ವಿನಯ ವಿಶೇಷ

ಕ್ರೂರ ದೃಷ್ಟಿ ನಿವಾರಣೆಗೆ ನಿಂಬೆ ಹಣ್ಣಿನಿಂದ ಹೀಗೆ ಮಾಡಿ

ದಂಪತಿಗಳ ನಡುವೆ ಸುಖಾಸುಮ್ಮನೆ ಕದನಗಳು ಜರುಗುತ್ತಿದ್ದರೆ ಅದು ಕೆಲವರ ಕ್ರೂರ ದೃಷ್ಟಿ ಇರಬಹುದು ಅಥವಾ ಪ್ರಯೋಗ ದೋಷಗಳು ಸಹ ಇರಬಹುದು. ಇದಕ್ಕೆ ಪರಿಹಾರ ರೂಪವಾಗಿ ತಾವು ನಿಮ್ಮ ಮನೆಯ ಮುಖ್ಯದ್ವಾರಕ್ಕೆ 21 ದಿವಸಗಳ ಕಾಲ ಪ್ರತಿನಿತ್ಯ ನಿಂಬೆಹಣ್ಣಿನಿಂದ ದೃಷ್ಟಿ ತೆಗೆದು ಎಡಗಾಲಿನಲ್ಲಿ ತುಳಿಯಿರಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ. ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸದಲ್ಲಿ ಇನ್ನೊಬ್ಬರನ್ನು ಅವಲಂಬಿಸಿ ಕೂರುವುದು ಒಳ್ಳೆಯದಲ್ಲ. ನಿಮ್ಮ ಜವಾಬ್ದಾರಿಯಿಂದ ತೆಗೆದುಕೊಂಡಿರುವ ಕೆಲಸವನ್ನು ಪೂರ್ಣ ಮಾಡುವುದು ಒಳಿತು. ಸ್ವಂತ ನಿರ್ಧಾರಗಳು ನಿಮ್ಮ ಜೀವನದ ದಿಕ್ಕನ್ನು ಬದಲಿಸಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮೋಸದ ಹೂಡಿಕೆಗಳಿಂದ ಆದಷ್ಟು ಎಚ್ಚರಿಕೆಯಿರಲಿ. ಆಹಾರದ ವಿಷಯದಲ್ಲಿ ಜಾಗ್ರತೆ ಆವಶ್ಯಕ, ಉದರ ಬೇನೆ ಬರುವಂತಹ ಸಾಧ್ಯತೆ ಇದೆ. ನಿಮ್ಮಲ್ಲಿ ಇರುವ ನಿರಾಸಕ್ತಿಯನ್ನು ತೊಲಗಿಸಲು ಪ್ರಯತ್ನಿಸಿ. ವಿರೋಧಿ ವರ್ಗದಿಂದ ನಿಮ್ಮ ವಿರುದ್ಧ ಕೆಲಸದಲ್ಲಿ ಕುತಂತ್ರ ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕಟು ಧೋರಣೆಯನ್ನು ತೆಗೆದಿಟ್ಟು ಸ್ನೇಹಪರ ಹಸ್ತವನ್ನು ಚಾಚುವುದು ಒಳ್ಳೆಯದು. ಯೋಜನೆಗಳನ್ನು ಆದಷ್ಟು ಸಮಗ್ರವಾಗಿ ಅಧ್ಯಯನ ಮಾಡಿ ನಂತರ ಕಾರ್ಯಗತವಾಗುವುದು ಒಳಿತು. ನಿಮ್ಮ ಕೆಲಸಗಳಲ್ಲಿ ಮೇಲಾಧಿಕಾರಿಗಳ ಹಸ್ತಕ್ಷೇಪ ಹೆಚ್ಚಾಗುತ್ತದೆ. ಆದಷ್ಟು ಈ ದಿನ ತಾಳ್ಮೆ ಕಾಪಾಡಿಕೊಳ್ಳಿ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು. ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಂಡುಬರುತ್ತದೆ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ಈ ದಿನ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡುವಿರಿ. ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು ಆದರೆ ಅದು ಮುಂದಿನ ದಿನಗಳಲ್ಲಿ ಲಾಭಾಂಶ ನೀಡಲಿದೆ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ನಿಮ್ಮ ಶ್ರಮ ಉತ್ತಮವಾಗಿ ಮೂಡಿ ಬರುತ್ತದೆ, ಇದು ಎಲ್ಲರಿಂದಲೂ ಪ್ರಶಂಸೆ ತರಿಸುತ್ತದೆ. ಆಧ್ಯಾತ್ಮದತ್ತ ನಿಮ್ಮ ಸವಾರಿ ನಡೆಯಬಹುದು. ಪತ್ನಿಯ ಸೌಂದರ್ಯಕ್ಕೆ ಮಾರುಹೋಗುವಿರಿ, ಅವರ ಮಾತುಗಳು ನಿಮಗೆ ಮುದ ನೀಡಲಿದೆ, ಅವರ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಬಹುದು. ಕೇವಲ ಬರಿಯ ಮಾತುಗಳು ಜೀವನವನ್ನು ಯಶಸ್ವಿಗೊಳಿಸುವುದಿಲ್ಲ, ನೀವು ಪರಿಶ್ರಮವಿಟ್ಟು ಕಾರ್ಯ ಮಾಡಿದರೆ ಮಾತ್ರ ಯಶಸ್ಸು ದೊರೆಯಲಿದೆ. ನಿಮ್ಮ ಬಗ್ಗೆ ನೀವೇ ಹೊಗಳಿಕೆಯಿಂದ ಹೇಳಿಕೊಳ್ಳುತ್ತಾ ತಿರುಗಾಡುವುದು ಅಷ್ಟು ಸಮಂಜಸವಲ್ಲ. ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಕ್ರಿಯಾಶೀಲತೆಯಿಂದ ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನವನ್ನು ತೆಗೆದುಹಾಕಿ ಮುನ್ನಡೆಯಿರಿ. ಸ್ವಂತ ಪರಿಶ್ರಮದಿಂದ ಹಲವು ಸಾಧನೆಗಳು ಆಗಲಿದೆ. ವಿಹಾರ ಅಥವಾ ಔತಣಕೂಟಕ್ಕೆ ಸಜ್ಜಾಗುವಿರಿ. ಉದ್ಯೋಗದಲ್ಲಿ ಈ ದಿನ ಕೆಲಸಗಳು ಬೇಗನೆ ಮಾಡಿ ಮುಗಿಸುತ್ತೀರಿ. ನಿಮಗೆ ಹೆಚ್ಚುವರಿ ಸಹಾಯ ನೀಡಲು ಜನ ಮುಂದೆ ಬರುವರು. ವ್ಯವಹಾರಗಳು ಆದಷ್ಟು ಸಲೀಸಾಗಿ ನಡೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button