ವಿನಯ ವಿಶೇಷ

ಹಣಕಾಸಿನ ಸ್ಥಿತಿ ಹದಗೆಟ್ಟಿದೆಯೇ.? ಸರಳ‌ ಪರಿಹಾರಕ್ಕಾಗಿ ರಾಶಿಫಲ ನೋಡಿ

ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿರಬಹುದು, ಸಾಲದ ಸುಳಿಯಲ್ಲಿ ನೀವು ಸಿಲುಕಿರಬಹುದು. ಹೀಗೆ ಹಣಕಾಸಿನ ವಿಷಯದಲ್ಲಿ ತಾವು ನಷ್ಟ ಹೊಂದುತ್ತಿದ್ದರೆ ಮತ್ತೆ ನಿಮ್ಮ ಸ್ಥಿತಿಗತಿಗಳು ಸರಿಪಡಿಸಿಕೊಳ್ಳಲು ಈ ಸರಳ ಪರಿಹಾರ ಉಪಯುಕ್ತವಾಗಿದೆ. ಮನೆಯ ನೈರುತ್ಯ(ಕುಬೇರ) ಮೂಲೆಯಲ್ಲಿ ಗುಂಡಗಿರುವ ಅಡಿಕೆಯನ್ನು ಇಡಿ. ಇದನ್ನು ಪ್ರತಿನಿತ್ಯ ಅರಿಶಿಣ ಕುಂಕುಮದಿಂದ ಪೂಜಿಸಿ ಇದು ಲಕ್ಷ್ಮಿ ಪ್ರಾಪ್ತಿಗೆ ಉತ್ತಮ ಅವಕಾಶಗಳನ್ನು ಒದಗಿಸುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಆರ್ಥಿಕ ವಿಷಯವಾಗಿ ನಿಮ್ಮನ್ನು ಪುಸಲಾಯಿಸಿ ಮೋಸ ಮಾಡಬಹುದು ಎಚ್ಚರವಾಗಿರಿ. ಜಲ ಸಂಬಂಧಿತ ಕ್ರೀಡೆಗಳಲ್ಲಿ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ಗೋಷ್ಠಿಗಳಲ್ಲಿ ನಿಮ್ಮ ಮಾತುಗಳು ಅತ್ಯಂತ ಪ್ರಕರವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕಾರ್ಯಗಳಲ್ಲಿ ಯಶಸ್ವಿಗೊಳಿಸಲು ಪ್ರಯತ್ನಶೀಲತೆಯ ಗುಣ ಅತ್ಯವಶ್ಯಕವಾಗಿದೆ. ಕೆಲವು ನಿಲುವುಗಳಿಂದ ಜೀವನದ ಸ್ಪಷ್ಟವಾದ ದಾರಿಯನ್ನು ಹುಡುಕಲು ಸಮರ್ಥರಾಗುವಿರಿ. ಆತ್ಮೀಯರು ನಿಮ್ಮ ಭಾವನೆಗೆ ಧಕ್ಕೆ ಬರುವ ಹಾಗೆ ನಡೆದುಕೊಳ್ಳಬಹುದು. ನೀವು ಈ ದಿನ ಏಕಾಂಗಿತನ ಅನುಭವಿಸಲು ಬಯಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಜನಗಳಿಗೆ ತೋರಿಸುವುದು ಅಗತ್ಯವಾಗಿದೆ, ಇದರಿಂದ ಅವಕಾಶಗಳು ಹೆಚ್ಚಾಗುವುದು ಖಂಡಿತ. ಹೆಚ್ಚುವರಿ ಕೆಲಸಗಳಿಂದ ಆಯಾಸ ಹೆಚ್ಚಾಗಬಹುದು. ಹಣಕಾಸಿನ ವಿಷಯವಾಗಿ ದುಂದುವೆಚ್ಚ ಹೆಚ್ಚಾಗಲಿದೆ. ಅನುಪಯುಕ್ತ ವಸ್ತುಗಳ ಖರೀದಿಗೆ ಮುಂದಾಗುವುದು