಪಡೆಯಬಹುದಾಗಿದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕಾರ್ಯಗಳು ತೀವ್ರತರನಾದ ನಿರಾಶೆ ಸ್ಥಿತಿ ತಲುಪಬಹುದು. ನಿಮ್ಮಲ್ಲಿನ ಆತ್ಮಬಲ, ಕೆಲಸದ ಹುಮ್ಮಸ್ಸು ಯಾವತ್ತಿಗೂ ಮರೆಯಬೇಡಿ, ನಿಮ್ಮ ಇಷ್ಟಾರ್ಥಗಳ ಗೆಲುವಿಗೆ ಇವುಗಳು ಪ್ರಮುಖ ಪಾತ್ರ ವಹಿಸುತ್ತದೆ. ಆತ್ಮೀಯ ವ್ಯಕ್ತಿಗಳ ಜೊತೆಗೆ ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪ ಪಡಿಸುವಿರಿ ಇದರಿಂದ ಉತ್ತಮವಾದ ಸಲಹೆಗಳು ಕೇಳಬಹುದಾಗಿದೆ. ನಿಮ್ಮ ಕೆಲವು ಮಾತುಗಳು ವಿವಾದ ಸೃಷ್ಟಿಸಬಹುದಾಗಿದೆ ಆದಷ್ಟು ಎಚ್ಚರಿಕೆಯಿಂದ ಮಾತನಾಡುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕಾರ್ಯಕ್ಷಮತೆ ಕುಂದದೇ ಇರುವ ಹಾಗೆ ನೋಡಿಕೊಳ್ಳಿ. ಆರ್ಥಿಕ ವಿಚಾರವನ್ನು ಆದಷ್ಟು ಕೂಲಂಕುಶವಾಗಿ ಪರಿಶೀಲಿಸಿ ಮುಂದುವರೆಯುವುದು ಸೂಕ್ತ. ತಪ್ಪುಗಳು ಮರುಕಳಿಸದಂತೆ ಕಾರ್ಯೋನ್ಮುಖರಾಗುವುದು ಮುಖ್ಯ. ನಿಮ್ಮ ಆತುರದ ವರ್ತನೆ ಸರಿ ಕಾಣುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಬಾಲ್ಯ ಸ್ನೇಹಿತರು ದಿಡೀರನೆ ಭೇಟಿಯಾಗಬಹುದು. ಈ ದಿನ ಮನರಂಜನಾ ಚಟುವಟಿಕೆಗಳಲ್ಲಿ ಹೆಚ್ಚಿನ ಕಾಲ ಕಳೆಯುವ ಸಾಧ್ಯತೆ ಕಾಣಬಹುದು. ಮಕ್ಕಳ ಪ್ರಗತಿಗಾಗಿ ನೀವು ಸ್ವಲ್ಪ ಯೋಚಿಸುವುದು ಅವಶ್ಯವಿದೆ. ನಿರೀಕ್ಷಿಸಿರುವ ಆರ್ಥಿಕ ಮೂಲಗಳು ಕೈ ಸೇರಲಿವೆ. ಈ ದಿನ ದೊಡ್ಡಮಟ್ಟದ ವ್ಯವಹಾರವನ್ನು ಅನಾಯಾಸವಾಗಿ ಪಡೆದುಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮನಸ್ಸಿನಲ್ಲಿ ಹುಟ್ಟುವ ಚಿತ್ರ ವಿಚಿತ್ರ ಬಯಕೆಗಳನ್ನು ಆದಷ್ಟು ನಿಯಂತ್ರಣದಲ್ಲಿಡುವುದು ಸೂಕ್ತ. ಸಂಗಾತಿಯೊಂದಿಗೆ ಆದಷ್ಟು ಪ್ರೇಮ ಭರಿತವಾಗಿ ಮಾತನಾಡಿಸಲು ಪ್ರಯತ್ನಿಸಿ. ಕೇವಲ ಬರಿಯ ಮಾತುಗಳು ಜೀವನವನ್ನು ಯಶಸ್ವಿಗೊಳಿಸುವುದಿಲ್ಲ, ನೀವು ಪರಿಶ್ರಮವಿಟ್ಟು ಕಾರ್ಯ ಮಾಡಿದರೆ ಮಾತ್ರ ಯಶಸ್ಸು ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಬಗ್ಗೆ ನೀವೇ ಹೊಗಳಿಕೆಯಿಂದ ಹೇಳಿಕೊಳ್ಳುತ್ತಾ ತಿರುಗಾಡುವುದು ಅಷ್ಟು ಸಮಂಜಸವಲ್ಲ. ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಕ್ರಿಯಾಶೀಲತೆಯಿಂದ ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನವನ್ನು ತೆಗೆದುಹಾಕಿ ಮುನ್ನಡೆಯಿರಿ. ಸ್ವಂತ ಪರಿಶ್ರಮದಿಂದ ಹಲವು ಸಾಧನೆಗಳು ಆಗಲಿದೆ. ವಿಹಾರ ಅಥವಾ ಔತಣಕೂಟಕ್ಕೆ ಸಜ್ಜಾಗುವಿರಿ. ಉದ್ಯೋಗದಲ್ಲಿ ಈ ದಿನ ಕೆಲಸಗಳು ಬೇಗನೆ ಮಾಡಿ ಮುಗಿಸುತ್ತೀರಿ. ನಿಮಗೆ ಹೆಚ್ಚುವರಿ ಸಹಾಯ ನೀಡಲು ಜನ ಮುಂದೆ ಬರುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯವಹಾರಗಳು ಆದಷ್ಟು ಸಲೀಸಾಗಿ ನಡೆಯುವ ಸಾಧ್ಯತೆ ಕಂಡುಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಒಲವು ವ್ಯಕ್ತಪಡಿಸುವಿರಿ. ಈ ದಿನ ವಿಶೇಷವಾದ ಚರ್ಚೆಗಳು ವ್ಯವಹಾರದ ಸಂಬಂಧಪಟ್ಟಹಾಗೆ ನಡೆಯಲಿದ್ದು ಕೆಲವು ಅಂಶಗಳು ನಿಮ್ಮ ವಿರುದ್ಧವಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೆಚ್ಚಿನ ಶ್ರಮದ ಓಡಾಡುವಿಕೆ ಕಾಣಬಹುದಾಗಿದೆ. ಆರ್ಥಿಕ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕೈಗೊಡದಿರುವುದು ಬೇಸರ ತರಿಸುತ್ತದೆ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂಭವವಿದೆ. ಒತ್ತಡಭರಿತ ಜೀವನಶೈಲಿಯಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ಕೆಲಸದಲ್ಲಿ ಪ್ರಾರಂಭಿಕ ಉತ್ಸಾಹವನ್ನು ಅಂತ್ಯದವರೆಗೂ ಸಹ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯಿಂದ ಉತ್ತಮ ಆರೈಕೆ ಸಿಗಲಿದೆ. ಮಕ್ಕಳು ನಿಮ್ಮ ಕೆಲಸಕ್ಕೆ ಸಹಕಾರ ನೀಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಣ್ಣ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳುವ ನಿಮ್ಮ ಸ್ವಭಾವವನ್ನು ಆದಷ್ಟು ಸರಿಪಡಿಸಿಕೊಳ್ಳಿ. ನಿಮ್ಮ ವ್ಯವಹಾರಗಳಲ್ಲಿ ಹೆಚ್ಚಿನದಾಗಿ ಅಪಹಾಸ್ಯ, ಟೀಕೆ-ಟಿಪ್ಪಣಿಗಳು ಬರಬಹುದು ಇವುಗಳಿಂದ ವಿಚಲಿತರಾಗದೆ ನಿಮ್ಮ ಪ್ರಯತ್ನವನ್ನು ಮುಂದುವರಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಹವಾಸದೋಷ ಒಳ್ಳೆಯದಾಗಿರಲಿ ಇದು ನಿಮಗೆ ಒಳಿತನ್ನೇ ತರಬಹುದು. ಅನಗತ್ಯವಾಗಿ ಇಬ್ಬರ ಜಗಳದಲ್ಲಿ ಮಧ್ಯಸ್ಥಿಕೆಯ ವಹಿಸಿಕೊಳ್ಳಬಹುದು ಸರಿಯಲ್ಲ, ಇದು ನಿಮ್ಮ ವರ್ಚಸ್ಸಿಗೆ ಕುಂದು ತರಬಹುದು. ಆರ್ಥಿಕ ವ್ಯವಹಾರ ಮಧ್ಯಮ ಗತಿಯಲ್ಲಿ ನಡೆಯಲಿದೆ. ಬಂಧುಗಳಿಂದ ನಿಮಗೆ ಅಹಿತಕರವಾದ ಪ್ರಸ್ತಾಪಗಳು ಬರಬಹುದು. ಇಷ್ಟವಿಲ್ಲದ ಕಾರ್ಯವನ್ನು ಸಾರಾಸಗಟಾಗಿ ತಳ್ಳಿ ಹಾಕಿ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಈ ದಿನ ಪ್ರತಿಯೊಂದು ಕ್ಷೇತ್ರದಲ್ಲಿ ಗೆಲುವನ್ನು ಆಸ್ವಾದಿಸಲಿದ್ದೀರಿ. ಆದಷ್ಟು ಇದು ಇನ್ನೊಬ್ಬರನ್ನು ಹೊಟ್ಟೆಕಿಚ್ಚು ಅಥವಾ ಮತ್ಸರ ಬರೆದಿರುವ ಹಾಗೆ ನೋಡಿಕೊಳ್ಳಿ. ವಿದೇಶ ಪ್ರವಾಸದ ಚಿಂತನೆಗೆ ಮೂರ್ತಸ್ವರೂಪ ದೊರೆಯಲಿದೆ. ಮೇಲಾಧಿಕಾರಿಗಳಿಂದ ನಿಮಗೆ ಹೆಚ್ಚುವರಿ ಜವಾಬ್ದಾರಿ ಮತ್ತು ವಿಶೇಷ ಸೂಚನೆಗಳು ಕಾಣಬಹುದು. ಸ್ವಂತ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿದ್ದು ಸಕಾಲದಲ್ಲಿ ಕಾರ್ಯವನ್ನು ಮಾಡಲು ಪ್ರಯತ್ನಿಸಿ, ವಿಳಂಬ ಧೋರಣೆಯಿಂದ ತೊಂದರೆಯಲ್ಲಿ ಸಿಲುಕ ಬಹುದಾಗಿದೆ ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಸ್ನೇಹಿತರು ನಿಮ್ಮ ವಿಚಾರ ಗಳಿಂದ ಪ್ರಭಾವಿತರಾಗುತ್ತಾರೆ. ಸಂಗಾತಿಯ ನಡುವೆ ಆದಷ್ಟು ಪ್ರೇಮ ಮತ್ತು ಪ್ರೀತಿಯಿಂದ ವರ್ತಿಸುವುದು ಒಳ್ಳೆಯದು. ಶತ್ರು ವರ್ಗದಿಂದ ಉಪಟಳ ಹೆಚ್ಚಾಗಲಿದೆ ಆದಷ್ಟು ಸೂಕ್ಷ್ಮರೀತಿಯಿಂದ ವರ್ತಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆಗಳಲ್ಲಿ ಭಿನ್ನಾಭಿಪ್ರಾಯ ಬರಬಹುದು. ವ್ಯವಹಾರಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭ ತಂದು ಕೊಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ವಿರುದ್ಧ ಪ್ರಶ್ನೆಗಳು ಉದ್ಭವಿಸಲಿದೆ ಉತ್ತರ ನೀಡುವುದು ಒಳಿತು. ಆತ್ಮೀಯ ಗೆಳೆಯರು ನಿಮಗೆ ಸಹಕಾರವನ್ನು ನೀಡಲಿದ್ದಾರೆ. ಕುಟುಂಬದಲ್ಲಿ ಶುಭಸುದ್ದಿ ಹಾಗೂ ಸಂತೋಷದ ವಾತಾವರಣ ಕೂಡಿರುತ್ತದೆ. ಹಿರಿಯರು ನಿಮಗೆ ಮುಂದಿನ ಭವಿಷ್ಯಕ್ಕೆ ಏಳಿಗೆಗಾಗಿ ಸಹಕಾರ ನೀಡುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button