ಸಾಲ ತೆಗೆದುಕೊಂಡು ತೀರಿಸಲಾಗದೇ ಸಂಕಷ್ಟದಲ್ಲಿದ್ದೀರಾ.? ಪರಿಹಾರಕ್ಕಾಗಿ ಹೀಗೆ ಮಾಡಿ
ಸಾಲ ಪಡೆದುಕೊಂಡು ಅದನ್ನು ತೀರಿಸಲಾಗದೆ ನೀವು ಬಹಳಷ್ಟು ಸಂಕಷ್ಟ ಪಡುತ್ತಿರಬಹುದು ಈ ಸಂದರ್ಭದಲ್ಲಿ ಸಾಲ ಕೊಟ್ಟಿರುವವರು ಸುಮ್ಮನಿರುತ್ತಾರೆಯೇ? ಅವರು ನಿಮ್ಮನ್ನು ಕಾಡಬಹುದು ಅಥವಾ ಅವಮಾನ ಮಾಡುವಂತಹ ಪ್ರಮೇಯ ಬರುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ನೀವು ತಲೆತಪ್ಪಿಸಿಕೊಂಡು ಓಡಾಡಬಹುದು ಈ ಪರಿಹಾರ ತಂತ್ರವನ್ನು ಅನುಸರಿಸಿದರೆ ಸಾಲ ಕೊಟ್ಟಿರುವ ಜನ ಒಂದಷ್ಟು ದಿನ ತಟಸ್ಥವಾಗಿ ಇರುವರು ಇದರ ನಡುವೆ ತಮ್ಮ ಆದಾಯ ವೃದ್ಧಿಸಿಕೊಳ್ಳಬಹುದಾದ ಸಾಧ್ಯತೆ ಇರುತ್ತದೆ.
ಯಾರಿಂದ ಉಪಟಳ ಹೆಚ್ಚಾಗುತ್ತದೆ ಅವರ ಹೆಸರನ್ನು ಪಂಚಲೋಹದ ತಗಡಿನಲ್ಲಿ “ಶ್ರೀಂ ಕ್ಲಿಂ ಹೆಸರು ಫಟ್ ಸ್ವಾಹಾ” (ಹೆಸರು ಎಂಬ ಜಾಗದಲ್ಲಿ ಸಾಲ ನೀಡಿರುವವರ ಹೆಸರನ್ನು ಬರೆಯಿರಿ) ಬರೆದು ಬೇವಿನ ಮರಕ್ಕೆ ಕೆಂಪು ದಾರದಲ್ಲಿ ಕಟ್ಟಿ ಇದರಿಂದ ನಿಮ್ಮ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆಯುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವೈಯಕ್ತಿಕ ಸಮಸ್ಯೆಗಳ ಸರಮಾಲೆಗಳನ್ನು ಅನುಭವಿಸುವಿರಿ. ಸುಖಾಸುಮ್ಮನೆ ಮಾನಸಿಕ ಖಿನ್ನತೆ ತರಿಸಿಕೊಳ್ಳುವುದು ಬೇಡ, ಧೃಡ ನಿರ್ಣಯಗಳನ್ನು ತೆಗೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ಸದ್ಯದ ಪರಿಸ್ಥಿತಿಯಲ್ಲಿ ನವೀನ ಯೋಜನೆಗಳು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗ್ರತೆಯಿಂದ ಮಾಡಿ. ಸಂಗಾತಿಯ ನೆರವು ಅವಶ್ಯಕವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ ಮುನ್ನಡೆಯಿರಿ. ಕುಟುಂಬದ ಜಂಜಾಟಗಳಿಂದ ಒತ್ತಡಗಳು ಹೆಚ್ಚಾಗಬಹುದು. ಈ ದಿನ ಕ್ರಿಯಾಶೀಲತೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ಚೈತನ್ಯ ಬೆಳೆಸಿಕೊಳ್ಳಿ. ಮಕ್ಕಳಿಂದ ಕೆಲವು ಸಮಸ್ಯೆಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಮುಂದುವರಿಯುವ ಸಾಧ್ಯತೆ ಕಾಣಬಹುದು. ಶೈಕ್ಷಣಿಕ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಡೆಯುವ ದಾರಿಗಳಲ್ಲಿ ಎಡವುದು ಸಹಜ ಗುರಿ ತಲುಪುವ ತನಕ ವಿಶ್ರಮಿಸ ಬೇಡಿ. ಹೂಡಿಕೆಗಳಲ್ಲಿ ನಿಪುಣರ ಸಹಾಯ ಪಡೆಯಿರಿ. ಗೆಲುವಿನ ಲೆಕ್ಕಾಚಾರ ನಿಖರವಾಗಿದೆ, ಚಿಂತೆ ಮಾಡುವುದು ಬೇಡ. ಮಾತುಗಳು ಆದಷ್ಟು ಸೂಕ್ಷ್ಮ ವಾಗಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಕೆಲಸವನ್ನು ಪಡೆಯುವ ಮುನ್ನ ಅದು ನಿಮ್ಮಿಂದ ಸಾಧ್ಯವೇ ಎಂಬುದನ್ನು ಅರಿತುಕೊಳ್ಳಿ. ಉತ್ತಮ ವಾದಗಳು ಉತ್ಕೃಷ್ಟತೆಯ ಪ್ರತಿಬಿಂಬ ವಾಗಬಹುದು. ವಿದೇಶ ಪ್ರವಾಸದ ಚಿಂತನೆ ಸಾಕಾರಗೊಳ್ಳಲಿದೆ. ಕುಟುಂಬದಿಂದ ಆರ್ಥಿಕ ನೆರವು ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ವಿಚಾರಗೋಷ್ಠಿಗಳು ಹಲವರು ಕುತೂಹಲದಿಂದ ನೋಡುವರು. ನಿಮ್ಮಿಂದ ಬಂದು ವರ್ಗದವರಿಗೆ ನಿರೀಕ್ಷಿತ ಸಹಾಯ ದೊರೆಯಲಿದೆ. ಮಕ್ಕಳ ಕೆಲವು ವಿಚಾರ ಮನಸ್ಸಿಗೆ ನೋವು ತರಬಹುದು. ಕೊಟ್ಟಿರುವ ಸಾಲವನ್ನು ಹಿಂಪಡೆಯಲು ಹರಸಾಹಸ ಪಡುವಿರಿ. ಸಂಗಾತಿಯೊಂದಿಗೆ ಚಿಕ್ಕ ವಿಷಯಕ್ಕೆ ಕಲಹ ಏರ್ಪಡುವ ಸಾಧ್ಯತೆ ಇದೆ, ಆದಷ್ಟು ತಾಳ್ಮೆವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262