ತಪ್ಪಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನೀವು ಈ ದಿನ ಕೆಲವು ಬೇಡಿಕೆಗಳನ್ನು ಕೆಲಸದಲ್ಲಿ ಅಥವಾ ಕುಟುಂಬದಲ್ಲಿ ಇಡಬಹುದು, ನಿಮ್ಮ ಬೇಡಿಕೆಗಳಿಗೆ ಮಾನ್ಯತೆ ಸಿಗದಿರುವ ಸಾಧ್ಯತೆ ಇದೆ. ನಿಮ್ಮ ಕಾರ್ಯಗಳನ್ನು ವಿಶಾಲ ದೃಷ್ಟಿಕೋನದಲ್ಲಿ ಬೆಳೆಸುವುದಕ್ಕೆ ಪ್ರಯತ್ನಿಸಿ. ಕೆಲಸದ ಜೊತೆಗೆ ಉಪಕಸುಬು ಮರೆಯದಿರಿ. ಮನಸ್ಸಿನಲ್ಲಿರುವ ವಿಶಿಷ್ಟ ಯೋಜನೆಗೆ ಹತ್ತಿರದಲ್ಲಿ ಕಾಲ ಕೂಡಿ ಬರುವ ಸನ್ನಿವೇಶವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ಅಸಮತೋಲನ ಕಾಣಬಹುದು. ನಿಮ್ಮ ಕೆಲವು ಸಮಸ್ಯೆಗಳಿಗೆ ಮಿತ್ರರು ಸಹಾಯ ಮಾಡುವ ಸಾಧ್ಯತೆ ಇದೆ. ಮಾನಸಿಕ ಖಿನ್ನತೆಗೆ ಒಳಗಾಗಬಹುದು ಆದಷ್ಟು ಕೆಲಸದ ವಿಷಯವಾಗಿ ಪಾಲ್ಗೊಳ್ಳುವುದು ಉತ್ತಮ. ನಿಮ್ಮ ವಿರುದ್ಧ ಆತ್ಮೀಯ ವ್ಯಕ್ತಿಗಳು ಮಾತನಾಡಬಹುದು ಅವನ್ನೆಲ್ಲ ಅಲಕ್ಷಿಸಿ ಮುಂದೆ ಸಾಗಿ. ಉದ್ಯೋಗ ಸ್ಥಳದಲ್ಲಿನ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಲು ಪ್ರಯತ್ನಿಸಿ. ಇಂದು ಗೃಹ ಚಟುವಟಿಕೆ ಕಾರ್ಯಗಳನ್ನು ಮಾಡಲು ಮನಸ್ಸು ಮೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಾಂಸಾರಿಕ ಜೀವನದಲ್ಲಿ ಕಲಹ ಕದನವನ್ನು ತೆಗೆದುಹಾಕಿ ಪ್ರೀತಿ ಬಾಂಧವ್ಯವನ್ನು ಬೆಳೆಸಿರಿ. ಹಿರಿಯರ ಹಾಗೂ ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುತ್ತದೆ, ಇದು ನಿಮಗೆ ಹೆಚ್ಚಿನ ಒತ್ತಡ ತಂದೊಡ್ಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಉಳಿತಾಯ ಮಾಡದೆ ಸಮಸ್ಯೆಯಲ್ಲಿ ಸಿಲುಕಬಹುದು. ಹಿರಿಯರು ತಮ್ಮ ಇಚ್ಛಾನುಸಾರ ನಿಮಗೆ ಬಳುವಳಿ ರೂಪದಲ್ಲಿ ನಿಮ್ಮ ಭವಿಷ್ಯಕ್ಕೆ ಪೂರಕವಾಗುವ ವಾತಾವರಣ ನಿರ್ಮಿಸಿ ಕೊಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button