ಪ್ರಮುಖ ಸುದ್ದಿ

ಹೊಸಲಿಗೆ ಕುಂಕುಮ ಹರಿಶಿಣ ಹಚ್ಚಿ ಅನಾರೋಗ್ಯ ಓಡಿಸಿ & ರಾಶಿಫಲ ನೋಡಿ

ದಿನ ಮನೆಯ ಮುಖ್ಯದ್ವಾರವನ್ನು ಸ್ವಚ್ಛಗೊಳಿಸಿ ಹೊಸಲಿಗೆ ಅರಿಶಿನ ಮತ್ತು ಕುಂಕುಮವನ್ನು ಹಚ್ಚಬೇಕು ಇದರಿಂದ ಕೆಟ್ಟ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆ ಕುಟುಂಬದಲ್ಲಿ ಕಾಡುವುದಿಲ್ಲ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೌಟಂಬಿಕ ಅಶಾಂತಿಯನ್ನು ಆದಷ್ಟು ಸರಿಪಡಿಸಲು ಮುಂದಾಗಿ. ಹೆಚ್ಚಿನ ಸಿಟ್ಟು ಒಳ್ಳೆಯದಲ್ಲ. ವಿಚಾರಗಳನ್ನು ವಿಮರ್ಶಿಸಿ ಮುನ್ನಡೆಯಿರಿ. ಆತ್ಮೀಯರೊಡನೆ ಉತ್ತಮ ಒಡನಾಟ ಬೆಳೆಸಿಕೊಳ್ಳುವುದು ಸೂಕ್ತ. ಸಂಗಾತಿಯೊಡನೆ ಮೂಡುವ ಭಿನ್ನಾಭಿಪ್ರಾಯಗಳಿಗೆ ನಿಮ್ಮಿಂದ ಸಮರ್ಪಕವಾದ ಮಾತುಗಳನ್ನಾಡಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ನಿರ್ವಹಣೆ ಹಾಗೂ ಯಶಸ್ವಿದಾಯಕ ದಿನವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪ್ರತಿಭೆಗೆ ಮುಕ್ತ ಅವಕಾಶ ದೊರೆಯಲಿದೆ. ಬೆಳವಣಿಗೆಗಳನ್ನು ಕಂಡು ಹೊಟ್ಟೆಕಿಚ್ಚು ಪಡುವ ಮಂದಿ ಬಹಳಷ್ಟು ಇರುವರು ಅವರಿಂದ ಸಮಸ್ಯೆ ಬರಬಹುದು ಎಚ್ಚರವಿರಲಿ. ಇನ್ನೊಬ್ಬರನ್ನು ಮೆಚ್ಚಿಸಲು ವೆಚ್ಚ ಮಾಡುವ ಸ್ವಭಾವ ತೆಗೆದುಹಾಕಿ. ಅನಗತ್ಯ ವಸ್ತುಗಳ ಖರೀದಿಯಿಂದ ನಿಮ್ಮ ಜೇಬು ಖಾಲಿಯಾಗುತ್ತದೆ. ದೊಡ್ಡಮಟ್ಟದ ಯೋಜನೆಗಳಿಗೆ ಬಂಡವಾಳ ಅತ್ಯವಶ್ಯಕ ಅದನ್ನು ಈಗಿನಿಂದಲೇ ಕ್ರೋಡೀಕರಿಸಲು ಪ್ರಯತ್ನಿಸಿ. ಆಕಸ್ಮಿಕ ಧನ ಲಾಭಗಳು ಗೋಚರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಭೂ ಸಂಬಂಧಿತ ವ್ಯವಹಾರಗಳು ಉತ್ತಮವಾಗಿರುತ್ತದೆ. ಕ್ರಯವಿಕ್ರಯ ಗಳಲ್ಲಿ ಲಾಭ ಕಂಡುಬರುತ್ತದೆ. ಮಧ್ಯವರ್ತಿಗಳಿಗೆ ಹೆಚ್ಚಿನ ಲಾಭ ನಿರೀಕ್ಷಿಸಬಹುದಾಗಿದೆ. ಉತ್ತಮ ವ್ಯಕ್ತಿಗಳಿಂದ ನಿಮಗೆ ಸಹಕಾರ ಮತ್ತು ಯೋಜನೆಯ ವಿಸ್ತೀರ್ಣದಲ್ಲಿ ದಾರಿ ಸಿಗುತ್ತದೆ. ಕೆಲಸಗಳಲ್ಲಿ ನಿಮ್ಮ ವಿಳಂಬ ಧೋರಣೆ ಸರಿಯಲ್ಲ. ಕಳೆದುಹೋಗಿರುವ ಹಳೆಯ ವಸ್ತುಗಳು ಸಿಗುವ ಭಾಗ್ಯ. ಉದ್ಯೋಗದಲ್ಲಿ ಹೇರಳ ಅವಕಾಶಗಳು ಲಭಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಯೋಜಿತ ವಲಯಗಳಿಂದ ನಿರೀಕ್ಷಿತ ಮಟ್ಟದಲ್ಲಿ ಹಣ ಸಂದಾಯವಾಗುತ್ತದೆ. ಲೇವಾದೇವಿ ಆದಷ್ಟು ತಡೆಹಿಡಿಯಿರಿ. ಕುಟುಂಬಕ್ಕಾಗಿ ಹೆಚ್ಚಿನ ಹಣಕಾಸು ಖರ್ಚಾಗಲಿದೆ. ನಿಮ್ಮ ಕೆಲವು ನಿರ್ಧಾರಗಳನ್ನು ವಿರೋಧಿಸಲೀದ್ದಾರೆ. ಯೋಜನೆಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆಕಸ್ಮಿಕವಾದ ಧನಲಾಭಗಳು ಗೋಚರವಾಗಲಿದೆ. ಕೆಲವು ವಿಭಿನ್ನ ರೀತಿಯ ಪ್ರಕ್ರಿಯೆಗಳು ಕಂಡುಬರಲಿದೆ. ಜ್ಞಾನದ ವಿಸ್ತರಣೆಗೆ ಅವಕಾಶ ಸಿಗಲಿದೆ. ಕಳೆದುಕೊಂಡಿರುವ ವಸ್ತುಗಳು ಸಿಗಬಹುದು. ಸಾಲದ ವ್ಯವಹಾರವನ್ನು ಆದಷ್ಟು ತಡೆಗಟ್ಟಿ. ಕೌಟುಂಬಿಕ ಭಿನ್ನಾಭಿಪ್ರಾಯವನ್ನು ಸರಿಪಡಿಸಲು ಪ್ರಯತ್ನಿಸಿ. ನೀವು ಹೇಳಿದ ಮಾತುಗಳನ್ನು ನಂಬುವುದು ತಪ್ಪಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲವು ಮಾತುಗಳು ಅನವಶ್ಯಕ ಸಮಸ್ಯೆಯನ್ನು ಸೃಷ್ಟಿಸುತ್ತದೆ. ಮಾತುಕೊಟ್ಟು ಅದರಲ್ಲಿ ಸಿಲುಕುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಿ. ಕೆಲಸದಲ್ಲಿ ನಿಮ್ಮ ಶ್ರದ್ಧೆ ಪ್ರಾಮಾಣಿಕತೆ ತುಂಬ ಉತ್ತಮವಾಗಿದ್ದು ಎಷ್ಟೇ ಕಷ್ಟದ ಕೆಲಸವನ್ನು ಸಹ ಮಾಡುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆಪ್ತ ವಲಯಗಳಿಂದ ವಿರೋಧದ ಭಾವನೆ ಸುಳಿಯುತ್ತದೆ. ಕೆಲಸದ ಮೇಲೆ ಇನ್ನೊಬ್ಬರ ಸಹಾಯವನ್ನು ನಿರೀಕ್ಷಿಸದೆ ನೀವೇ ಕಾರ್ಯಪ್ರವೃತ್ತರಾಗುವುದು ಒಳಿತು. ಮನೆಯ ಕೆಲಸಗಳಿಗೆ ನಿಮ್ಮ ಸಹಾಯ ಕಂಡುಬರುತ್ತದೆ,ಇದು ನಮ್ಮ ಸಂಗಾತಿಗೆ ಹೆಚ್ಚು ಮೆಚ್ಚುಗೆ ತರಿಸುತ್ತದೆ. ಈದಿನ ಪ್ರಣಯದಲ್ಲಿ ಆಸಕ್ತಿ ಹೆಚ್ಚಾಗಿ ಕಂಡುಬರುವುದು. ಮಕ್ಕಳ ವಿಷಯದಲ್ಲಿ ಅವರ ಮುಂದಿನ ಭವಿಷ್ಯಕ್ಕೆ ನೀವು ಕೆಲವು ಯೋಗ್ಯ ಮಾರ್ಗಗಳನ್ನು ಹುಡುಕುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಖರವಾದ ಲೆಕ್ಕಾಚಾರದಿಂದ ಕೆಲಸವನ್ನು ಸಕಾರಾತ್ಮಕವಾಗಿ ಮಾಡುವಿರಿ. ಬೃಹತ್ ಪ್ರಮಾಣದ ಯೋಜನೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸಹಕಾರ ಬಂಧು-ಮಿತ್ರರಿಂದ ದೊರೆಯಲಿದೆ. ಕುಟುಂಬದ ವೈಯಕ್ತಿಕ ಸಮಸ್ಯೆಗಳನ್ನು ನೀವು ನಿಮ್ಮ ಮುತುವರ್ಜಿಯಿಂದ ಪರಿಹಾರ ಮಾಡುವಿರಿ. ಮಾನಸಿಕ ನೆಮ್ಮದಿ ಪಡೆಯಲು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆತುರದ ವರ್ತನೆ ಈ ದಿನ ಕಂಡುಬರುತ್ತದೆ, ಆದಷ್ಟು ಸಮಾಧಾನದಿಂದ ಯೋಚನೆ ಮಾಡುವುದು ಒಳ್ಳೆಯದು. ಹಲವು ವ್ಯಕ್ತಿಗಳನ್ನು ಭೇಟಿ ಮಾಡಿ ನಿಮ್ಮ ನಿಗದಿತ ಯೋಜನೆಗಳಿಗೆ ಬೆಂಬಲ ಪಡೆಯುವ ಸಾಹಸ ಮಾಡುವಿರಿ. ನಿಮ್ಮ ಕೋಪಿಷ್ಟ ವರ್ತನೆಯನ್ನು ಸರಿಪಡಿಸಿಕೊಳ್ಳುವುದು ಮುಖ್ಯ. ವಿನಾಕಾರಣ ಜನಗಳ ವಿರುದ್ಧ ಕಟ್ಟಿಕೊಳ್ಳುವುದು ಬೇಡ. ಸಾಮಾಜಿಕ ಕ್ಷೇತ್ರದಲ್ಲಿ ಗೆಲುವಿನ ದಾರಿ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಗುರಿಯು ತಲುಪುವ ವಿಶ್ವಾಸ ನಿಮ್ಮಲ್ಲಿ ಇರುತ್ತದೆ, ಇನ್ನೇನು ಹತ್ತಿರದಲ್ಲಿದೆ ಎಂಬ ಭಾವನೆ ಆವರಿಸಬಹುದು, ನೀವು ವಿಶ್ರಮಿಸಿದ ಪ್ರಾಮಾಣಿಕತನದಿಂದ ಕೆಲಸವನ್ನು ಮಾಡುವುದರಿಂದ ಯಶಸ್ಸು ದೊರೆಯುವುದು ನಿಶ್ಚಿತ. ಹಿರಿಯರ ಮಾತುಗಳನ್ನು ಕೇಳುವ ವ್ಯವಧಾನ ತೋರಿಸಿ. ಆರ್ಥಿಕ ಬಿಕ್ಕಟ್ಟು ಸರಿ ಹೊಂದಲಿದೆ. ನಿರೀಕ್ಷಿತ ಆದಾಯ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಎಲ್ಲಾ ಕೆಲಸವನ್ನು ಈ ದಿನ ಬೇಗನೆ ಮಾಡಲು ಕಾರ್ಯಪ್ರವೃತ್ತರಾಗುವಿರಿ. ನಿಮ್ಮಲ್ಲಿ ಮೂಡುವ ಮಾನಸಿಕ ಖಿನ್ನತೆಯನ್ನು ಸರಿಪಡಿಸಿಕೊಳ್ಳಿ. ಕೆಲಸದಲ್ಲಿ ಪೂರ್ವತಯಾರಿ ಅಗತ್ಯವಾಗಿದೆ. ನಿಮ್ಮ ದಾರಿಯಲ್ಲಿ ಕೆಲವೊಂದು ಅಡೆತಡೆಗಳು ಬಂದರೂ ಸಹ ಕುಲದೇವತಾ ಆರಾಧನೆಯಿಂದ ಸಂಕಷ್ಟಗಳನ್ನು ಗೆಲ್ಲುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿರೀಕ್ಷಿತ ಕಾರ್ಯಗಳಲ್ಲಿ ಜಯ ಕಂಡುಬರುತ್ತದೆ. ಈ ದಿನ ಹೆಚ್ಚುವರಿ ಕೆಲಸದಿಂದ ಲಾಭ ಸಿಗಲಿದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಜಯ ಕಂಡುಬರುತ್ತದೆ. ಹಳೆಯ ವ್ಯಾಜ್ಯಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯುವುದು ನಿಶ್ಚಿತ. ಸಂಗಾತಿಯೊಡನೆ ಪ್ರವಾಸದ ಚಿಂತನೆ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button